ಮಾರಕಾಸ್ತ್ರಗಳನ್ನ ಹೊಂದಿದ್ದ ವಿಧ್ಯಾರ್ಥಿಗಳ ಬಂಧನ…ಒಂದು ಕಾರ್…ಎರಡು ಲಾಂಗ್ ವಶ…

ಮಾರಕಾಸ್ತ್ರಗಳನ್ನ ಹೊಂದಿದ್ದ ವಿಧ್ಯಾರ್ಥಿಗಳ ಬಂಧನ…ಒಂದು ಕಾರ್…ಎರಡು ಲಾಂಗ್ ವಶ…

  • Crime
  • August 17, 2023
  • No Comment
  • 281

ಮೈಸೂರು,ಆ17,Tv10 ಕನ್ನಡ

ಮಾರಕಾಸ್ತ್ರ ಹೊಂದಿದ್ದ ಇಬ್ಬರು ವಿದ್ಯಾರ್ಥಿಗಳನ್ನ
ಮೈಸೂರು ಕುವೆಂಪು ನಗರ ಪೊಲೀಸರು ಬಂಧಿಸಿದ್ದಾರೆ.
ಬಂಧಿತರಿಂದ ಎರಡು ಲಾಂಗ್ ಹಾಗೂ ಕಾರು ವಶಕ್ಕೆ ಪಡೆದಿದ್ದಾರೆ.
ರಾಮಕೃಷ್ಣನಗರದ ಸಮರ್ಥ (25) ಉತ್ಸವ್ (19) ಬಂಧಿತ ವಿದ್ಯಾರ್ಥಿಗಳು.
ಸ್ನೇಹಿತರನ್ನು ಹೆದರಿಸಲು ಲಾಂಗ್ ಇಟ್ಟುಕೊಂಡಿದ್ದಾಗಿ ಆರೋಪಿಗಳು ತಿಳಿಸಿದ್ದಾರೆ.ಕ್ರಿಕೆಟ್ ಆಟ ಆಡುವ ವಿಚಾರದಲ್ಲಿ ಎರಡು ಸ್ನೇಹಿತರಲ್ಲೇ ಎರಡು ಗುಂಪುಗಳಾಗಿವೆ.ಇದೇ ವಿಚಾರದಲ್ಲಿ ಸ್ನೇಹಿತನ ಜೊತೆ ಗಲಾಟೆ ಮಾಡಿದ್ದ ಆರೋಪಿಗಳು
ಆತನನ್ನು ಹೆದರಿಸಲು ಲಾಂಗ್ ಇಟ್ಟುಕೊಂಡಿದ್ದರೆಂದು ಹೇಳಿದ್ದಾರೆ.
ಕುವೆಂಪು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಮಾನ್ಯ ಮುಖ್ಯಮಂತ್ರಿಗಳಿಂದ ಭೂಗತ ಕೇಬಲ್‌ ಅಳವಡಿಸುವ ಕಾಮಗಾರಿ ಪರಿಶೀಲನೆ.

ಮಾನ್ಯ ಮುಖ್ಯಮಂತ್ರಿಗಳಿಂದ ಭೂಗತ ಕೇಬಲ್‌ ಅಳವಡಿಸುವ ಕಾಮಗಾರಿ ಪರಿಶೀಲನೆ.

ಮಾನ್ಯ ಮುಖ್ಯಮಂತ್ರಿಗಳಿಂದ ಭೂಗತ ಕೇಬಲ್‌ ಅಳವಡಿಸುವ ಕಾಮಗಾರಿ ಪರಿಶೀಲನೆ. ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಸೆಸ್ಕ್)ದಿಂದ ಮೈಸೂರು ನಗರ ವ್ಯಾಪ್ತಿಯಲ್ಲಿ (ರಿಂಗ್ ರೋಡ್ ಒಳ ಭಾಗದಲ್ಲಿ) ಹಾಲಿ…
ನಾಗಮಲೆಯಲ್ಲಿ ಚಿರತೆ ದಾಳಿ: ಬೆಂಗಳೂರು ಮೂಲದ ಬಾಲಕ ಮೃತ.

ನಾಗಮಲೆಯಲ್ಲಿ ಚಿರತೆ ದಾಳಿ: ಬೆಂಗಳೂರು ಮೂಲದ ಬಾಲಕ ಮೃತ.

ನಾಗಮಲೆಯಲ್ಲಿ ಚಿರತೆ ದಾಳಿ: ಬೆಂಗಳೂರು ಮೂಲದ ಬಾಲಕ ಮೃತ. ಹನೂರು Tv10 ಕನ್ನಡ. ಹನೂರು :ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ನಾಗಮಲೆಯಲ್ಲಿ ನಡೆದ ಚಿರತೆ ದಾಳಿ ಪ್ರಕರಣ ರಾಜ್ಯದ…
ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ… ಮೈಸೂರು,ಏ28,Tv10 ಕನ್ನಡ ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ ಶುರುವಾಗಿದೆ.ಭಿಕ್ಷೆ…

Leave a Reply

Your email address will not be published. Required fields are marked *