ಮೈಸೂರಿನಲ್ಲಿ ಸ್ವಾತಂತ್ರೋತ್ಸವ ಸಂಭ್ರಮ…ಸಚಿವ ಡಾ.ಹೆಚ್.ಸಿ.ಮಹದೇವಪ್ಪರಿಂದ ದ್ವಜಾರೋಹಣೆ…

ಮೈಸೂರಿನಲ್ಲಿ ಸ್ವಾತಂತ್ರೋತ್ಸವ ಸಂಭ್ರಮ…ಸಚಿವ ಡಾ.ಹೆಚ್.ಸಿ.ಮಹದೇವಪ್ಪರಿಂದ ದ್ವಜಾರೋಹಣೆ…

ಮೈಸೂರಿನಲ್ಲಿ ಸ್ವಾತಂತ್ರೋತ್ಸವ ಸಂಭ್ರಮ…ಸಚಿವ ಡಾ.ಹೆಚ್.ಸಿ.ಮಹದೇವಪ್ಪರಿಂದ ದ್ವಜಾರೋಹಣೆ…

ಮೈಸೂರು,ಆ15,Tv10 ಕನ್ನಡಮೈಸೂರಿನಲ್ಲೂ 77ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಮೊಳಗಿದೆ.
ಮೈಸೂರಿನ ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ಜಿಲ್ಲಾಡಳಿತದ ವತಿಯಿಂದ ಸಮಾರಂಭ ಆಯೋಜನೆ‌ ಮಾಡಲಾಗಿತ್ತು


ಜಿಲ್ಲಾ ಉಸ್ತುವಾರಿ ಸಚಿವ ಡಾ ಹೆಚ್ ಸಿ ಮಹದೇವಪ್ಪರಿಂದ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು


ಬಳಿಕ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ, ಸಂವಿಧಾನ ಶಿಲ್ಪಿ ಡಾ ಬಿ ಆರ್ ಅಂಬೇಡ್ಕರ್ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು.ರಾಷ್ಟ್ರ ಧ್ವಜಾರೋಹಣ ನೆರವೇರಿಸಿದ ಬಳಿಕ ತೆರೆದ ವಾಹನದಲ್ಲಿ ಪೆರೇಡ್ ವೀಕ್ಷಣೆ ಮಾಡಿ ಗೌರವ ಸ್ವೀಕರಿಸಿದರು.
ನಂತರ ಪೊಲೀಸ್ ಇಲಾಖೆಯ ವಿವಿಧ ತುಕಡಿಗಳು, ಎನ್ ಸಿ ಸಿ, ಸ್ಕೌಟ್ಸ್ ಅಂಡ್ ಗೈಡ್ಸ್, ವಿವಿಧ ಶಾಲೆಗಳ ವಿದ್ಯಾರ್ಥಿಗಳು, ಸೇವಾದಳ ಹಾಗು ಪೊಲೀಸ್ ವಾದ್ಯ ವೃಂದದಿಂದ ಆಕರ್ಷಕ ಪಥ ಸಂಚಲ‌ನ ನಡೆಯಿತು


ಬಳಿಕ ಸ್ವಾತಂತ್ರ್ಯ ದಿನಾಚರಣೆಯ ಸಂದೇಶ ನೀಡಿದರು.
ಶಾಸಕ ತನ್ವೀರ್ ಸೇಠ್, ವಿಧಾನ ಪರಿಷತ್ ಸದಸ್ಯರಾದ ಮರಿತಿಬ್ಬೇಗೌಡ, ಸಿ ಎನ್ ಮಂಜೇಗೌಡ, ಮೇಯರ್ ಶಿವಕುಮಾರ್, ಉಪ ಮೇಯರ್ ಡಿ ರೂಪ, ಜಿಲ್ಲಾಧಿಕಾರಿ ಡಾ ಕೆ ವಿ ರಾಜೇಂದ್ರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾಲಾಟ್ಕರ್, ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಸೇರಿದಂತೆ ಇತರ ಗಣ್ಯರು ಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿ ಭಾಗಿಯಾಗಿದ್ದರು…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು… ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *