ಜಮೀನು ವಿಚಾರದಲ್ಲಿ ಕಿರಿಕ್…ಅವಮಾನ ತಾಳದೆ ರೈತ ಆತ್ಮಹತ್ಯೆ..ಮೂವರ ವಿರುದ್ದ FIR ದಾಖಲು…

  • Crime
  • August 6, 2023
  • No Comment
  • 189

ಹುಣಸೂರು,ಆ6,Tv10 ಕನ್ನಡ

ಜಮೀನು ವಿಚಾರದಲ್ಲಿ ಗಲಾಟೆ ಮಾಡಿದ ಮೂವರು ವ್ಯಕ್ತಿಗಳು ರೈತರೊಬ್ಬರನ್ನ ಮರಕ್ಕೆ ಕಟ್ಟಿಹಾಕಿ ಚಪ್ಪಲಿಯಿಂದ ಥಳಿಸಿದ ಘಟನೆ ಹುಣಸೂರು ತಾಲೂಕಿನ ಕುಡಿನೀರಿನ ಮುದ್ದನಹಳ್ಳಿ ಗ್ರಾಮದಲ್ಲಿ ನಡೆದಿದೆ.ಘಟನೆಯಿಂದ ಅವಮಾನ ತಾಳದ ರೈತ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ.ಘಟನೆಗೆ ಸಂಭಂಧಿಸಿದಂತೆ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮೂವರ ವಿರುದ್ದ FIR ದಾಖಲಾಗಿದೆ.

ಗುರುರಾವ್ ಭಾಂಗೆ ಆತ್ಮಹತ್ಯೆ ಮಾಡಿಕೊಂಡ ರೈತ.ಹುಣಸೂರಿನ ತರೀಕಲ್ ಕಾವಲಿ ಗ್ರಾಮದಲ್ಲಿ ಗುರುರಾವ್ ಭಾಂಗೆ ರವರಿಗೆ ಸೇರಿದ 2 ಎಕ್ರೆ 5 ಗುಂಟೆ ಜಮೀನಿದೆ.ಪಕ್ಕದ ಜಮೀನಿನವರಾದ ಮಹೇಶ್ ಇವರ ಪತ್ನಿ ಸಾಕಮ್ಮ ಹಾಗೂ ಪುತ್ರ ರಂಜನ್ ಜಮೀನು ವಿಚಾರದಲ್ಲಿ ಕಿರಿಕ್ ಮಾಡಿದ್ದಾರೆ.ಪ್ರಕರಣ ನ್ಯಾಯಾಲಯದ ಮೆಟ್ಟಿಲೇರಿದೆ.ಹೀಗಿದ್ದೂ ಗುರುರಾವ್ ಭಾಂಗೆ ವಿರುದ್ದ ಹುಣಸೂರು ಪೊಲೀಸ್ ಠಾಣೆಯಲ್ಲಿ ಕ್ಷುಲ್ಲಕ ಕಾರಣಕ್ಕೆ ಪ್ರಕರಣ ದಾಖಲಿಸಿದ್ದಾರೆ.ಇದಕ್ಕೆ ಪ್ರತ್ಯುತ್ತರವಾಗಿ ಗುರುರಾವ್ ಭಾಂಗೆ ಸಹ ದೂರು ದಾಖಲಿಸಿದ್ದಾರೆ.ಈ ಬೆಳವಣಿಗೆಯಿಂದ ಆಗಸ್ಟ್ 4 ರಂದು ಗುರುರಾವ್ ಭಾಂಗೆ ರವರನ್ನ ಮಹೇಶ್,ಸಾಕಮ್ಮ,ರಂಜನ್ ರವರು ಮರಕ್ಕೆ ಕಟ್ಟಿಹಾಕಿ ಚಪ್ಪಲಿಯಿಂದ ಥಳಿಸಿದ್ದಾರೆ.ಇದರಿಂದ ಮನನೊಂದ ಗುರುರಾವ್ ಭಾಂಗೆ ಮಗನಿಗೆ ಫೋನ್ ಮಾಡಿ ನನ್ನ ಸಾವಿಗೆ ಮಹೇಶ್,ಸಾಕಮ್ಮ,ರಂಜನ್ ಕಾರಣ ಎಂದು ತಿಳಿಸಿ ಜಮೀನಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…
ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ… ಮೈಸೂರು,ಜೂ9,Tv10 ಕನ್ನಡ ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಹಾಗೂ…
ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…? ನಂಜನಗೂಡು,ಜೂ7,Tv10 ಕನ್ನಡ ಸಾರ್ವಜನಿಕರಿಗೆ ಅನುಕೂಲವಾಗಿ ಪರಿಣಮಿಸಬೇಕಿದ್ದ ಗ್ರಾಮ ಪಂಚಾಯ್ತಿ ಕಾರ್ಯಾಲಯ ಸಿಬ್ಬಂದಿಗಳಿಲ್ಲದೆ ಬಣಗುಡುತ್ತಾ ಹಿಡಿಶಾಪಕ್ಕೆ ತುತ್ತಾಗಿದೆ.ಕೆಲಸ ಕಾರ್ಯಗಳಿಗೆ ಬರುವ ಜನ ಖಾಲಿ…

Leave a Reply

Your email address will not be published. Required fields are marked *