ಲಯನ್ಸ್ ಕ್ಲಬ್‌ ಅಫ್ ಮೈಸೂರು ಅಂಬಾಸಿಡರ್ ಸಂಸ್ಥೆಯ ವತಿಯಿಂದ ಡಾ .ಸಿ.ಎಸ್ .ಸೌಮ್ಯ ರವರಿಗೆ “ರಾಯಭಾರಿ ವೈದ್ಯ ” ಪ್ರಶಸ್ತಿ

ಲಯನ್ಸ್ ಕ್ಲಬ್‌ ಅಫ್ ಮೈಸೂರು ಅಂಬಾಸಿಡರ್ ಸಂಸ್ಥೆಯ ವತಿಯಿಂದ ಡಾ .ಸಿ.ಎಸ್ .ಸೌಮ್ಯ ರವರಿಗೆ “ರಾಯಭಾರಿ ವೈದ್ಯ ” ಪ್ರಶಸ್ತಿ


ಪಾಂಡವಪುರ tv10 ಕನ್ನಡ ಆ 15 ಜೀವನದ ಗುಣಮಟ್ಟವನ್ನು ಸುಧಾರಿಸಲು ಆರೋಗ್ಯವು ಬಹಳ ಪ್ರಮುಖವಾದ ಪಾತ್ರವನ್ನು ವಹಿಸುತ್ತದೆ . 2023ರ ವಿಶ್ವ ಆರೋಗ್ಯ ಸಂಸ್ಥೆಯ ಉದ್ದೇಶ ‘ಎಲ್ಲರಿಗೂ ಆರೋಗ್ಯ’ ಹಾಗಾಗಿ ಪ್ರತಿಯೊಬ್ಬರು ಆರೋಗ್ಯದ ಕಡೆಗೆ ಹೆಚ್ಚು ಕಾಳಜಿ ಇರಬೇಕು . ಅದರಲ್ಲಿಯೂ ದೈಹಿಕ ಮತ್ತು ಮಾನಸಿಕ ಆರೋಗ್ಯದ ಕಡೆಗೆ ಹೆಚ್ಚು ಆಸಕ್ತಿ ವಹಿಸಬೇಕು ಎಂದು ಜೆಪಿ ನಗರದ ಆರೋಗ್ಯ ಕೇಂದ್ರದ ಡಾಕ್ಟರ್ ಸಿ. ಎಸ್ ಸೌಮ್ಯ ರವರು ಲಯನ್ಸ್ ಕ್ಲಬ್ ಮೈಸೂರು ಅಂಬಾಸಿಡರ್ ಸಂಸ್ಥೆಯವರು “ರಾಯಭಾರಿ ವೈದ್ಯ” ಪ್ರಶಸ್ತಿಯನ್ನು ಸ್ವೀಕರಿಸಿ ಹೇಳಿದರು.
ಮುಂದುವರೆದು ಪ್ರಪಂಚ ಆಧುನಿಕತೆಯ ಕಡೆಗೆ ಹೋಗುತ್ತಿದ್ದರು ಸಹ ಹಲವು ಮಾರಣಾಂತಿಕ ರೋಗಗಳು ಹರಡುತ್ತಿರುವುದು ವಿಷಾದನೀಯ . ಹಾಗಾಗಿ ವ್ಯೆಯ್ತಕ್ತಿಕ ಸ್ವಚ್ಛತೆ ,ವ್ಯಾಯಾಮ ,ಧ್ಯಾನ ,ಒತ್ತಡ ರಹಿತ ಬದುಕನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ಹೇಳಿದರು ಹಾವಿನ ಕಡಿತಕ್ಕೆ ನಾಟಿ ಚಿಕಿತ್ಸೆ ನೀಡಿ ಸಾವಿರಾರು ರೋಗಿಗಳನ್ನು ಗುಣಮುಖ ಮಾಡಿರುವ ಪಾಂಡವಪುರ ತಾಲೂಕಿನ ಹೊನ್ನಗಾನಹಳ್ಳಿಯ ರಾಮೇಗೌಡರವರನ್ನು ಸನ್ಮಾನಿಸಿದ್ದು ವಿಶೇಷವಾಗಿತ್ತು

37g ಜಿಲ್ಲಾ ಸಂಪುಟ ಕಾರ್ಯದರ್ಶಿ ಲಯನ್ ಟಿ ಎಚ್ ವೆಂಕಟೇಶ್ ರವರು ಸಂಸ್ಥೆಯ ಮಾಸಿಕ ವಾರ್ತ ಸಂಚಿಕೆಯಾದ “ರಾಯಭಾರಿ” ಯನ್ನು ಬಿಡುಗಡೆ ಮಾಡಿದರು. ಹೊಸ ಸದಸ್ಯರಿಗೆ ಪ್ರಮಾಣ ಪತ್ರವನ್ನು ಲಯನ್ ಎಚ್ ಕೆ ಪ್ರಸನ್ನ ನೀಡಿದರು
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಲಯನ್ ಹೆಚ್.ಸಿ. ಕಾಂತರಾಜು ಮತ್ತು ಕಾರ್ಯಕ್ರಮದ ನಿರೂಪಣೆಯನ್ನು ಕಾರ್ಯದರ್ಶಿ ಲಯನ್ ಸಿ.ಆರ್ . ದಿನೇಶ್ ಮಾಡಿದರು.

Spread the love

Related post

ಮೂವರು ಗುಂಡೇಟಿಗೆ ಬಲಿ ಪ್ರಕರಣ…ಬೇಟೆಗಾರರು ಎಂಬುದಕ್ಕೆ ಪುರಾವೆ…ಸಾಕ್ಷ್ಯ ಸಲ್ಲಿಸಿದ ಅರಣ್ಯ ಇಲಾಖೆ…

ಮೂವರು ಗುಂಡೇಟಿಗೆ ಬಲಿ ಪ್ರಕರಣ…ಬೇಟೆಗಾರರು ಎಂಬುದಕ್ಕೆ ಪುರಾವೆ…ಸಾಕ್ಷ್ಯ ಸಲ್ಲಿಸಿದ ಅರಣ್ಯ ಇಲಾಖೆ…

ಮೂವರು ಗುಂಡೇಟಿಗೆ ಬಲಿ ಪ್ರಕರಣ…ಬೇಟೆಗಾರರು ಎಂಬುದಕ್ಕೆ ಪುರಾವೆ…ಸಾಕ್ಷ್ಯ ಸಲ್ಲಿಸಿದ ಅರಣ್ಯ ಇಲಾಖೆ… ಚಾಮರಾಜನಗರ,ಆ17,Tv10 ಕನ್ನಡ ಚಾಮರಾಜನಗರದಲ್ಲಿ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರು ಬೇಟೆಗಾರರು ಎಂಬುದಕ್ಕೆ ಅರಣ್ಯ ಇಲಾಖೆ…
ಗದಗ ನಗರದ ರೇಪ್ ಕೇಸ್…ಆರೋಪಿಗಳು ಇಬ್ಬರಲ್ಲ ನಾಲ್ವರು…

ಗದಗ ನಗರದ ರೇಪ್ ಕೇಸ್…ಆರೋಪಿಗಳು ಇಬ್ಬರಲ್ಲ ನಾಲ್ವರು…

ಗದಗ ನಗರದ ರೇಪ್ ಕೇಸ್…ಆರೋಪಿಗಳು ಇಬ್ಬರಲ್ಲ ನಾಲ್ವರು… ಗದಗ,ಆ17,Tv10 ಕನ್ನಡ ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ನಿರಂತರ ಅತ್ಯಚಾರ ನಡೆದ ಪ್ರಕರಣದಲ್ಲಿ ಆರೋಪಿಗಳ ಸಂಖ್ಯೆ ನಾಲ್ಕಕ್ಕೆ ಏರಿದೆ.ಮೂರು…
ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…

Leave a Reply

Your email address will not be published. Required fields are marked *