ಕೊತ್ತನಹಳ್ಳಿ ಆದಿವಾಸಿ ಕಾಲೋನಿಗೆ ಪರಿಶಿಷ್ಠ ಪಂಗಡಗಳ ಇಲಾಖೆ ಅಧಿಕಾರಿ ದೌಡು…ಹಾಡಿ ಜನರ ಸಮಸ್ಯೆಗಳಿಗೆ ಸ್ಪಂದಿಸಿದ ಮಹಮದ್ ಷಫೀರ್…Tv10 ಕನ್ನಡ ಇಂಪ್ಯಾಕ್ಟ್…

ನಂಜನಗೂಡು,ಆ4,Tv10 ಕನ್ನಡ

ಅಭಿವೃದ್ದಿ ಕಾಣದೆ ಸರ್ಕಾರದಿಂದ ನಿರ್ಲಕ್ಷ್ಯಕ್ಕೆ ಒಳಗಾದ ನಂಜನಗೂಡು ತಾಲೂಕು ಕೊತ್ತನಹಳ್ಳಿ ಆದಿವಾಸಿ ಕಾಲೋನಿ ನಿವಾಸಿಗಳ ಸಮಸ್ಯೆಗಳನ್ನ ಪ್ರಸಾರ ಮಾಡಿದ ಕೆಲವೇ ಗಂಟೆಗಳಲ್ಲಿ ಪರಿಶಿಷ್ಠ ಪಂಗಡಗಳ ಇಲಾಖೆ ಅಧಿಕಾರಿ ಸ್ಥಳಕ್ಕೆ ಭೇಟಿ ನೀಡಿ ಸ್ಪಂದಿಸಿದ್ದಾರೆ.ಮೂಲಭೂತ ಸೌಕರ್ಯಗಳನ್ನ ಕಲ್ಪಿಸುವುದಾಗಿ ಭರವಸೆ ನೀಡಿದ್ದಾರೆ.ಇದು TV 10 ಕನ್ನಡ ವಾಹಿನಿ ಸುದ್ದಿಯ ಇಂಪ್ಯಾಕ್ಟ್.

ಇಂದು ಬೆಳಿಗ್ಗೆ ಕೊತ್ತನಹಳ್ಳಿ ಆದಿವಾಸಿ ಕಾಲೋನಿ ಜನರ ಸಂಕಷ್ಟಗಳ ಬಗ್ಗೆ Tv10 ಸುದ್ದಿ ವಾಹಿನಿಯಲ್ಲಿ ಪ್ರಸಾರ ಮಾಡಲಾಗಿತ್ತು.ಮೂಲಭೂತ ಸಂಕರ್ಯಗಳಿಂದ ಆದಿವಾಸಿ ಜನ ವಂಚನೆಗೆ ಒಳಗಾಗಿದ್ದಾರೆಂದು ಪ್ರಸಾರ ಮಾಡಲಾಗಿತ್ತು.ಕೇವಲ ಚುನಾವಣೆ ಸಮಯದಲ್ಲಿ ಮಾತ್ರ ಜನಪ್ರತಿನಿಧಿಗಳು ಬರ್ತಾರೆ ನಂತರ ಇತ್ತ ತಿರುಗಿಯೂ ನೋಡಲ್ಲ ಎಂದು ಆರೋಪಿಸಲಾಗಿತ್ತು.ಸುದ್ದಿ ಪ್ರಸಾರವಾದ ಕೆಲವೇ ಗಂಟೆಗಳಲ್ಲಿ ಪರಿಶಿಷ್ಠ ಪಂಗಡಗಳ ಇಲಾಖೆ ಅಧಿಕಾರಿ ಸಿಬ್ಬಂದಿಗಳ ಸಮೇತ ಕೊತ್ತನಹಳ್ಳಿ ಕಾಲೋನಿಗೆ ದೌಡಾಯಿಸಿದ್ದಾರೆ.ಹಾಡಿ ನಿವಾಸಿಗಳ ಸಮಸ್ಯೆಗಳ ಮಾಹಿತಿ ಪಡೆದಿದ್ದಾರೆ.ಶೀಘ್ರದಲ್ಲಿ ಮೂಲಭೂತ ಸೌಕರ್ಯಗಳನ್ನ ಕಲ್ಪಿಸುವುದಾಗಿ ಭರವಸೆ ನೀಡಿದ್ದಾರೆ.ಹಾಡಿಯ ಎಲ್ಲಾ ಸಮಸ್ಯೆಗಳಿಗೆ ತೆರೆ ಎಳೆಯುವುದಾಗಿ ಅಭಯ ನೀಡಿದ್ದಾರೆ.ಇದು Tv10 ಕನ್ನಡ ವರದಿಯ ಫಲಶೃತಿ…

Spread the love

Related post

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…
ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್ ವಾರ್ನಿಂಗ್…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್…

Leave a Reply

Your email address will not be published. Required fields are marked *