ಮೈಸೂರು:ಭಾರತ ದೇಶದ ಇಬ್ಬಾಗದ ದಿನ…ಪಂಜಿನ ಮೆರವಣಿಗೆ…

ಮೈಸೂರು,ಆ14,Tv10 ಕನ್ನಡ

ಇಂದು ಭಾರತ ದೇಶ ಹಿಬ್ಬಾಗವಾದ ದಿನ ಹಿನ್ನಲೆ ಸುಮಾರು 250 ಕ್ಕೂ ಹೆಚ್ಚು ದೇಶಭಕ್ತರು ಪಂಜಿನ ಮೆರವಣಿಗೆಯ ಮೂಲಕ ಮೌನಾಚರಣೆ ಮಾಡಿದರು.ಪಂಜಿನ ಮೆರವಣಿಗೆಯ ನೇತೃತ್ವ ವಹಿಸಿ ಮಾತನಾಡಿದ ಶಾಸಕ ಶ್ರೀವತ್ಸ ಇದೊಂದು ಕರಾಳ ದಿನ ಎಂದರು.1947ರ ಆಗಸ್ಟ್ 14ರ ಮಧ್ಯರಾತ್ರಿ ಈ ದೇಶವನ್ನು ಇಬ್ಬಾಗ ಮಾಡಿ ಅನ್ಯ ಭಾರತಿಯರನ್ನು ಅವರ ತವರು ದೇಶವಾದ ಪಾಕಿಸ್ತಾನಕ್ಕೆ ಕಳಿಹಿಸುವುದರ ಮೂಲಕ ಹಾಗೂ ಪಾಕಿಸ್ತಾನದಲ್ಲಿದ್ದಂತಹ ಹಿಂದು ಭಾಂಧವರನ್ನು ಕಳುಹಿಸುವುದರ ಮೂಲಕ ಈ ದೇಶ ಇಬ್ಬಾಗವಾಯಿತು ಎಂದು ಇತಿಹಾಸದ ದಿನಗಳನ್ನ ಮೆಲುಕು ಹಾಕಿದರು.

ಕೆ.ಜಿ .ಕೊಪ್ಪಲಿನ ಚಾಮುಂಡೇಶ್ವರಿ ದೇವಸ್ಥಾನದ ಮುಂಭಾಗದಿಂದ ಹೊರಟು ಜಯನಗರ ಮುಖ್ಯರಸ್ತೆಯ ಮೂಲಕ ನಂತರ ಕೃಷ್ಣಮೂರ್ತಿಪುರಂ ಐದನೇ ಕ್ರಾಸ್ ನಾಲ್ಕನೇ ಕ್ರಾಸ್ ಮೂರನೇ ಕ್ರಾಸ್ ಮೂಲಕ ಮತ್ತೆ ಚಾಮುಂಡೇಶ್ವರಿ ದೇವಸ್ಥಾನದ ವೃತ್ತಕ್ಕೆ ಬಂದು ಶಾಂತಿಯುತವಾಗಿ ಪಂಜಿನ ಮೆರವಣಿಗೆ ಮಾಡಲಾಯಿತು.

ಈ ಸಂಧರ್ಭದಲ್ಲಿ ಮಹಾ ಪೌರರಾದ ಶಿವಕುಮಾರ್, ಉಪ ಮಹಾ ಪೌರರಾದ ರೂಪ ಯೋಗೆಶ್,ಮಾಜಿ ಶಾಸಕರರಾದ ನಾಗೇಂದ್ರ, ರಾಜ್ಯ ಉಪಾಧ್ಯಕ್ಷ ರಾಜೇಂದ್ರ, ಮುಖ್ಯ ವಕ್ತಾರ ಮಹೇಶ್,ನಗರ ವಕ್ತಾರ ಮೋಹನ,ಆಡಳಿತ ಪಕ್ಷದ ನಾಯಕ ಮಾ.ವಿ.ರಾಮಪ್ರಸಾದ್,ಯಶಸ್ವಿ ಸೋಮಶೇಖರ್, ಪ್ರಧಾನಕಾರ್ಯದರ್ಶಿ ಸೋಮ ಸುಂದರ್, ವಾಣೀಶ್,ಸಂಚಾಲಕ ಜೋಗಿ ಮಂಜು, ಸಹ ಸಂಚಾಲಕ ರಾ.ಪರಮೇಶ್ ಗೌಡ,ದೇವರಾಜೇ ಗೌಡ,ರಾಕೇಶ್ ಗೌಡ,ವಡಿವೇಲು, ಗೆಜ್ಜಗಳ್ಳಿ ಮಹೇಶ್, ನಗರಪಾಲಿಕೆ ಸದಸ್ಯರಾದ ರಮೇಶ್,ಸೌಮ್ಯ ಉಮೇಶ್, ಬಿ‌ವಿ.ಮಂಜುನಾಥ, ಸುಬ್ಬಯ್ಯ,ಅಜಯ್ ಶಾಸ್ತೀ,ಶರತ್ ಭಂಡಾರಿ,ಸಂತೋಷ ಪಾಲ್,ರಾಜು,ಇನ್ನೂ ನೂರಾರು ಸಂಖ್ಯೆಯಲ್ಲಿ ಇದ್ದರು…

Spread the love

Related post

ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ…ಸ್ಥಳದಲ್ಲೇ ಸವಾರ ಸಾವು…

ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ…ಸ್ಥಳದಲ್ಲೇ ಸವಾರ ಸಾವು…

ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ…ಸ್ಥಳದಲ್ಲೇ ಸವಾರ ಸಾವು… ಹುಣಸೂರು,ಜೂ18,Tv10 ಕನ್ನಡ ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮೈಸೂರು ಜಿಲ್ಲೆ ಹುಣಸೂರು…
ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್… ಮಂಡ್ಯ,ಜೂ13,Tv10 ಕನ್ನಡ ಜಮೀನು ಖಾತೆಗೆ ರೂ.2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು 10 ಸಾವಿರ ಹಣ ಸ್ವೀಕರಿಸುವಾಗಲೋಕಾಯುಕ್ತ…
ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್… ಮೈಸೂರು,ಜೂ12,Tv10 ಕನ್ನಡ ಕಸದರಾಶಿ ಹಾವಳಿ ತಪ್ಪಿಸಲು ಮೈಸೂರು ಮಹಾನಗರ ಪಾಲಿಕೆ ಮಾಸ್ಟರ್ ಪ್ಲಾನ್…

Leave a Reply

Your email address will not be published. Required fields are marked *