ಅನಧಿಕೃತ ಖಾಸಗಿ ವ್ಯಕ್ತಿಗಳು ಕರ್ತವ್ಯ ನಿರ್ವಹಿಸಿದ್ರೆ ಹುಷಾರ್…ಮೈಸೂರು ತಹಸೀಲ್ದಾರ್ ಖಡಕ್ ವಾರ್ನಿಂಗ್…

ಅನಧಿಕೃತ ಖಾಸಗಿ ವ್ಯಕ್ತಿಗಳು ಕರ್ತವ್ಯ ನಿರ್ವಹಿಸಿದ್ರೆ ಹುಷಾರ್…ಮೈಸೂರು ತಹಸೀಲ್ದಾರ್ ಖಡಕ್ ವಾರ್ನಿಂಗ್…

ಅನಧಿಕೃತ ಖಾಸಗಿ ವ್ಯಕ್ತಿಗಳು ಕರ್ತವ್ಯ ನಿರ್ವಹಿಸಿದ್ರೆ ಹುಷಾರ್…ಮೈಸೂರು ತಹಸೀಲ್ದಾರ್ ಖಡಕ್ ವಾರ್ನಿಂಗ್…

ಮೈಸೂರು,ಆ14,Tv10 ಕನ್ನಡ

ಮೈಸೂರು ತಾಲೂಕು ಕಚೇರಿ ಹಾಗೂ ಅಧೀನ ಕಚೇರಿಗಳಲ್ಲಿ ಅನಧಿಕೃತ ಖಾಸಗಿ ವ್ಯಕ್ತಿಗಳು ಕರ್ತವ್ಯ ನಿರ್ವಹಿಸುತ್ತಿರುವ ಬಗ್ಗೆ ತಹಸೀಲ್ದಾರ್ ಗಿರೀಶ್ ಖಡಕ್ ವಾರ್ನಿಂಗ್ ನೀಡಿದ್ದಾರೆ.ಈಗಾಗಲೇ ಇಂತಹ ಹಲವಾರು ದೂರುಗಳು ಬಂದಿದೆ.ಸಾರ್ವಜನಿಕರು ಮೌಖಿಕವಾಗಿ ನಮ್ಮ ಗಮನಕ್ಕೆ ತಂದಿದ್ದಾರೆ.ಇದರಿಂದ ಆಡಳಿತ ವ್ಯವಸ್ಥೆ ಮೇಲೆ ಪರಿಣಾಮ ಬೀರುತ್ತದೆ.ಇನ್ನುಮುಂದೆ ತಾಲೂಕು ಕಚೇರಿ ಹಾಗೂ ಅಧೀನ ಕಚೇರಿಯಲ್ಲಿ ಅನಧಿಕೃತ ಖಾಸಗಿ ವ್ಯಕ್ತಿಗಳು ಕರ್ತವ್ಯ ನಿರ್ವಹಿಸುವುದು ಕಂಡು ಬಂದಲ್ಲಿ ಅಂತಹ ನೌಕರರ ವಿರುದ್ದ ಕ್ರಮ ಕೈಗೊಳ್ಳಲಾಗುವುದೆಂದು ಎಚ್ಚರಿಕೆ ನೀಡಿದ್ದಾರೆ…

Spread the love

Related post

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಮಂಡ್ಯ,ಜೂ30,Tv10 ಕನ್ನಡ ಕೆ.ಆರ್.ಎಸ್.ಡ್ಯಾಂ ಒಡಲನ್ನು ತುಂಬಿದ ಕಾವೇರಿ ಮಾತೆಗೆ ಇಂದು ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ.ಈ ಹಿನ್ನೆಲೆ ಕೆ ಆರ್.ಎಸ್.ನವವಧುವಿನಂತೆ ಶೃಂಗಾರಗೊಂಡಿದೆ.ಕನ್ನಡ ಬಾವುಟದಿಂದ ಕಂಗೊಳಿಸುತ್ತಿದೆ.ಹಸಿರು ತೋರಣ, ಹೂಗಳ ಮೂಲಕ…
ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ ಪುರೋಹಿತ ಹಲ್ಲೆ…

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ…

ಮೈಸೂರು,ಜೂ29,Tv10 ಕನ್ನಡ ಟ್ರಸ್ಟ್ ಗೆ ನೀಡಿದ ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ ಪುರೋಹಿತನೊಬ್ಬ ಮತ್ತೊಬ್ಬ ಪುರೋಹಿತನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಚಾಮುಂಡಿಪುರಂ ಬಳಿ ನಡೆದಿದೆ.ಗೀತಾಮೃತ…
ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…

Leave a Reply

Your email address will not be published. Required fields are marked *