ಗೃಹಿಣಿ ಅನುಮಾನಾಸ್ಪದ ಸಾವು…ಪತಿ ಮೇಲೆ ಕೊಲೆ ಆರೋಪ…

  • Crime
  • August 11, 2023
  • No Comment
  • 189

ಗೃಹಿಣಿ ಅನುಮಾನಾಸ್ಪದ ಸಾವು…ಪತಿ ಮೇಲೆ ಕೊಲೆ ಆರೋಪ…

ಶ್ರೀರಂಗಪಟ್ಟಣ,ಆ11,Tv10 ಕನ್ನಡ

ಗೃಹಿಣಿ ಅನುಮಾನಸ್ಪದ ಸಾವನ್ನಪ್ಪಿರುವ ಘಟನೆ


ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಬೆಳಗೊಳ ಗ್ರಾಮದಲ್ಲಿ ನಡೆದಿದೆ.
ಮೈಸೂರಿನ ದರ್ಶಿನಿ (21) ಮೃತ ದುರ್ದೈವಿ.
ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಪತಿ ಸೂರ್ಯ ಹೇಳಿದ್ದಾನೆ.
ಕೆಆರ್.ಆಸ್ಪತ್ರೆಗೆ ಪತ್ನಿಯನ್ನ ದಾಖಲಿಸಿ ಮನೆಯವರಿಗೆ ತಿಳಿಸಿದ್ದ ಸೂರ್ಯ.
ಅಷ್ಟರಲ್ಲಿ ಸಾವನ್ನಪ್ಪಿರುವ ದರ್ಶಿನಿ. ಸೂರ್ಯನೇ ಕೊಲೆ ಮಾಡಿರುವುದಾಗಿ ದರ್ಶಿನಿ ಕುಟುಂಬಸ್ಥರ ಆರೋಪವಾಗಿದೆ.
ಒಂದುವರೆ ವರ್ಷದ ಹಿಂದೆ ಬೆಳಗೊಳ ಗ್ರಾಮದ ಸೂರ್ಯ ಎಂಬುವರ ಜೊತೆ ವಿವಾಹವಾಗಿತ್ತು.ಪ್ರೀತಿಸಿ ಮದುವೆಯಾಗಿದ್ದ ದರ್ಶಿನಿ ಮತ್ತು ಸೂರ್ಯ.ಮನೆಯವರ ವಿರೋಧದ ನಡುವೆಯೂ ದರ್ಶಿನಿ ಮದುವೆಯಾಗಿದ್ದ ಸೂರ್ಯ.ಮದುವೆಯಾದ 4 ತಿಂಗಳಿಂದ ವರದಕ್ಷಿಣೆ ಕಿರುಕುಳ ನೀಡುತ್ತಿದ್ದ ಎಂದು ಆರೋಪ.
ನನ್ನ ಮಗಳಿಗೆ ನಿತ್ಯ ಕಿರುಕುಳ ಕೊಡುತ್ತಿದ್ದ.
ವರದಕ್ಷಿಣೆ ತರುವಂತೆ ಮಗಳನ್ನ ಹಿಂಸಿಸುತ್ತಿದ್ದ.
ನನ್ನ ಮಗಳನ್ನ ಕೊಲೆ ಮಾಡಿ ನಮ್ಮ ಮೇಲು ಹಲ್ಲೆ ಮಾಡಿದ್ದಾನೆ.
ಬದುಕಿ ಬಾಳಬೇಕಿದ್ದ ನನ್ನ ಮಗಳ ಜೀವನ ಕೊಲೆಯಲ್ಲಿ ಅಂತ್ಯವಾಗಿದೆ.ನನ್ನ ಮಗಳ ಸಾವಿಗೆ ನ್ಯಾಯ ಬೇಕು.ಸೂರ್ಯ ಮತ್ತು ಆತನ
ಕುಟುಂಬಸ್ಥರನ್ನ ಬಂಧಿಸಬೇಕು ಎಂದು
ಮೃತ ಗೃಹಿಣಿ ತಾಯಿ ಪುಷ್ಪ ಆರೋಪ ಮಾಡಿದ್ದಾರೆ.
ಘಟನೆ ಸಂಬಂಧ ಕೆಆರ್ ಎಸ್ ಠಾಣೆಗೆ ಪತಿ ಹಾಗೂ ಮನೆಯವರ ವಿರುದ್ಧ ದೂರು ನೀಡಿರುವ ದರ್ಶಿನಿ ಕುಟುಂಬಸ್ಥರು…

Spread the love

Related post

ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಫೆಸ್ಟ್‌ನಲ್ಲಿ ಮೈಸೂರಿನ ನಯನ ಕುಕ್ಕೂರು, ಅನುಶ್ರೀಗೆ ಭರ್ಜರಿ ಸಾಧನೆ

ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಫೆಸ್ಟ್‌ನಲ್ಲಿ ಮೈಸೂರಿನ ನಯನ ಕುಕ್ಕೂರು, ಅನುಶ್ರೀಗೆ…

ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಫೆಸ್ಟ್‌ನಲ್ಲಿ ಮೈಸೂರಿನ ನಯನ ಕುಕ್ಕೂರು, ಅನುಶ್ರೀಗೆ ಭರ್ಜರಿ ಸಾಧನೆ ಮೈಸೂರು:ಮೈಸೂರಿನಲ್ಲಿ 01/02/2026 ರಂದು ನಡೆದ ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಫೆಸ್ಟ್‌ನಲ್ಲಿ ಮೈಸೂರಿನ…
ಅಭಿಮಾನಿಗಳೊಂದಿಗೆ ಅಭಿಮಾನ ಹಂಚಿಕೊಂಡ ಡಾ.ಚೇತನ

ಅಭಿಮಾನಿಗಳೊಂದಿಗೆ ಅಭಿಮಾನ ಹಂಚಿಕೊಂಡ ಡಾ.ಚೇತನ

*ಬಿಜಾಪುರ ಜಿಲ್ಲೆ ಇಂಡಿ ಪಟ್ಟಣದ ಅದ್ಭುತ ಪ್ರತಿಭೆ ತಮ್ಮ ರಾಷ್ಟ್ರಮಟ್ಟದ ಬಹು ಪ್ರಶಸ್ತಿಗಳ ಮೂಲಕ ದೇಶಕ್ಕೆ ನಾಡಿಗೆ ಮತ್ತೆ ಹುಟ್ಟುರಿಗೆ ಕೀರ್ತಿ ತಂದಿದ್ದಾರೆ ಚೇತನ ಬಸವರಾಜ ಮೂರಮನ ಕ್ಷಮಿಸಿ…
ಫೋಕಸ್ ಲೈಟ್ ಮೇಲೆ ಬಸವೇಶ್ವರ ಭಾವಚಿತ್ರವಿರುವ ಬಾವುಟ ತಂದ ವಿವಾದ…ಅರ್ಧಕ್ಕೆ ಸ್ಥಗಿತಗೊಂಡ ಜಾತ್ರೆ…ರಸ್ತೆ ಮಧ್ಯದಲ್ಲಿ ನಿಂತ ತೇರು…ದೇವಾಲಯಕ್ಕೆ ಬೀಗ…ಗ್ರಾಮದಲ್ಲಿ ಬಿಗುವಿನ ವಾತಾವರಣ

ಫೋಕಸ್ ಲೈಟ್ ಮೇಲೆ ಬಸವೇಶ್ವರ ಭಾವಚಿತ್ರವಿರುವ ಬಾವುಟ ತಂದ ವಿವಾದ…ಅರ್ಧಕ್ಕೆ ಸ್ಥಗಿತಗೊಂಡ…

ಫೋಕಸ್ ಲೈಟ್ ಮೇಲೆ ಬಸವೇಶ್ವರ ಭಾವಚಿತ್ರವಿರುವ ಬಾವುಟ ತಂದ ವಿವಾದ…ಅರ್ಧಕ್ಕೆ ಸ್ಥಗಿತಗೊಂಡ ಜಾತ್ರೆ…ರಸ್ತೆ ಮಧ್ಯದಲ್ಲಿ ನಿಂತ ತೇರು…ದೇವಾಲಯಕ್ಕೆ ಬೀಗ…ಗ್ರಾಮದಲ್ಲಿ ಬಿಗುವಿನ ವಾತಾವರಣ… ನಂಜನಗೂಡು,ಜ31,Tv10 ಕನ್ನಡ ಗ್ರಾಮದ ಫೋಕಸ್ ಲೈಟ್…

Leave a Reply

Your email address will not be published. Required fields are marked *