ಡಿಬಿ ಕುಪ್ಪೆ ಬಳ್ಳೆ ಕೇಂದ್ರಸ್ಥಾನದ ನೂತನ ವಲಯ ಅರಣ್ಯಾಧಿಕಾರಿಗಳ ಕಚೇರಿ ಉದ್ಘಾಟನೆ…

ಡಿಬಿ ಕುಪ್ಪೆ ಬಳ್ಳೆ ಕೇಂದ್ರಸ್ಥಾನದ ನೂತನ ವಲಯ ಅರಣ್ಯಾಧಿಕಾರಿಗಳ ಕಚೇರಿ ಉದ್ಘಾಟನೆ…

ಹುಣಸೂರು,ಆ16,Tv10 ಕನ್ನಡ

ನಾಗರಹೊಳೆ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದ ಡಿಬಿ ಕುಪ್ಪೆ ವನ್ಯಜೀವಿ ವಲಯದ ಬಳ್ಳೆ ಕೇಂದ್ರ ಸ್ಥಾನದ ನೂತನ ವಲಯ ಅರಣ್ಯಾಧಿಕಾರಿಗಳ ಕಚೇರಿಯನ್ನ ಇಂದು ಉದ್ಘಾಟಿಸಲಾಯಿತು.ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ರಾಜೀವ್ ರಂಜನ್ ಕಚೇರಿಯನ್ನ ಉದ್ಘಾಟಿಸಿದರು.ಈ ವೇಳೆ ಉಪ ಅರಣ್ಯ ಸಂರಕ್ಷಾಧಿಕಾರಿ ಹರ್ಷಕುಮಾರ್ ಚಿಕ್ಕನರಗುಂದ,ಮೇಟಿಕುಪ್ಪೆ ಉಪವಿಭಾಗ ಅರಣ್ಯ ಸಂರಕ್ಷಣಾಧಿಕಾರಿ ರಂಗಸ್ವಾಮಿ,ವಲಯ ಅರಣ್ಯಾಧಿಕಾರಿಗಳಾದ ಮಧು,ಸಿದ್ದರಾಜು,ಹರ್ಷಿತ್ ಹಾಗೂ ಸಿಬ್ಬಂದಿಗಳು ಹಾಜರಿದ್ದರು…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು… ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *