ಮೈಸೂರು: ರಸ್ತೆ ಅಪಘಾತ…ಮೀಸಲುಪಡೆ ಪೇದಗಳಿಬ್ಬರ ದುರ್ಮರಣ…

  • Crime
  • August 14, 2023
  • No Comment
  • 129

ಮೈಸೂರು,ಆ14,Tv10 ಕನ್ನಡ

ಪಲ್ಸರ್, ಮಹೀಂದ್ರಾ ಥಾರ್ ನಡುವೆ ಭೀಕರ ನಡೆದ ಅಪಘಾತದಲ್ಲಿ ಪೊಲೀಸ್ ಪೇದೆಗಳಿಬ್ಬರ ದುರ್ಮರಣ ಹೊಂದಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಕುಂಬಾರಕೊಪ್ಪಲು ಬಡಾವಣೆ ಪಿ.ಮಹೇಶ್(23), ಬಿಜಾಪುರ ಜಿಲ್ಲೆ ಜಮಖಂಡಿ ತಾಲೂಕಿನ ಅಮರನಾಥ ತಾಳಿಕೋಟಿ (24) ಮೃತ ದುರ್ದೈವಿಗಳು.
ರಾಜ್ಯ ಮೀಸಲು ಪಡೆಯ 5 ನೇ ಬಟಾಲಿಯನ್ ಪೇದೆಗಳು‌.ನಿನ್ನೆ ತಡರಾತ್ರಿ ಲಲಿತಮಹಲ್ ಹೋಟೆಲ್ ಸಮೀಪ ಅಪಘಾತ‌ ನಡೆದಿದೆ.
ಫುಡ್ ಸ್ಟ್ರೀಟ್ ನಲ್ಲಿ ಊಟದ ಬಳಿಕ ತಮ್ಮ ಪಲ್ಸರ್ ಬೈಕ್ ನಲ್ಲಿ ಕೆಎಸ್ಆರ್ ಪಿ ಬಟಾಲಿಯನ್ ಕಡೆ ಹೋಗುವಾಗ ಘಟನೆ‌ ನಡೆದಿದೆ.
ಎದುರಿಗೆ ಬಂದ ಮಹೀಂದ್ರಾ ಥಾರ್ ಕಾರ ಡಿಕ್ಕಿ ಹೊಡೆದಿದೆ.
ಡಿಕ್ಕಿ ರಭಸಕ್ಕೆ ಸ್ಥಳದಲ್ಲಿಯೇ ಪೇದೆಗಳ ಸಾವನ್ನಪ್ಪಿದ್ದಾರೆ.
ಡಿಕ್ಕಿ ಮಾಡಿ ಎಸ್ಕೇಪ್ ಆಗುತ್ತಿದ್ದ ಚಾಲಕನನ್ನ ಸಾರ್ವಜನಿಕರು‌ ಹಿಡಿದಿದ್ದಾರೆ.
ಸಿದ್ಧಾರ್ಥ ನಗರ ಸಂಚಾರಿ ಠಾಣೆಯಲ್ಲಿ ಪ್ರಕರಣ‌ ದಾಖಲಾಗಿದೆ…

Spread the love

Related post

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಮಂಡ್ಯ,ಜೂ30,Tv10 ಕನ್ನಡ ಕೆ.ಆರ್.ಎಸ್.ಡ್ಯಾಂ ಒಡಲನ್ನು ತುಂಬಿದ ಕಾವೇರಿ ಮಾತೆಗೆ ಇಂದು ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ.ಈ ಹಿನ್ನೆಲೆ ಕೆ ಆರ್.ಎಸ್.ನವವಧುವಿನಂತೆ ಶೃಂಗಾರಗೊಂಡಿದೆ.ಕನ್ನಡ ಬಾವುಟದಿಂದ ಕಂಗೊಳಿಸುತ್ತಿದೆ.ಹಸಿರು ತೋರಣ, ಹೂಗಳ ಮೂಲಕ…
ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ ಪುರೋಹಿತ ಹಲ್ಲೆ…

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ…

ಮೈಸೂರು,ಜೂ29,Tv10 ಕನ್ನಡ ಟ್ರಸ್ಟ್ ಗೆ ನೀಡಿದ ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ ಪುರೋಹಿತನೊಬ್ಬ ಮತ್ತೊಬ್ಬ ಪುರೋಹಿತನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಚಾಮುಂಡಿಪುರಂ ಬಳಿ ನಡೆದಿದೆ.ಗೀತಾಮೃತ…
ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…

Leave a Reply

Your email address will not be published. Required fields are marked *