55 ನೇ ವಾರ್ಡ್ ನಲ್ಲಿ ಮಿಷನ್ ಇಂಧ್ರಧನುಷ್ ಗೆ ಚಾಲನೆ…

55 ನೇ ವಾರ್ಡ್ ನಲ್ಲಿ ಮಿಷನ್ ಇಂಧ್ರಧನುಷ್ ಗೆ ಚಾಲನೆ…

ಮೈಸೂರು,ಆ8,Tv10 ಕನ್ನಡ

ಮಕ್ಕಳಿಗೆ ಆರೋಗ್ಯ ಸೇವೆ ಒದಗಿಸುವ ಕೇಂದ್ರ ಸರ್ಕಾರದ ಮಿಷನ್ ಇಂದ್ರಧನುಷ್ ಕಾರ್ಯಕ್ರಮಕ್ಕೆ ಮೈಸೂರಿನ ವಾರ್ಡ್ 55 ರಲ್ಲಿ ಚಾಲನೆ ನೀಡಲಾಯಿತು. ಮೇದರಕೇರಿಯ ಅಂಗನವಾಡಿಯಲ್ಲಿ ಚಾಲನೆ ನೀಡಲಾಯಿತು. ಆರೋಗ್ಯ ಮತ್ತು ಮೈಸೂರು ಮಹಾನಗರ ಪಾಲಿಕೆ ಆಡಳಿತ ಪಕ್ಷದ ನಾಯಕ ಮಾ.ವಿ.ರಾಂಪ್ರಸಾದ್ ಹಾಗೂ ಕೇಂದ್ರ ಚಾಮುಂಡಿಪುರಂನ ಆಡಳಿತ ವೈದಾಧಿಕಾರಿಗಳಾದ ಶ್ರೀಮತಿ ಡಾ||ಮಮತಾ ರವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ದೀಪಾ ಬೆಳಗಿಸುವುದರ ಮೂಲಕ ಹಾಗೂ ಮಕ್ಕಳಿಗೆ ವಿಟಮಿನ್ ಎ ಡ್ರಾಪ್ಸ್ ಹಾಕುವುದರ ಮೂಲಕ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ಕಾರ್ಯಕ್ರಮದಲ್ಲಿ ಆಸ್ಪತ್ರೆಯ ಸಿಬ್ಬಂದಿ ವರ್ಗದವರಾದ HIO ವಿಜಯ್ ಕುಮಾರ್, ಮಾನಸ ಭರಣಿ, PHCO ರವರಾದ ಚಲುವಮ್ಮ, ಶೀಲಮ್ಮ, ಆಶಾ ಕಾರ್ಯಕರ್ತೆ ಲಕ್ಷ್ಮಿ, ಅಂಗನವಾಡಿ ಕಾರ್ಯಕರ್ತೆ ನಿರ್ಮಲಾ ಕುಮಾರಿ ಭಾಗವಹಿಸಿದ್ದರು…

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *