ಕೇರಳ ಗಡಿ ಭಾಗದಲ್ಲಿ ಗಾಂಜಾ ಗಮ್ಮತ್ತು…ನಶೆಯಲ್ಲಿತೂರಾಡಿ ಎದ್ದುಬಿದ್ದ ಯುವತಿಯರು…

  • Crime
  • August 11, 2023
  • No Comment
  • 96

ಮೈಸೂರು,ಆ10,Tv10 ಕನ್ನಡ

ಕೇರಳಾ ಗಡಿಭಾಗದ ಪರಿಸರದಲ್ಲಿ ಗಾಂಜಾ ಗಮ್ಮತ್ತು ಮುಗಿಲು ಮುಟ್ಟಿದೆ. ರಾಜಾರೋಷವಾಗಿ ಗಾಂಜ ಸೇವಿಸಿದ ಯುವ ಪೀಳಿಗೆ ಮೈ ಮೇಲೆ ನಿಯಂತ್ರಣವಿಲ್ಲದಂತೆ ತೂರಾಡಿ ಬಿದ್ದ ದೃಶ್ಯಗಳು ಸ್ಥಳೀಯರ ಮೊಬೈಲ್ ನಲ್ಲಿ ಸೆರೆಯಾಗಿದೆ. ಮಾದಕ ವಸ್ತುಗಳ ಮಾರಾಟದ ಆರೋಪವೂ ಕೇಳಿಬಂದಿದೆ.
ನಗರ ಪ್ರದೇಶಗಳಿಗಷ್ಟೆ ಸೀಮಿತವಾಗಿದ್ದ ಮಾದಕ ವಸ್ತುಗಳ ಆರ್ಭಟ ಪರಿಸರ ಸ್ಥಳಗಳಲ್ಲೂ ತಾಂಡವವಾಡುತ್ತಿದೆ. ಯುವಕ ಯುವತಿಯರ ವರ್ತನೆ ಮಾದಕ ವಸ್ತುಗಳ ಚಟಕ್ಕೆ ದಾಸರಾಗುತ್ತಿರುವ ಪ್ರಕರಣಗಳಿಗೆ ಸಾಕ್ಷಿಯಾಗಿದೆ.ಮಾದಕ ವಸ್ತುಗಳಿಗೆ ಕಡಿವಾಣ ಹಾಕದಿದ್ದಲ್ಲಿ ಯುವ ಪೀಳಿಗೆ ಮತ್ತಷ್ಟು ದಾರಿ ತಪ್ಪಲಿದೆ.ಕೇರಳಾ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ. ಇನ್ನಾದರೂ ಯುವಪೀಳಿಗೆಯನ್ನ ರಕ್ಷಿಸುವ ಕೆಲಸವಾಗಲಿ…

Spread the love

Related post

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಮಂಡ್ಯ,ಜೂ30,Tv10 ಕನ್ನಡ ಕೆ.ಆರ್.ಎಸ್.ಡ್ಯಾಂ ಒಡಲನ್ನು ತುಂಬಿದ ಕಾವೇರಿ ಮಾತೆಗೆ ಇಂದು ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ.ಈ ಹಿನ್ನೆಲೆ ಕೆ ಆರ್.ಎಸ್.ನವವಧುವಿನಂತೆ ಶೃಂಗಾರಗೊಂಡಿದೆ.ಕನ್ನಡ ಬಾವುಟದಿಂದ ಕಂಗೊಳಿಸುತ್ತಿದೆ.ಹಸಿರು ತೋರಣ, ಹೂಗಳ ಮೂಲಕ…
ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ ಪುರೋಹಿತ ಹಲ್ಲೆ…

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ…

ಮೈಸೂರು,ಜೂ29,Tv10 ಕನ್ನಡ ಟ್ರಸ್ಟ್ ಗೆ ನೀಡಿದ ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ ಪುರೋಹಿತನೊಬ್ಬ ಮತ್ತೊಬ್ಬ ಪುರೋಹಿತನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಚಾಮುಂಡಿಪುರಂ ಬಳಿ ನಡೆದಿದೆ.ಗೀತಾಮೃತ…
ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…

Leave a Reply

Your email address will not be published. Required fields are marked *