ಮತ್ತಿಗೋಡು ಸಾಕಾನೆ ಶಿಬಿರದಲ್ಲಿ ಪಳಗಿಸಲಾಗುತ್ತಿದ್ದ ಆನೆ ಸಾವು…

ಮತ್ತಿಗೋಡು ಸಾಕಾನೆ ಶಿಬಿರದಲ್ಲಿ ಪಳಗಿಸಲಾಗುತ್ತಿದ್ದ ಆನೆ ಸಾವು…

ಹುಣಸೂರು,ಆ12,Tv10 ಕನ್ನಡ

ಪಳಗಿಸಲಾಗುತ್ತಿದ್ದ ಆನೆ ಸಾವನ್ನಪ್ಪಿದ ಘಟನೆ ನಾಗರಹೊಳೆ ಅರಣ್ಯ ಪ್ರದೇಶದ ಆನೆಚೌಕೂರಿನ ಮತ್ತಿಗೂಡು ಸಾಕಾನೆ ಶಿಬಿರದಲ್ಲಿ ನಡೆದಿದೆ.50 ವರ್ಷದ ಸುಭ್ರಮಣಿ ಸಾವನ್ನಪ್ಪಿದ ಆನೆ.ಕಳೆದ ತಿಂಗಳಿಂದ ಶಿಬಿರದಿಂದ ಹೊರಗಡೆ ಸುಭ್ರಮಣಿಗೆ ಪಳಗಿಸುವ ವೇಳೆ ನಿತ್ರಾಣವಾಗಿ ಬಿದ್ದಿದೆ.ಪಶು ವೈದ್ಯಾಧಿಕಾರಿಗಳು ಅಗತ್ಯ ಚಿಕಿತ್ಸೆ ನೀಡಿದ್ದಾರೆ.ಅತಿಯಾಗಿ ಬಳಲಿದ್ದ ಆನೆಯನ್ನ ಕ್ರೇನ್ ಸಹಾಯದಿಂದ ನಿಲ್ಲಿಸಲು ಯತ್ನಿಸಿದ್ದಾರೆ.ಆದರೆ ಸುಭ್ರಮಣಿ ಚೇತರಿಸಿಕೊಂಡಿಲ್ಲ.ಆರ್ಥರಿಟೀಸ್ ನಿಂದ ಬಳಲುತ್ತಿದ್ದ ಸುಭ್ರಮಣಿ ಸೋಂಕಿನಿಂದ ಸಾವನ್ನಪ್ಪಿದೆ ಎಂದು ಮರಣೋತ್ತರ ಪರೀಕ್ಷೆಯಲ್ಲಿ ತಿಳಿದು ಬಂದಿದೆ.ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ಹರ್ಷಕುಮಾರ್ ಚಿಕ್ಕನರಗುಂದ,ದಯಾನಂದ್,ಪಶುವೈದ್ಯಾಧಿಕಾರಿ ಡಾ.ಚೆಟ್ಟಿಯಪ್ಪ ಹಾಗೂ ಸಿಬ್ಬಂದಿಗಳ ಸಮ್ಮುಖದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗಿದೆ…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *