ಮೈಸೂರು ಮಹಾನಗರ ಪಾಲಿಕೆಗೆ 5 ಮಂದಿ ಕಾಂಗ್ರೆಸ್ ಕಾರ್ಯಕರ್ತರಿಗೆ ಸದಸ್ಯರ ನಾಮ ನಿರ್ದೇಶನ ಅವಕಾಶ ದೊರೆತಿದೆ. ಸರ್ಕಾರದಿಂದ ನಾಮ ನಿರ್ದೇಶನ ಮಾಡಿ ಆದೇಶ ಹೊರಡಿಸಲಾಗಿದೆ. ಶ್ರೀನಿವಾಸ್ ಮೂರ್ತಿ, ಕಲ್ಪನಾ ಆರ್ ಎಚ್, ಕುಮಾರ್ ಎಂ ಯು, ಬಾಲರಾಜ್, ನಿರಾಲ್ ಸಿ ಐವರನ್ನು ಅಧಿಕಾರೇತರ ಸದಸ್ಯರಾಗಿ ನೇಮಕ ಮಾಡಲಾಗಿದೆ…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…