ಶಾಲಾ ಕಾಲೇಜು ವಿಧ್ಯಾರ್ಥಿ ವಿಧ್ಯಾರ್ಥಿನಿಯರ ಅನುಚಿತ ವರ್ತನೆಗೆ ಬ್ರೇಕ್ ಹಾಕಿ…ಶಾಸಕ ಶ್ರೀವತ್ಸ ಗೆ ಜೆ.ಪಿ.ನಗರ ನಿವಾಸಿಗಳ ಮನವಿ…

ಮೈಸೂರು,ಆ11,Tv10 ಕನ್ನಡ

ಶಾಲಾ ಕಾಲೇಜು ವಿಧ್ಯಾರ್ಥಿ ವಿಧ್ಯಾರ್ಥಿನಿಯರ ಅನುಚಿತ ವರ್ತನೆಗೆ ಕಡಿವಾಣ ಹಾಕುವಂತೆ ಶಾಸಕ ಶ್ರೀವತ್ಸ ಗೆ ಜೆಪಿ ನಗರ D ಬ್ಲಾಕ್ ,ರೈಲ್ವೆ ಟ್ರಾಕ್,ನ ಸುತ್ತಮುತ್ತಲಿನ ಜನತೆ ಮನವಿ ಮಾಡಿದ್ದಾರೆ.ಕೆ.ಆರ್.ಕ್ಷೇತ್ರ ವ್ಯಾಪ್ತಿಯ ಜೆಪಿ ನಗರ ಹಾಗೂ ಸುತ್ತಮುತ್ತಲಿನ ಭಾಗದಲ್ಲಿ ಇಂದು ಪಾದಯಾತ್ರೆ ನಡೆಸಿ ಅಹವಾಲು ಸ್ವೀಕಾರಿಸುವ ವೇಳೆ ಶಾಸಕ
ಟಿ.ಎಸ್.ಶ್ರೀ ವತ್ಸಗೆ ದೂರುಗಳ ಸುರಿಮಳೆ ಆಯಿತು.

ಕವಿತಾ ಬೇಕರಿಯ ಪಕ್ಕದಲ್ಲಿ ಇರುವ ಟವರ್ ನಿಂದ ಈ ಸುತ್ತಮುತ್ತಲಾಗದ ಜನರಿಗೆ ಸಮಸ್ಯೆ ಆಗುತ್ತಿದೆ.ಟವರ್ ಇರುವ ಕಾರಣ ಈ ಭಾಗದಲ್ಲಿ ಅತಿ ಹೆಚ್ಚು ಕೋತಿಗಳು ಬರುತ್ತಿದೆ ಹಾಗೂ ಎಲೆಕ್ಟ್ರಿಕ್ ಪೋಲಿನ ಮೇಲೆ ಕರೆಂಟ್ ವೈರ್ ಹಾಗೂ ಕೇಬಲ್ ವೈರ್ ಗಳು ಅತಿ ಹೆಚ್ಚಿದ್ದು ಯಾವತ್ತಾದರೂ ಅನಾಹುತ ಅನುಭವಿಸಬಹುದು ಎಂಬ ಕಾರಣದಿಂದ ದಯಮಾಡಿ ಈ ಟವರ್ ನನ್ನು ಬಿಎಸ್ಎನ್ಎಲ್ ರವರ ಸ್ವಂತ ಜಾಗದಲ್ಲಿ ಅಳವಡಿಸಲು ಆದೇಶ ಮಾಡಬೇಕೆಂದು ಮನವಿ ಮಾಡಿದರು.

ಪಕ್ಕದಲ್ಲಿರುವ ಜೆ ಎಸ್ ಎಸ್ ಶಾಲಾ ವಿದ್ಯಾರ್ಥಿ ವಿದ್ಯಾರ್ಥಿನಿಯರು ಅನುಚಿತವಾಗಿ ಸುತ್ತಮುತ್ತಲು ವರ್ತಿಸುತ್ತಾರೆ ಹಾಗೂ ಈ ಭಾಗದಲ್ಲಿ ಅತಿ ಹೆಚ್ಚು ಟು ವೀಲರ್ ರೈಡಿಂಗ್ ಗಳು ನಡೆಯುತ್ತಿರುತ್ತದೆ ದಯಮಾಡಿ ಬೆಳಿಗ್ಗೆ 9:00 ರಿಂದ 10 ಗಂಟೆಯವರೆಗೂ ಸಂಜೆ 4 ರಿಂದ 5 ಗಂಟೆಯವರೆಗೂ ಪೋಲಿಸ್ ನವರ ಗಸ್ತು ಹಾಕಿಸಿ ಕೊಡಬೇಕಾಗಿ ಮನವಿ ಮಾಡಿದರು.
ಸಂಬಂಧ ಪಟ್ಟ ಪೋಲಿಸ್ ಅಧಿಕಾರಿಗೆ ಶಾಸಕ ಶ್ರೀವತ್ಸ ಆದೇಶಮಾಡಿ ಕಡ್ಡಾಯವಾಗಿ ಗಸ್ತು ನಡೆಸಲು ಸೂಚಿಸಿದರು.

