ಗ್ರಾ.ಪಂ.ಅಧ್ಯಕ್ಷ ಚುನಾವಣೆಯಲ್ಲಿ ಹೈಡ್ರಾಮಾ…ಮತ ಹಾಕುವುದಾಗಿ ಆಣೆ ಪ್ರಮಾಣ ಮಾಡಿ ಕೈ ಕೊಟ್ಟ ಸದಸ್ಯರು…

  • Politics
  • August 3, 2023
  • No Comment
  • 176

ಸಾಲಿಗ್ರಾಮ,ಆ3,Tv10 ಕನ್ನಡ

ಸಾಲಿಗ್ರಾಮ ತಾಲೂಕು ಮೇಲೂರು ಗ್ರಾಮ ಪಂಚಾಯ್ತಿ ಅಧ್ಯಕ್ಷ ಚುನಾವಣೆಯಲ್ಲಿ ಕುದುರೆ ವ್ಯಾಪಾರ ನಡೆದ ಆರೋಪ ಕೇಳಿ ಬಂದಿದೆ.ಮತ ಹಾಕಲು ಪ್ರವಾಸಕ್ಕೆ ಕಳುಹಿಸಿದ್ದ ಅಭ್ಯರ್ಥಿಗೆ ಹಿನ್ನಡೆಯಾಗಿದೆ.ಅಭ್ಯರ್ಥಿಗೆ ಭರವಸೆ ನೀಡಿ ಪ್ರವಾಸ ಮಾಡಿದ ಸದಸ್ಯರು ಕೈ ಕೊಟ್ಟಿದ್ದಾರೆ.
ಪ್ರವಾಸ ಹೋಗಿ ಬಂದು ಎದುರಾಳಿ ಅಭ್ಯರ್ಥಿಗೆ ಮತ ಹಾಕಿದ್ದಾರೆಂದು ಆರೋಪ ಕೇಳಿಬಂದಿದೆ. ಹೈ ಡ್ರಾಮಾಕ್ಕೆ ಸಾಕ್ಷಿಯಾಗಿದೆ ಮೇಲೂರು ಗ್ರಾಮ ಪಂಚಾಯ್ತಿ ಅಧ್ಯಕ್ಷ ಚುನಾವಣೆ.ಅಧ್ಯಕ್ಷ ಸ್ಥಾನದ ಆಕಾಂಕ್ಷಿ
ಭಾರತಿ ವಿಶ್ವನಾಥ್ ಗೆ 9 ಸದಸ್ಯರು ಮೇಲೂರು ಗ್ರಾಮದ ಶಂಭುಲಿಂಗೇಶ್ವರ ದೇವಸ್ಥಾನದಲ್ಲಿ ಆಣೆ ಪ್ರಮಾಣ ಮಾಡಿ ಮತಹಾಕುವುದಾಗಿ ಗ್ಯಾರೆಂಟಿ ನೀಡಿದ್ದರು.ಇದಕ್ಕಾಗಿ ಭಾರತಿ ವಿಶ್ವನಾಥ್ ಪ್ರವಾಸ ವ್ಯವಸ್ಥೆ ಮಾಡಿದ್ದರು.ಆದ್ರೆ ಪ್ರವಾಸದ ನಂತರ ಸದಸ್ಯರು ಉಲ್ಟಾ ಹೊಡೆದರು.ಎದುರಾಳಿ
ವಿಜಯ ರಾಮಕೃಷ್ಣೇಗೌಡ ಗೆಲುವು ಸಾಧಿಸಿದ್ದಾರೆ.
ಒಟ್ಟು 15 ಸದಸ್ಯರ ಗ್ರಾಮ ಪಂಚಾಯತಿ
ಗೆಲ್ಲಲು 9 ಮತಗಳ ಅವಶ್ಯಕತೆ ಇದ್ದ ಕಾರಣ 9 ಜನರಿಗೆ ಭಾರತಿ ವಿಶ್ವನಾಥ್ ಪ್ರವಾಸ ಆಯೋಜಿಸಿದ್ದರು.9 ಸದಸ್ಯರ ಪೈಕಿ
ಮೂವರು ಅಡ್ಡ ಮತದಾನ ಮಾಡಿದ್ದಾರೆ.
ಕೇವಲ 6 ಮತ ಪಡೆದು ಭಾರತಿ ವಿಶ್ವನಾಥ್ ಸೋತಿದ್ದಾರೆ.
ಮತದಾನದ ನಂತರವೂ ಎಲ್ಲರೂ ಸಹ ಮತ್ತೆ ಆಣೆ ಪ್ರಮಾಣ ಮಾಡಿದ್ದಾರೆ.
ಗ್ರಾ.ಪಂ ಸದಸ್ಯರಾದ ಗೌತಮ್,ಲೀಲಾವತಿ, ನರೇಂದ್ರ ಕುಮಾರ್,
ಮಹದೇವಮ್ಮ, ದೀಪಿಕಾ ವೆಂಕಟೇಶ್,
ಪುಟ್ಟಸ್ವಾಮಿ ಗೌಡ, ಕುಳ್ಳಯ್ಯ, ಕುಮಾರ್‌ರಿಂದ ಆಣೆ ಹಾಕಿಸಿಕೊಂಡಿದ್ದಾರೆ.
ಹೈಡ್ರಾಮಕ್ಕೆ ಸಾಕ್ಷಿಯಾದ ಮೇಲೂರು ಗ್ರಾ.ಪಂ ಅಧ್ಯಕ್ಷರ ಚುನಾವಣೆ ಸಾಕ್ಷಿಯಾಗಿದೆ…

#tv10kannada

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *