ಮೈಸೂರು:ಭಾರತ ದೇಶದ ಇಬ್ಬಾಗದ ದಿನ…ಪಂಜಿನ ಮೆರವಣಿಗೆ…

ಮೈಸೂರು,ಆ14,Tv10 ಕನ್ನಡ

ಇಂದು ಭಾರತ ದೇಶ ಹಿಬ್ಬಾಗವಾದ ದಿನ ಹಿನ್ನಲೆ ಸುಮಾರು 250 ಕ್ಕೂ ಹೆಚ್ಚು ದೇಶಭಕ್ತರು ಪಂಜಿನ ಮೆರವಣಿಗೆಯ ಮೂಲಕ ಮೌನಾಚರಣೆ ಮಾಡಿದರು.ಪಂಜಿನ ಮೆರವಣಿಗೆಯ ನೇತೃತ್ವ ವಹಿಸಿ ಮಾತನಾಡಿದ ಶಾಸಕ ಶ್ರೀವತ್ಸ ಇದೊಂದು ಕರಾಳ ದಿನ ಎಂದರು.1947ರ ಆಗಸ್ಟ್ 14ರ ಮಧ್ಯರಾತ್ರಿ ಈ ದೇಶವನ್ನು ಇಬ್ಬಾಗ ಮಾಡಿ ಅನ್ಯ ಭಾರತಿಯರನ್ನು ಅವರ ತವರು ದೇಶವಾದ ಪಾಕಿಸ್ತಾನಕ್ಕೆ ಕಳಿಹಿಸುವುದರ ಮೂಲಕ ಹಾಗೂ ಪಾಕಿಸ್ತಾನದಲ್ಲಿದ್ದಂತಹ ಹಿಂದು ಭಾಂಧವರನ್ನು ಕಳುಹಿಸುವುದರ ಮೂಲಕ ಈ ದೇಶ ಇಬ್ಬಾಗವಾಯಿತು ಎಂದು ಇತಿಹಾಸದ ದಿನಗಳನ್ನ ಮೆಲುಕು ಹಾಕಿದರು.

ಕೆ.ಜಿ .ಕೊಪ್ಪಲಿನ ಚಾಮುಂಡೇಶ್ವರಿ ದೇವಸ್ಥಾನದ ಮುಂಭಾಗದಿಂದ ಹೊರಟು ಜಯನಗರ ಮುಖ್ಯರಸ್ತೆಯ ಮೂಲಕ ನಂತರ ಕೃಷ್ಣಮೂರ್ತಿಪುರಂ ಐದನೇ ಕ್ರಾಸ್ ನಾಲ್ಕನೇ ಕ್ರಾಸ್ ಮೂರನೇ ಕ್ರಾಸ್ ಮೂಲಕ ಮತ್ತೆ ಚಾಮುಂಡೇಶ್ವರಿ ದೇವಸ್ಥಾನದ ವೃತ್ತಕ್ಕೆ ಬಂದು ಶಾಂತಿಯುತವಾಗಿ ಪಂಜಿನ ಮೆರವಣಿಗೆ ಮಾಡಲಾಯಿತು.

ಈ ಸಂಧರ್ಭದಲ್ಲಿ ಮಹಾ ಪೌರರಾದ ಶಿವಕುಮಾರ್, ಉಪ ಮಹಾ ಪೌರರಾದ ರೂಪ ಯೋಗೆಶ್,ಮಾಜಿ ಶಾಸಕರರಾದ ನಾಗೇಂದ್ರ, ರಾಜ್ಯ ಉಪಾಧ್ಯಕ್ಷ ರಾಜೇಂದ್ರ, ಮುಖ್ಯ ವಕ್ತಾರ ಮಹೇಶ್,ನಗರ ವಕ್ತಾರ ಮೋಹನ,ಆಡಳಿತ ಪಕ್ಷದ ನಾಯಕ ಮಾ.ವಿ.ರಾಮಪ್ರಸಾದ್,ಯಶಸ್ವಿ ಸೋಮಶೇಖರ್, ಪ್ರಧಾನಕಾರ್ಯದರ್ಶಿ ಸೋಮ ಸುಂದರ್, ವಾಣೀಶ್,ಸಂಚಾಲಕ ಜೋಗಿ ಮಂಜು, ಸಹ ಸಂಚಾಲಕ ರಾ.ಪರಮೇಶ್ ಗೌಡ,ದೇವರಾಜೇ ಗೌಡ,ರಾಕೇಶ್ ಗೌಡ,ವಡಿವೇಲು, ಗೆಜ್ಜಗಳ್ಳಿ ಮಹೇಶ್, ನಗರಪಾಲಿಕೆ ಸದಸ್ಯರಾದ ರಮೇಶ್,ಸೌಮ್ಯ ಉಮೇಶ್, ಬಿ‌ವಿ.ಮಂಜುನಾಥ, ಸುಬ್ಬಯ್ಯ,ಅಜಯ್ ಶಾಸ್ತೀ,ಶರತ್ ಭಂಡಾರಿ,ಸಂತೋಷ ಪಾಲ್,ರಾಜು,ಇನ್ನೂ ನೂರಾರು ಸಂಖ್ಯೆಯಲ್ಲಿ ಇದ್ದರು…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು… ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *