ಮಳೆ ಇಲ್ಲದೆ ಸೊರಗುತ್ತಿರುವ ರಸ್ತೆಬದಿ ಮರಗಳಿಗೆ ನೀರು…ರಘುಲಾಲ್ ಸಂಸ್ಥೆಯಿಂದ ಸಾಮಾಜಿಕ ಕಳಕಳಿ…

ಮಳೆ ಇಲ್ಲದೆ ಸೊರಗುತ್ತಿರುವ ರಸ್ತೆಬದಿ ಮರಗಳಿಗೆ ನೀರು…ರಘುಲಾಲ್ ಸಂಸ್ಥೆಯಿಂದ ಸಾಮಾಜಿಕ ಕಳಕಳಿ…

ಮಳೆ ಇಲ್ಲದೆ ಸೊರಗುತ್ತಿರುವ ರಸ್ತೆಬದಿ ಮರಗಳಿಗೆ ನೀರು…ರಘುಲಾಲ್ ಸಂಸ್ಥೆಯಿಂದ ಸಾಮಾಜಿಕ ಕಳಕಳಿ…

ಮೈಸೂರು,ಆ18,Tv10 ಕನ್ನಡ

ರಾಜ್ಯದಲ್ಲಿ ಮಳೆ ಕೊರತೆ ಹಿನ್ನೆಲೆ ಒಣಗುತ್ತಿರುವ ರಸ್ತೆ ಬದಿಯ
ಗಿಡಗಳಿಗೆ ಪ್ರತಿದಿನ ಮೈಸೂರಿನ ಹೆಸರಾಂತ ಔಷಧಿ ವ್ಯಾಪಾರಿಗಳಾದ ರಘುಲಾಲ್ ಕಂಪನಿಯು ನೀರು ಹಾಯಿಸಿ ಆರೈಕೆ ಮಾಡುತ್ತಿದೆ.ಸಂಸ್ಥೆಯ ಸಂಸ್ಥಾಪಕ ಎನ್ ರಾಘವನ್ ಅವರು ಈ ಮೂಲಕ ಸಾಮಾಜಿಕ ಕಳಕಳಿ ತೋರಿದ್ದಾರೆ.
ಮೈಸೂರಿನ ಪ್ರಮುಖ ರಸ್ತೆಗಳಲ್ಲಿರುವ ಗಿಡಗಳಿಗೆ
ನೀರಿನ ಟ್ಯಾಂಕರ್ ಮೂಲಕ ಅಗತ್ಯ ನೀರು ಸರಬರಾಜು ಮಾಡುತ್ತಿದ್ದಾರೆ.ರಘುಲಾಲ್ ಕಂಪನಿಯ ಕಳಕಳಿಗೆ ಮೆಚ್ಚುಗೆ ವ್ಯಕ್ತವಾಗಿದೆ…

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *