ಕೊತ್ತನಹಳ್ಳಿ ಆದಿವಾಸಿ ಕಾಲೋನಿಗೆ ಪರಿಶಿಷ್ಠ ಪಂಗಡಗಳ ಇಲಾಖೆ ಅಧಿಕಾರಿ ದೌಡು…ಹಾಡಿ ಜನರ ಸಮಸ್ಯೆಗಳಿಗೆ ಸ್ಪಂದಿಸಿದ ಮಹಮದ್ ಷಫೀರ್…Tv10 ಕನ್ನಡ ಇಂಪ್ಯಾಕ್ಟ್…

ನಂಜನಗೂಡು,ಆ4,Tv10 ಕನ್ನಡ

ಅಭಿವೃದ್ದಿ ಕಾಣದೆ ಸರ್ಕಾರದಿಂದ ನಿರ್ಲಕ್ಷ್ಯಕ್ಕೆ ಒಳಗಾದ ನಂಜನಗೂಡು ತಾಲೂಕು ಕೊತ್ತನಹಳ್ಳಿ ಆದಿವಾಸಿ ಕಾಲೋನಿ ನಿವಾಸಿಗಳ ಸಮಸ್ಯೆಗಳನ್ನ ಪ್ರಸಾರ ಮಾಡಿದ ಕೆಲವೇ ಗಂಟೆಗಳಲ್ಲಿ ಪರಿಶಿಷ್ಠ ಪಂಗಡಗಳ ಇಲಾಖೆ ಅಧಿಕಾರಿ ಸ್ಥಳಕ್ಕೆ ಭೇಟಿ ನೀಡಿ ಸ್ಪಂದಿಸಿದ್ದಾರೆ.ಮೂಲಭೂತ ಸೌಕರ್ಯಗಳನ್ನ ಕಲ್ಪಿಸುವುದಾಗಿ ಭರವಸೆ ನೀಡಿದ್ದಾರೆ.ಇದು TV 10 ಕನ್ನಡ ವಾಹಿನಿ ಸುದ್ದಿಯ ಇಂಪ್ಯಾಕ್ಟ್.

ಇಂದು ಬೆಳಿಗ್ಗೆ ಕೊತ್ತನಹಳ್ಳಿ ಆದಿವಾಸಿ ಕಾಲೋನಿ ಜನರ ಸಂಕಷ್ಟಗಳ ಬಗ್ಗೆ Tv10 ಸುದ್ದಿ ವಾಹಿನಿಯಲ್ಲಿ ಪ್ರಸಾರ ಮಾಡಲಾಗಿತ್ತು.ಮೂಲಭೂತ ಸಂಕರ್ಯಗಳಿಂದ ಆದಿವಾಸಿ ಜನ ವಂಚನೆಗೆ ಒಳಗಾಗಿದ್ದಾರೆಂದು ಪ್ರಸಾರ ಮಾಡಲಾಗಿತ್ತು.ಕೇವಲ ಚುನಾವಣೆ ಸಮಯದಲ್ಲಿ ಮಾತ್ರ ಜನಪ್ರತಿನಿಧಿಗಳು ಬರ್ತಾರೆ ನಂತರ ಇತ್ತ ತಿರುಗಿಯೂ ನೋಡಲ್ಲ ಎಂದು ಆರೋಪಿಸಲಾಗಿತ್ತು.ಸುದ್ದಿ ಪ್ರಸಾರವಾದ ಕೆಲವೇ ಗಂಟೆಗಳಲ್ಲಿ ಪರಿಶಿಷ್ಠ ಪಂಗಡಗಳ ಇಲಾಖೆ ಅಧಿಕಾರಿ ಸಿಬ್ಬಂದಿಗಳ ಸಮೇತ ಕೊತ್ತನಹಳ್ಳಿ ಕಾಲೋನಿಗೆ ದೌಡಾಯಿಸಿದ್ದಾರೆ.ಹಾಡಿ ನಿವಾಸಿಗಳ ಸಮಸ್ಯೆಗಳ ಮಾಹಿತಿ ಪಡೆದಿದ್ದಾರೆ.ಶೀಘ್ರದಲ್ಲಿ ಮೂಲಭೂತ ಸೌಕರ್ಯಗಳನ್ನ ಕಲ್ಪಿಸುವುದಾಗಿ ಭರವಸೆ ನೀಡಿದ್ದಾರೆ.ಹಾಡಿಯ ಎಲ್ಲಾ ಸಮಸ್ಯೆಗಳಿಗೆ ತೆರೆ ಎಳೆಯುವುದಾಗಿ ಅಭಯ ನೀಡಿದ್ದಾರೆ.ಇದು Tv10 ಕನ್ನಡ ವರದಿಯ ಫಲಶೃತಿ…

Spread the love

Related post

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ. ಹನೂರು Tv10 ಕನ್ನಡ21/01/2026 ಹನೂರು :ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವಕ ಚಿರತೆ ದಾಳಿಗೆ ಬಲಿಯಾದ…
ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು…

ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು…

ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು… ಮಂಡ್ಯ,ಜ21,Tv10 ಕನ್ನಡಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ಕಾಲುಜಾರಿ ನೀರುಪಾಲಾದ ಘಟನೆ ಕೆ.ಆರ್.ಪೇಟೆ ತಾಲೂಕಿನ ಅಂಚೆಬೀರನಹಳ್ಳಿಯಲ್ಲಿ ನಡೆದಿದೆ.ಆನೆಗೋಳ ಗ್ರಾಮದ ರೈತ…
ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ…

ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ…

ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ… ಮೈಸೂರು,ಜ19,Tv10 ಕನ್ನಡ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯನವರ ಮಹತ್ತರ ಯೋಜನೆಯ ನಿಮ್ಹಾನ್ಸ್ ಮಾದರಿಯ ಸಂಸ್ಥೆ ಸ್ಥಾಪನೆಗೆ ಗ್ರೀನ್…

Leave a Reply

Your email address will not be published. Required fields are marked *