ಅನಧಿಕೃತ ಖಾಸಗಿ ವ್ಯಕ್ತಿಗಳು ಕರ್ತವ್ಯ ನಿರ್ವಹಿಸಿದ್ರೆ ಹುಷಾರ್…ಮೈಸೂರು ತಹಸೀಲ್ದಾರ್ ಖಡಕ್ ವಾರ್ನಿಂಗ್…

ಅನಧಿಕೃತ ಖಾಸಗಿ ವ್ಯಕ್ತಿಗಳು ಕರ್ತವ್ಯ ನಿರ್ವಹಿಸಿದ್ರೆ ಹುಷಾರ್…ಮೈಸೂರು ತಹಸೀಲ್ದಾರ್ ಖಡಕ್ ವಾರ್ನಿಂಗ್…

ಅನಧಿಕೃತ ಖಾಸಗಿ ವ್ಯಕ್ತಿಗಳು ಕರ್ತವ್ಯ ನಿರ್ವಹಿಸಿದ್ರೆ ಹುಷಾರ್…ಮೈಸೂರು ತಹಸೀಲ್ದಾರ್ ಖಡಕ್ ವಾರ್ನಿಂಗ್…

ಮೈಸೂರು,ಆ14,Tv10 ಕನ್ನಡ

ಮೈಸೂರು ತಾಲೂಕು ಕಚೇರಿ ಹಾಗೂ ಅಧೀನ ಕಚೇರಿಗಳಲ್ಲಿ ಅನಧಿಕೃತ ಖಾಸಗಿ ವ್ಯಕ್ತಿಗಳು ಕರ್ತವ್ಯ ನಿರ್ವಹಿಸುತ್ತಿರುವ ಬಗ್ಗೆ ತಹಸೀಲ್ದಾರ್ ಗಿರೀಶ್ ಖಡಕ್ ವಾರ್ನಿಂಗ್ ನೀಡಿದ್ದಾರೆ.ಈಗಾಗಲೇ ಇಂತಹ ಹಲವಾರು ದೂರುಗಳು ಬಂದಿದೆ.ಸಾರ್ವಜನಿಕರು ಮೌಖಿಕವಾಗಿ ನಮ್ಮ ಗಮನಕ್ಕೆ ತಂದಿದ್ದಾರೆ.ಇದರಿಂದ ಆಡಳಿತ ವ್ಯವಸ್ಥೆ ಮೇಲೆ ಪರಿಣಾಮ ಬೀರುತ್ತದೆ.ಇನ್ನುಮುಂದೆ ತಾಲೂಕು ಕಚೇರಿ ಹಾಗೂ ಅಧೀನ ಕಚೇರಿಯಲ್ಲಿ ಅನಧಿಕೃತ ಖಾಸಗಿ ವ್ಯಕ್ತಿಗಳು ಕರ್ತವ್ಯ ನಿರ್ವಹಿಸುವುದು ಕಂಡು ಬಂದಲ್ಲಿ ಅಂತಹ ನೌಕರರ ವಿರುದ್ದ ಕ್ರಮ ಕೈಗೊಳ್ಳಲಾಗುವುದೆಂದು ಎಚ್ಚರಿಕೆ ನೀಡಿದ್ದಾರೆ…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *