ಲಯನ್ಸ್ ಕ್ಲಬ್‌ ಅಫ್ ಮೈಸೂರು ಅಂಬಾಸಿಡರ್ ಸಂಸ್ಥೆಯ ವತಿಯಿಂದ ಡಾ .ಸಿ.ಎಸ್ .ಸೌಮ್ಯ ರವರಿಗೆ “ರಾಯಭಾರಿ ವೈದ್ಯ ” ಪ್ರಶಸ್ತಿ

ಲಯನ್ಸ್ ಕ್ಲಬ್‌ ಅಫ್ ಮೈಸೂರು ಅಂಬಾಸಿಡರ್ ಸಂಸ್ಥೆಯ ವತಿಯಿಂದ ಡಾ .ಸಿ.ಎಸ್ .ಸೌಮ್ಯ ರವರಿಗೆ “ರಾಯಭಾರಿ ವೈದ್ಯ ” ಪ್ರಶಸ್ತಿ


ಪಾಂಡವಪುರ tv10 ಕನ್ನಡ ಆ 15 ಜೀವನದ ಗುಣಮಟ್ಟವನ್ನು ಸುಧಾರಿಸಲು ಆರೋಗ್ಯವು ಬಹಳ ಪ್ರಮುಖವಾದ ಪಾತ್ರವನ್ನು ವಹಿಸುತ್ತದೆ . 2023ರ ವಿಶ್ವ ಆರೋಗ್ಯ ಸಂಸ್ಥೆಯ ಉದ್ದೇಶ ‘ಎಲ್ಲರಿಗೂ ಆರೋಗ್ಯ’ ಹಾಗಾಗಿ ಪ್ರತಿಯೊಬ್ಬರು ಆರೋಗ್ಯದ ಕಡೆಗೆ ಹೆಚ್ಚು ಕಾಳಜಿ ಇರಬೇಕು . ಅದರಲ್ಲಿಯೂ ದೈಹಿಕ ಮತ್ತು ಮಾನಸಿಕ ಆರೋಗ್ಯದ ಕಡೆಗೆ ಹೆಚ್ಚು ಆಸಕ್ತಿ ವಹಿಸಬೇಕು ಎಂದು ಜೆಪಿ ನಗರದ ಆರೋಗ್ಯ ಕೇಂದ್ರದ ಡಾಕ್ಟರ್ ಸಿ. ಎಸ್ ಸೌಮ್ಯ ರವರು ಲಯನ್ಸ್ ಕ್ಲಬ್ ಮೈಸೂರು ಅಂಬಾಸಿಡರ್ ಸಂಸ್ಥೆಯವರು “ರಾಯಭಾರಿ ವೈದ್ಯ” ಪ್ರಶಸ್ತಿಯನ್ನು ಸ್ವೀಕರಿಸಿ ಹೇಳಿದರು.
ಮುಂದುವರೆದು ಪ್ರಪಂಚ ಆಧುನಿಕತೆಯ ಕಡೆಗೆ ಹೋಗುತ್ತಿದ್ದರು ಸಹ ಹಲವು ಮಾರಣಾಂತಿಕ ರೋಗಗಳು ಹರಡುತ್ತಿರುವುದು ವಿಷಾದನೀಯ . ಹಾಗಾಗಿ ವ್ಯೆಯ್ತಕ್ತಿಕ ಸ್ವಚ್ಛತೆ ,ವ್ಯಾಯಾಮ ,ಧ್ಯಾನ ,ಒತ್ತಡ ರಹಿತ ಬದುಕನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ಹೇಳಿದರು ಹಾವಿನ ಕಡಿತಕ್ಕೆ ನಾಟಿ ಚಿಕಿತ್ಸೆ ನೀಡಿ ಸಾವಿರಾರು ರೋಗಿಗಳನ್ನು ಗುಣಮುಖ ಮಾಡಿರುವ ಪಾಂಡವಪುರ ತಾಲೂಕಿನ ಹೊನ್ನಗಾನಹಳ್ಳಿಯ ರಾಮೇಗೌಡರವರನ್ನು ಸನ್ಮಾನಿಸಿದ್ದು ವಿಶೇಷವಾಗಿತ್ತು

37g ಜಿಲ್ಲಾ ಸಂಪುಟ ಕಾರ್ಯದರ್ಶಿ ಲಯನ್ ಟಿ ಎಚ್ ವೆಂಕಟೇಶ್ ರವರು ಸಂಸ್ಥೆಯ ಮಾಸಿಕ ವಾರ್ತ ಸಂಚಿಕೆಯಾದ “ರಾಯಭಾರಿ” ಯನ್ನು ಬಿಡುಗಡೆ ಮಾಡಿದರು. ಹೊಸ ಸದಸ್ಯರಿಗೆ ಪ್ರಮಾಣ ಪತ್ರವನ್ನು ಲಯನ್ ಎಚ್ ಕೆ ಪ್ರಸನ್ನ ನೀಡಿದರು
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಲಯನ್ ಹೆಚ್.ಸಿ. ಕಾಂತರಾಜು ಮತ್ತು ಕಾರ್ಯಕ್ರಮದ ನಿರೂಪಣೆಯನ್ನು ಕಾರ್ಯದರ್ಶಿ ಲಯನ್ ಸಿ.ಆರ್ . ದಿನೇಶ್ ಮಾಡಿದರು.

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು… ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *