ಮೈಸೂರು: ರಸ್ತೆ ಅಪಘಾತ…ಮೀಸಲುಪಡೆ ಪೇದಗಳಿಬ್ಬರ ದುರ್ಮರಣ…

  • Crime
  • August 14, 2023
  • No Comment
  • 184

ಮೈಸೂರು,ಆ14,Tv10 ಕನ್ನಡ

ಪಲ್ಸರ್, ಮಹೀಂದ್ರಾ ಥಾರ್ ನಡುವೆ ಭೀಕರ ನಡೆದ ಅಪಘಾತದಲ್ಲಿ ಪೊಲೀಸ್ ಪೇದೆಗಳಿಬ್ಬರ ದುರ್ಮರಣ ಹೊಂದಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಕುಂಬಾರಕೊಪ್ಪಲು ಬಡಾವಣೆ ಪಿ.ಮಹೇಶ್(23), ಬಿಜಾಪುರ ಜಿಲ್ಲೆ ಜಮಖಂಡಿ ತಾಲೂಕಿನ ಅಮರನಾಥ ತಾಳಿಕೋಟಿ (24) ಮೃತ ದುರ್ದೈವಿಗಳು.
ರಾಜ್ಯ ಮೀಸಲು ಪಡೆಯ 5 ನೇ ಬಟಾಲಿಯನ್ ಪೇದೆಗಳು‌.ನಿನ್ನೆ ತಡರಾತ್ರಿ ಲಲಿತಮಹಲ್ ಹೋಟೆಲ್ ಸಮೀಪ ಅಪಘಾತ‌ ನಡೆದಿದೆ.
ಫುಡ್ ಸ್ಟ್ರೀಟ್ ನಲ್ಲಿ ಊಟದ ಬಳಿಕ ತಮ್ಮ ಪಲ್ಸರ್ ಬೈಕ್ ನಲ್ಲಿ ಕೆಎಸ್ಆರ್ ಪಿ ಬಟಾಲಿಯನ್ ಕಡೆ ಹೋಗುವಾಗ ಘಟನೆ‌ ನಡೆದಿದೆ.
ಎದುರಿಗೆ ಬಂದ ಮಹೀಂದ್ರಾ ಥಾರ್ ಕಾರ ಡಿಕ್ಕಿ ಹೊಡೆದಿದೆ.
ಡಿಕ್ಕಿ ರಭಸಕ್ಕೆ ಸ್ಥಳದಲ್ಲಿಯೇ ಪೇದೆಗಳ ಸಾವನ್ನಪ್ಪಿದ್ದಾರೆ.
ಡಿಕ್ಕಿ ಮಾಡಿ ಎಸ್ಕೇಪ್ ಆಗುತ್ತಿದ್ದ ಚಾಲಕನನ್ನ ಸಾರ್ವಜನಿಕರು‌ ಹಿಡಿದಿದ್ದಾರೆ.
ಸಿದ್ಧಾರ್ಥ ನಗರ ಸಂಚಾರಿ ಠಾಣೆಯಲ್ಲಿ ಪ್ರಕರಣ‌ ದಾಖಲಾಗಿದೆ…

Spread the love

Related post

ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ…ಸ್ಥಳದಲ್ಲೇ ಸವಾರ ಸಾವು…

ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ…ಸ್ಥಳದಲ್ಲೇ ಸವಾರ ಸಾವು…

ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ…ಸ್ಥಳದಲ್ಲೇ ಸವಾರ ಸಾವು… ಹುಣಸೂರು,ಜೂ18,Tv10 ಕನ್ನಡ ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮೈಸೂರು ಜಿಲ್ಲೆ ಹುಣಸೂರು…
ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್… ಮಂಡ್ಯ,ಜೂ13,Tv10 ಕನ್ನಡ ಜಮೀನು ಖಾತೆಗೆ ರೂ.2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು 10 ಸಾವಿರ ಹಣ ಸ್ವೀಕರಿಸುವಾಗಲೋಕಾಯುಕ್ತ…
ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್… ಮೈಸೂರು,ಜೂ12,Tv10 ಕನ್ನಡ ಕಸದರಾಶಿ ಹಾವಳಿ ತಪ್ಪಿಸಲು ಮೈಸೂರು ಮಹಾನಗರ ಪಾಲಿಕೆ ಮಾಸ್ಟರ್ ಪ್ಲಾನ್…

Leave a Reply

Your email address will not be published. Required fields are marked *