ಕೇರಳ ಗಡಿ ಭಾಗದಲ್ಲಿ ಗಾಂಜಾ ಗಮ್ಮತ್ತು…ನಶೆಯಲ್ಲಿತೂರಾಡಿ ಎದ್ದುಬಿದ್ದ ಯುವತಿಯರು…

  • Crime
  • August 11, 2023
  • No Comment
  • 160

ಮೈಸೂರು,ಆ10,Tv10 ಕನ್ನಡ

ಕೇರಳಾ ಗಡಿಭಾಗದ ಪರಿಸರದಲ್ಲಿ ಗಾಂಜಾ ಗಮ್ಮತ್ತು ಮುಗಿಲು ಮುಟ್ಟಿದೆ. ರಾಜಾರೋಷವಾಗಿ ಗಾಂಜ ಸೇವಿಸಿದ ಯುವ ಪೀಳಿಗೆ ಮೈ ಮೇಲೆ ನಿಯಂತ್ರಣವಿಲ್ಲದಂತೆ ತೂರಾಡಿ ಬಿದ್ದ ದೃಶ್ಯಗಳು ಸ್ಥಳೀಯರ ಮೊಬೈಲ್ ನಲ್ಲಿ ಸೆರೆಯಾಗಿದೆ. ಮಾದಕ ವಸ್ತುಗಳ ಮಾರಾಟದ ಆರೋಪವೂ ಕೇಳಿಬಂದಿದೆ.
ನಗರ ಪ್ರದೇಶಗಳಿಗಷ್ಟೆ ಸೀಮಿತವಾಗಿದ್ದ ಮಾದಕ ವಸ್ತುಗಳ ಆರ್ಭಟ ಪರಿಸರ ಸ್ಥಳಗಳಲ್ಲೂ ತಾಂಡವವಾಡುತ್ತಿದೆ. ಯುವಕ ಯುವತಿಯರ ವರ್ತನೆ ಮಾದಕ ವಸ್ತುಗಳ ಚಟಕ್ಕೆ ದಾಸರಾಗುತ್ತಿರುವ ಪ್ರಕರಣಗಳಿಗೆ ಸಾಕ್ಷಿಯಾಗಿದೆ.ಮಾದಕ ವಸ್ತುಗಳಿಗೆ ಕಡಿವಾಣ ಹಾಕದಿದ್ದಲ್ಲಿ ಯುವ ಪೀಳಿಗೆ ಮತ್ತಷ್ಟು ದಾರಿ ತಪ್ಪಲಿದೆ.ಕೇರಳಾ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ. ಇನ್ನಾದರೂ ಯುವಪೀಳಿಗೆಯನ್ನ ರಕ್ಷಿಸುವ ಕೆಲಸವಾಗಲಿ…

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *