ಲಯನ್ಸ್ ಕ್ಲಬ್‌ ಅಫ್ ಮೈಸೂರು ಅಂಬಾಸಿಡರ್ ಸಂಸ್ಥೆಯ ವತಿಯಿಂದ ಡಾ .ಸಿ.ಎಸ್ .ಸೌಮ್ಯ ರವರಿಗೆ “ರಾಯಭಾರಿ ವೈದ್ಯ ” ಪ್ರಶಸ್ತಿ

ಲಯನ್ಸ್ ಕ್ಲಬ್‌ ಅಫ್ ಮೈಸೂರು ಅಂಬಾಸಿಡರ್ ಸಂಸ್ಥೆಯ ವತಿಯಿಂದ ಡಾ .ಸಿ.ಎಸ್ .ಸೌಮ್ಯ ರವರಿಗೆ “ರಾಯಭಾರಿ ವೈದ್ಯ ” ಪ್ರಶಸ್ತಿ


ಪಾಂಡವಪುರ tv10 ಕನ್ನಡ ಆ 15 ಜೀವನದ ಗುಣಮಟ್ಟವನ್ನು ಸುಧಾರಿಸಲು ಆರೋಗ್ಯವು ಬಹಳ ಪ್ರಮುಖವಾದ ಪಾತ್ರವನ್ನು ವಹಿಸುತ್ತದೆ . 2023ರ ವಿಶ್ವ ಆರೋಗ್ಯ ಸಂಸ್ಥೆಯ ಉದ್ದೇಶ ‘ಎಲ್ಲರಿಗೂ ಆರೋಗ್ಯ’ ಹಾಗಾಗಿ ಪ್ರತಿಯೊಬ್ಬರು ಆರೋಗ್ಯದ ಕಡೆಗೆ ಹೆಚ್ಚು ಕಾಳಜಿ ಇರಬೇಕು . ಅದರಲ್ಲಿಯೂ ದೈಹಿಕ ಮತ್ತು ಮಾನಸಿಕ ಆರೋಗ್ಯದ ಕಡೆಗೆ ಹೆಚ್ಚು ಆಸಕ್ತಿ ವಹಿಸಬೇಕು ಎಂದು ಜೆಪಿ ನಗರದ ಆರೋಗ್ಯ ಕೇಂದ್ರದ ಡಾಕ್ಟರ್ ಸಿ. ಎಸ್ ಸೌಮ್ಯ ರವರು ಲಯನ್ಸ್ ಕ್ಲಬ್ ಮೈಸೂರು ಅಂಬಾಸಿಡರ್ ಸಂಸ್ಥೆಯವರು “ರಾಯಭಾರಿ ವೈದ್ಯ” ಪ್ರಶಸ್ತಿಯನ್ನು ಸ್ವೀಕರಿಸಿ ಹೇಳಿದರು.
ಮುಂದುವರೆದು ಪ್ರಪಂಚ ಆಧುನಿಕತೆಯ ಕಡೆಗೆ ಹೋಗುತ್ತಿದ್ದರು ಸಹ ಹಲವು ಮಾರಣಾಂತಿಕ ರೋಗಗಳು ಹರಡುತ್ತಿರುವುದು ವಿಷಾದನೀಯ . ಹಾಗಾಗಿ ವ್ಯೆಯ್ತಕ್ತಿಕ ಸ್ವಚ್ಛತೆ ,ವ್ಯಾಯಾಮ ,ಧ್ಯಾನ ,ಒತ್ತಡ ರಹಿತ ಬದುಕನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ಹೇಳಿದರು ಹಾವಿನ ಕಡಿತಕ್ಕೆ ನಾಟಿ ಚಿಕಿತ್ಸೆ ನೀಡಿ ಸಾವಿರಾರು ರೋಗಿಗಳನ್ನು ಗುಣಮುಖ ಮಾಡಿರುವ ಪಾಂಡವಪುರ ತಾಲೂಕಿನ ಹೊನ್ನಗಾನಹಳ್ಳಿಯ ರಾಮೇಗೌಡರವರನ್ನು ಸನ್ಮಾನಿಸಿದ್ದು ವಿಶೇಷವಾಗಿತ್ತು

37g ಜಿಲ್ಲಾ ಸಂಪುಟ ಕಾರ್ಯದರ್ಶಿ ಲಯನ್ ಟಿ ಎಚ್ ವೆಂಕಟೇಶ್ ರವರು ಸಂಸ್ಥೆಯ ಮಾಸಿಕ ವಾರ್ತ ಸಂಚಿಕೆಯಾದ “ರಾಯಭಾರಿ” ಯನ್ನು ಬಿಡುಗಡೆ ಮಾಡಿದರು. ಹೊಸ ಸದಸ್ಯರಿಗೆ ಪ್ರಮಾಣ ಪತ್ರವನ್ನು ಲಯನ್ ಎಚ್ ಕೆ ಪ್ರಸನ್ನ ನೀಡಿದರು
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಲಯನ್ ಹೆಚ್.ಸಿ. ಕಾಂತರಾಜು ಮತ್ತು ಕಾರ್ಯಕ್ರಮದ ನಿರೂಪಣೆಯನ್ನು ಕಾರ್ಯದರ್ಶಿ ಲಯನ್ ಸಿ.ಆರ್ . ದಿನೇಶ್ ಮಾಡಿದರು.

Spread the love

Related post

ಫ್ಲೆಕ್ಸ್ ಗಳಲ್ಲಿ ರಾಜಕಾರಣಿಗಳನ್ನೇ ಮೀರಿಸುತ್ತಿರುವ ಮಂಡ್ಯ ಎಸ್ಪಿ ಡಾ.ಶೋಭಾರಾಣಿ…

ಫ್ಲೆಕ್ಸ್ ಗಳಲ್ಲಿ ರಾಜಕಾರಣಿಗಳನ್ನೇ ಮೀರಿಸುತ್ತಿರುವ ಮಂಡ್ಯ ಎಸ್ಪಿ ಡಾ.ಶೋಭಾರಾಣಿ…

ಫ್ಲೆಕ್ಸ್ ಗಳಲ್ಲಿ ರಾಜಕಾರಣಿಗಳನ್ನೇ ಮೀರಿಸುತ್ತಿರುವ ಮಂಡ್ಯ ಎಸ್ಪಿ ಡಾ.ಶೋಭಾರಾಣಿ… ಮಂಡ್ಯ,ಮಾ21,Tv10 ಕನ್ನಡ ಮಂಡ್ಯ ಜಿಲ್ಲಾ ವರಿಷ್ಠಾಧಿಕಾರಿ ಡಾ.ವಿ.ಜೆ.ಶೋಭಾರಾಣಿ ರವರು ಫ್ಲೆಕ್ಸ್ ಗಳಲ್ಲಿ ರಾಜಕಾರಿಣಿಗಳನ್ನೇ ಮೀರಿಸುತ್ತಿದ್ದಾರೆ.ಮಂಡ್ಯದ ವಿವಿದೆಡೆ ಯುಗಾದಿ ಹಬ್ಬದ…
ಡಿಜಿಟಲ್ ಅರೆಸ್ಟ್ ಭೀತಿ ಸೃಷ್ಟಿ…ವೃದ್ದರೊಬ್ಬರಿಗೆ 8.50 ಲಕ್ಷ ವಂಚನೆ…ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು…

ಡಿಜಿಟಲ್ ಅರೆಸ್ಟ್ ಭೀತಿ ಸೃಷ್ಟಿ…ವೃದ್ದರೊಬ್ಬರಿಗೆ 8.50 ಲಕ್ಷ ವಂಚನೆ…ಸೆನ್ ಪೊಲೀಸ್ ಠಾಣೆಯಲ್ಲಿ…

ಡಿಜಿಟಲ್ ಅರೆಸ್ಟ್ ಭೀತಿ ಸೃಷ್ಟಿ…ವೃದ್ದರೊಬ್ಬರಿಗೆ 8.50 ಲಕ್ಷ ವಂಚನೆ…ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು… ಮೈಸೂರು,ಮಾ20,Tv10 ಕನ್ನಡ ಡಿಜಿಟಲ್ ಅರೆಸ್ಟ್ ಭೀತಿ ಸೃಷ್ಟಿಸಿ ವೃದ್ದರೊಬ್ಬರಿಗೆ 8,50,047/- ರೂ ವಂಚಿಸಿದ…
ರಮ್ಯಾ ಆರ್. ಮಹಿಳೆ ನ್ಯಾಯಾಧೀಶರಾಗಿ ಆಯ್ಕೆ ಮಹಿಳಾ ಸಬಲೀಕರಣಕ್ಕೆ ಹೊಸ ಮೈಲುಗಲ್ಲುಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಕಿರಗುಂದ ಗ್ರಾಮದ ರಾಜೇಂದ್ರ ಪ್ರಸಾದ್ MD(ಜಾನಪದ ಕಲಾವಿದರು

ರಮ್ಯಾ ಆರ್. ಮಹಿಳೆ ನ್ಯಾಯಾಧೀಶರಾಗಿ ಆಯ್ಕೆ ಮಹಿಳಾ ಸಬಲೀಕರಣಕ್ಕೆ ಹೊಸ ಮೈಲುಗಲ್ಲುಮೈಸೂರು…

ರಮ್ಯಾ ಆರ್. ಮಹಿಳೆ ನ್ಯಾಯಾಧೀಶರಾಗಿ ಆಯ್ಕೆ ಮಹಿಳಾ ಸಬಲೀಕರಣಕ್ಕೆ ಹೊಸ ಮೈಲುಗಲ್ಲುಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಕಿರಗುಂದ ಗ್ರಾಮದ ರಾಜೇಂದ್ರ ಪ್ರಸಾದ್ MD(ಜಾನಪದ ಕಲಾವಿದರು ) ಪಾರ್ವತಮ್ಮ N…

Leave a Reply

Your email address will not be published. Required fields are marked *