ಮಾರಕಾಸ್ತ್ರಗಳನ್ನ ಹೊಂದಿದ್ದ ವಿಧ್ಯಾರ್ಥಿಗಳ ಬಂಧನ…ಒಂದು ಕಾರ್…ಎರಡು ಲಾಂಗ್ ವಶ…

ಮಾರಕಾಸ್ತ್ರಗಳನ್ನ ಹೊಂದಿದ್ದ ವಿಧ್ಯಾರ್ಥಿಗಳ ಬಂಧನ…ಒಂದು ಕಾರ್…ಎರಡು ಲಾಂಗ್ ವಶ…

  • Crime
  • August 17, 2023
  • No Comment
  • 254

ಮೈಸೂರು,ಆ17,Tv10 ಕನ್ನಡ

ಮಾರಕಾಸ್ತ್ರ ಹೊಂದಿದ್ದ ಇಬ್ಬರು ವಿದ್ಯಾರ್ಥಿಗಳನ್ನ
ಮೈಸೂರು ಕುವೆಂಪು ನಗರ ಪೊಲೀಸರು ಬಂಧಿಸಿದ್ದಾರೆ.
ಬಂಧಿತರಿಂದ ಎರಡು ಲಾಂಗ್ ಹಾಗೂ ಕಾರು ವಶಕ್ಕೆ ಪಡೆದಿದ್ದಾರೆ.
ರಾಮಕೃಷ್ಣನಗರದ ಸಮರ್ಥ (25) ಉತ್ಸವ್ (19) ಬಂಧಿತ ವಿದ್ಯಾರ್ಥಿಗಳು.
ಸ್ನೇಹಿತರನ್ನು ಹೆದರಿಸಲು ಲಾಂಗ್ ಇಟ್ಟುಕೊಂಡಿದ್ದಾಗಿ ಆರೋಪಿಗಳು ತಿಳಿಸಿದ್ದಾರೆ.ಕ್ರಿಕೆಟ್ ಆಟ ಆಡುವ ವಿಚಾರದಲ್ಲಿ ಎರಡು ಸ್ನೇಹಿತರಲ್ಲೇ ಎರಡು ಗುಂಪುಗಳಾಗಿವೆ.ಇದೇ ವಿಚಾರದಲ್ಲಿ ಸ್ನೇಹಿತನ ಜೊತೆ ಗಲಾಟೆ ಮಾಡಿದ್ದ ಆರೋಪಿಗಳು
ಆತನನ್ನು ಹೆದರಿಸಲು ಲಾಂಗ್ ಇಟ್ಟುಕೊಂಡಿದ್ದರೆಂದು ಹೇಳಿದ್ದಾರೆ.
ಕುವೆಂಪು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು… ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *