ದೊಡ್ಡಗಡಿಯಾರಕ್ಕೆ ಕಾಯಕಲ್ಪ ಭಾಗ್ಯ…ಕಾಮಗಾರಿಗೆ ಚಾಲನೆ…

ದೊಡ್ಡಗಡಿಯಾರಕ್ಕೆ ಕಾಯಕಲ್ಪ ಭಾಗ್ಯ…ಕಾಮಗಾರಿಗೆ ಚಾಲನೆ…

ಮೈಸೂರು,ಆ9,Tv10 ಕನ್ನಡ

ಸಾಂಸ್ಕೃತಿಕ ನಗರ ಮೈಸೂರಿನ ಪ್ರಮುಖ ಪಾರಂಪರಿಕ ಕಟ್ಟಡಗಳಲ್ಲಿ ಒಂದಾದ ದೊಡ್ಡಗಡಿಯಾರ ಕಟ್ಟಡಕ್ಕೆ ಕಾಯಕಲ್ಪ ಭಾಗ್ಯ ಒದಗಿಬಂದಿದೆ.43 ಲಕ್ಷ ವೆಚ್ಚದಲ್ಲಿ ಕಾಮಗಾರಿ ನಡೆಯಲಿದ್ದು ಇಂದು ಚಾಲನೆ ದೊರೆತಿದೆ.ಶಾಸಕ ಹರೀಶ್ ಗೌಡ ಹಾಗೂ ಮೇಯರ್ ಶಿವಕುಮಾರ್ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದ್ದಾರೆ.43 ಲಕ್ಷ ವೆಚ್ಚದ ಯೋಜನೆ ಸಿದ್ದವಾಗಿದ್ದು ಪಾಲಿಕೆಯಿಂದ 13 ಲಕ್ಷ ಬಿಡುಗಡೆಯಾಗಿದೆ.ಶಿಥಿಲಗೊಂಡ ಕಟ್ಟಡ ಸುಸ್ಥಿತಿಗೆ ತರುವುದು,ಗಂಟೆ ಶಬ್ಧ ನಾಗರೀಕರಿಗೆ ಕೇಳಿಸುವ ವ್ಯವಸ್ಥೆ,ಮಳೆನೀರು ಸೋರಿಕೆ ತಡೆಗಟ್ಟುವುದು,ಹಸನಿಯಾದ ಕಿಟಕಿ ಗಾಜುಗಳನ್ನ ಸರಿಪಡಿಸುವುದು ಸೇರಿದಂತೆ ಇನ್ನಿತರ ಕಾಮಗಾರಿ ನಡೆಯಲಿದ್ದು 6 ತಿಂಗಳಲ್ಲಿ ಪೂರ್ಣಗೊಳಿಸುವ ಯೋಜನೆ ರೂಪಿಸಲಾಗಿದೆ.ಪಾರಂಪರಿಕತೆಗೆ ದಕ್ಕೆಯಾಗದಂತೆ ಕಾಮಗಾರಿ ಪೂರ್ಣಗೊಳಿಸಲು ನಿರ್ಧರಿಸಲಾಗಿದೆ. ತಜ್ಞರ ಮಾರ್ಗದರ್ಶನದಲ್ಲಿ ಕಾಮಗಾರಿ ನಡೆಯಲಿದೆ…

Spread the love

Related post

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಮಂಡ್ಯ,ಜೂ30,Tv10 ಕನ್ನಡ ಕೆ.ಆರ್.ಎಸ್.ಡ್ಯಾಂ ಒಡಲನ್ನು ತುಂಬಿದ ಕಾವೇರಿ ಮಾತೆಗೆ ಇಂದು ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ.ಈ ಹಿನ್ನೆಲೆ ಕೆ ಆರ್.ಎಸ್.ನವವಧುವಿನಂತೆ ಶೃಂಗಾರಗೊಂಡಿದೆ.ಕನ್ನಡ ಬಾವುಟದಿಂದ ಕಂಗೊಳಿಸುತ್ತಿದೆ.ಹಸಿರು ತೋರಣ, ಹೂಗಳ ಮೂಲಕ…
ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ ಪುರೋಹಿತ ಹಲ್ಲೆ…

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ…

ಮೈಸೂರು,ಜೂ29,Tv10 ಕನ್ನಡ ಟ್ರಸ್ಟ್ ಗೆ ನೀಡಿದ ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ ಪುರೋಹಿತನೊಬ್ಬ ಮತ್ತೊಬ್ಬ ಪುರೋಹಿತನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಚಾಮುಂಡಿಪುರಂ ಬಳಿ ನಡೆದಿದೆ.ಗೀತಾಮೃತ…
ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…

Leave a Reply

Your email address will not be published. Required fields are marked *