ರಸ್ತೆಯ ಇಕ್ಕೆಲದಲ್ಲಿರುವ ಮರಗಳು ತುಂಬಾ ಹಳೆಯದಾಗಿದ್ದು ರಸ್ತೆಗೆ ಬಾಗಿದೆ. ಅತಿಯಾದ ಮಳೆ ಅಥವಾ ಗಾಳಿ ಬಂದಂತ ಸಂದರ್ಭದಲ್ಲಿ ಮನೆಯ ಗೋಡೆಗಳ ಮೇಲೆ ಬಿಳುವ ಸಂಭವವಿದೆ ಅರಣ್ಯ ಇಲಾಖೆಯವರಿಗೆ ನಿರ್ದೇಶನ ನೀಡಿ ಈ ಮರಗಳನ್ನು ತೆಗೆಸಿಕೊಡಬೇಕಾಗಿ ಮನವಿ ಮಾಡಿದರು.

ಈ ಸಂಧರ್ಭದಲ್ಲಿ ನಗರಪಾಲಿಕೆ ಸದಸ್ಯ ರಾದ ಶಾರದಮ್ಮ ಈಶ್ವರ್, ದೇವರಾಜೇ ಗೌಡ,ನಾಗರಾಜು ಟಿ.ವಿ.ಎಸ್.ಅಕ್ಷಯ್,ದೀಪು, ಶ್ರೀನಿವಾಸ್,ಜೋಗಿ ಮಂಜು, ಪ್ರದೀಪ್, ಕಿಶೋರ್, ಶಿವರಾಜ್ ಸಾಥ್ ನೀಡಿದರು…

Spread the love

Related post

ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಫೆಸ್ಟ್‌ನಲ್ಲಿ ಮೈಸೂರಿನ ನಯನ ಕುಕ್ಕೂರು, ಅನುಶ್ರೀಗೆ ಭರ್ಜರಿ ಸಾಧನೆ

ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಫೆಸ್ಟ್‌ನಲ್ಲಿ ಮೈಸೂರಿನ ನಯನ ಕುಕ್ಕೂರು, ಅನುಶ್ರೀಗೆ…

ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಫೆಸ್ಟ್‌ನಲ್ಲಿ ಮೈಸೂರಿನ ನಯನ ಕುಕ್ಕೂರು, ಅನುಶ್ರೀಗೆ ಭರ್ಜರಿ ಸಾಧನೆ ಮೈಸೂರು:ಮೈಸೂರಿನಲ್ಲಿ 01/02/2026 ರಂದು ನಡೆದ ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಫೆಸ್ಟ್‌ನಲ್ಲಿ ಮೈಸೂರಿನ…
ಅಭಿಮಾನಿಗಳೊಂದಿಗೆ ಅಭಿಮಾನ ಹಂಚಿಕೊಂಡ ಡಾ.ಚೇತನ

ಅಭಿಮಾನಿಗಳೊಂದಿಗೆ ಅಭಿಮಾನ ಹಂಚಿಕೊಂಡ ಡಾ.ಚೇತನ

*ಬಿಜಾಪುರ ಜಿಲ್ಲೆ ಇಂಡಿ ಪಟ್ಟಣದ ಅದ್ಭುತ ಪ್ರತಿಭೆ ತಮ್ಮ ರಾಷ್ಟ್ರಮಟ್ಟದ ಬಹು ಪ್ರಶಸ್ತಿಗಳ ಮೂಲಕ ದೇಶಕ್ಕೆ ನಾಡಿಗೆ ಮತ್ತೆ ಹುಟ್ಟುರಿಗೆ ಕೀರ್ತಿ ತಂದಿದ್ದಾರೆ ಚೇತನ ಬಸವರಾಜ ಮೂರಮನ ಕ್ಷಮಿಸಿ…
ಫೋಕಸ್ ಲೈಟ್ ಮೇಲೆ ಬಸವೇಶ್ವರ ಭಾವಚಿತ್ರವಿರುವ ಬಾವುಟ ತಂದ ವಿವಾದ…ಅರ್ಧಕ್ಕೆ ಸ್ಥಗಿತಗೊಂಡ ಜಾತ್ರೆ…ರಸ್ತೆ ಮಧ್ಯದಲ್ಲಿ ನಿಂತ ತೇರು…ದೇವಾಲಯಕ್ಕೆ ಬೀಗ…ಗ್ರಾಮದಲ್ಲಿ ಬಿಗುವಿನ ವಾತಾವರಣ

ಫೋಕಸ್ ಲೈಟ್ ಮೇಲೆ ಬಸವೇಶ್ವರ ಭಾವಚಿತ್ರವಿರುವ ಬಾವುಟ ತಂದ ವಿವಾದ…ಅರ್ಧಕ್ಕೆ ಸ್ಥಗಿತಗೊಂಡ…

ಫೋಕಸ್ ಲೈಟ್ ಮೇಲೆ ಬಸವೇಶ್ವರ ಭಾವಚಿತ್ರವಿರುವ ಬಾವುಟ ತಂದ ವಿವಾದ…ಅರ್ಧಕ್ಕೆ ಸ್ಥಗಿತಗೊಂಡ ಜಾತ್ರೆ…ರಸ್ತೆ ಮಧ್ಯದಲ್ಲಿ ನಿಂತ ತೇರು…ದೇವಾಲಯಕ್ಕೆ ಬೀಗ…ಗ್ರಾಮದಲ್ಲಿ ಬಿಗುವಿನ ವಾತಾವರಣ… ನಂಜನಗೂಡು,ಜ31,Tv10 ಕನ್ನಡ ಗ್ರಾಮದ ಫೋಕಸ್ ಲೈಟ್…

Leave a Reply

Your email address will not be published. Required fields are marked *