ಮಾದಕವಸ್ತು ಸೇವನೆ ಮತ್ತು ಮಾನವ ಕಳ್ಳ ಸಾಗಣೆಯ ಜಾಗೃತಿ ಕಾರ್ಯಕ್ರಮಗಳು ಪ್ರಸ್ತುತ ಸನ್ನಿವೇಶಕ್ಕೆ ಅಗತ್ಯ-ಲಯನ್ ಸಿ.ಆರ್ .ದಿನೇಶ್


ಮಾನವರ ಕಳ್ಳ ಸಾಗಾಣಿಕೆ ದೊಡ್ಡ ಸಾಮಾಜಿಕ ಪಿಡುಗಾಗಿ ಪರಿಣಮಿಸಿದ್ದು ಇದಕ್ಕೆ ಸಣ್ಣ ಮಕ್ಕಳು, ಹೆಣ್ಣು ಮಕ್ಕಳು ಬಲಿಯಾಗುತ್ತಿರುವುದು ಅತ್ಯಂತ ಕಳವಳಕಾರಿಯಾದ ವಿಷಯ ಎಂದು ಪ್ರಾಂಶುಪಾಲರಾದ ಲಯನ್ ಸಿ ಆರ್ ದಿನೇಶ್ ರವರು ವಿದ್ಯಾರ್ಥಿಗಳಿಗೆ ಕರೆ ನೀಡಿದರು .ಇವರು ಸರ್ಕಾರಿ ಪದವಿ ಪೂರ್ವ ಕಾಲೇಜು ಬಲ್ಲೇನಹಳ್ಳಿ ಮತ್ತು ತಾಲೂಕು ಆರೋಗ್ಯ ಕೇಂದ್ರ ಸಂಯುಕ್ತ ಆಶ್ರಯದಲ್ಲಿ ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆ ಹಾಗೂ ಮಹಾಂತೇಶ ಸ್ವಾಮೀಜಿ ರವರ ಜನ್ಮ ದಿನದ ಅಂಗವಾಗಿ ವ್ಯಸನ ಮುಕ್ತ ದಿನಾಚರಣೆಯನ್ನು ಕಾಲೇಜಿನಲ್ಲಿ ಹಮ್ಮಿಕೊಂಡಿದ್ದು ಸ್ವಾಮಿಜಿ ಅವರು ಗ್ರಾಮ, ನಗರ ಇಡೀ ರಾಜ್ಯದಾಂತ್ಯ ಸಂಚಾರ ನಡೆಸಿ ಸಾವಿರಾರು ಜನರು ತಮ್ಮ ದುಶ್ಚಟಗಳನ್ನು ಬಿಟ್ಟು ಸರಿ ದಾರಿಗೆ ತಂದ ಕಾರ್ಯ ಶ್ಲಾಘನೀಯವಾದದ್ದು ಇಂದು ಮಾಹಿತಿ ನೀಡಿದರು.
ತಾಲೂಕು ಆರೋಗ್ಯ ಶಿಕ್ಷಣ ಅಧಿಕಾರಿ ಶಿವಮ್ಮ ಮಾದಕ ದ್ರವ್ಯ ಸೇವನೆಯು ಯಾವ ರೀತಿಯಲ್ಲಿ ವಿದ್ಯಾರ್ಥಿಗಳು ಮತ್ತು ಯುವಕರು ಬಲಿಪಶು ಆಗುತ್ತಿದ್ದಾರೆ ಅದರಿಂದ ಆಗುವ ದುಷ್ಪರಿಣಾಮಗಳು ಹಾಗೂ ಈ ದುಶ್ಚಟಗಳಿಂದ ಯಾವ ರೀತಿಯಲ್ಲಿ ಹೊರಬರುವ ಮಾರ್ಗಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು
ಆರೋಗ್ಯ ಸಮನ್ವಯ ಅಧಿಕಾರಿ ಜಯಕುಮಾರ್ ಅವರು ಸಮನ್ವಯ ಕೇಂದ್ರದಿಂದ ದೊರಕುವ ಆರೋಗ್ಯ ಇಲಾಖೆಯ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿದರು ಹಿರಿಯೂ ಉಪನ್ಯಾಸಕರಾದ ಹೆಚ್ ಎನ್ ರಂಗರಾಜುರವರು ಕಳ್ಳ ಸಾಗಾಣಿಕೆ ವಿರೋಧಿ ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ರಾಜಶಾಸ್ತ್ರ ಉಪನ್ಯಾಸಕ ಜೆ.ಜಿ ರಾಜೇಗೌಡ ರವರು ಉಪನ್ಯಾಸ ನೀಡಿದರು .ಕಾರ್ಯಕ್ರಮದಲ್ಲಿ ಆರೋಗ್ಯ ಸಮಾನವಾಗಿ ಸಮನ್ವಯ ಅಧಿಕಾರಿ ಚೇತನ್ ಉಪನ್ಯಾಸಕರಾದ ಬೃಂದಾ ವೀಣಾ ಆರ್, ಚೈತ್ರ , ಶೃತಿ ಶ್ರೀಕಾಂತ್ ಉಪಸಿತರಿದ್ದರು .
ಸ್ವಾಗತ ಶ್ರೀನಿಧಿ ವಂದನಾರ್ಪಣೆ ಶೋಭಿತ ಕಾರ್ಯಕ್ರಮದ ನಿರೂಪಣೆಯನ್ನು ರಕ್ಷಿತಾ ಮಾಡಿದರು.

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *