ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ರಾಜ್ಯಕ್ಕೆ ದುರ್ದೆಸೆ ಪ್ರಾರಂಭವಾಗಿದೆ…ಮಾಜಿ ಸಚಿವ ಸಿ.ಟಿ.ರವಿ…

ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ರಾಜ್ಯಕ್ಕೆ ದುರ್ದೆಸೆ ಪ್ರಾರಂಭವಾಗಿದೆ…ಮಾಜಿ ಸಚಿವ ಸಿ.ಟಿ.ರವಿ…

ಮೈಸೂರು,ಆ18,Tv10 ಕನ್ನಡ

ಬಿಜೆಪಿ ಶಾಸಕರು ಕಾಂಗ್ರೆಸ್ ಗೆ ಹೋಗುತ್ತಾರೆ ಎಂಬ ವಿಚಾರಕ್ಕೆ ಮೈಸೂರಿನಲ್ಲಿ ಮಾಜಿ ಸಚಿವ ಸಿ.ಟಿ.ರವಿ ಪ್ರತಿಕ್ರಿಯಿಸಿದ್ದಾರೆ.ರಾಜ್ಯದಲ್ಲಿ ಕಾಂಗ್ರೆಸ್
ಅಧಿಕಾರ ಬಂದಾಗಿನಿಂದ ರಾಜ್ಯಕ್ಕೆ ದುರ್ದೆಸೆ ಶುರುವಾಗಿದೆ.
ಬಿಜೆಪಿ ಅಧಿಕಾರದಲ್ಲಿ ಇದ್ದಾಗ ಕೆ.ಆರ್.ಎಸ್ ಭರ್ತಿಯಾಗದ ಸ್ಥಿತಿ ಇರಲಿಲ್ಲ.ಈಗ ರೈತರಿಗೆ ನೀರಿಲ್ಲ, ಜಲಾಶಯ ಖಾಲಿಯಾಗಿದೆ.
ಪವರ್ ಕಟ್, ಲೋಡ್ ಶೆಡಿಂಗ್ ಶುರುವಾಗಿದೆ.
ಶೂನ್ಯ ಬಿಲ್ ಅಂತಾರೆ, ಕರೆಂಟೇ ಇಲ್ಲದ ಮೇಲೆ ಶೂನ್ಯ ಬಿಲ್ ಬರುತ್ತೆ.
ಇಂತಹ‌ ದುರ್ದೆಸೆ ಇರುವ ಸಂಧರ್ಭದಲ್ಲಿ ಕಾಂಗ್ರೆಸ್ ಗೆ ಶಾಸಕರು ಹೋಗುತ್ತಾರೆ ಎಂದು ನಂಬಲು ಸಾಧ್ಯವಿಲ್ಲ.
ಹೋಗೋರನ್ನ ರಾಜಕೀಯ ಜಾಣ್ಮೆ ಇರೋರು,ಬುದ್ದಿವಂತರು ಎಂದು ಹೇಳಲ್ಲ.
ಹೋಗುವವರಿಗೆ ದೂರಾಲೋಚನೆ ಇದೆ‌ ಎಂದು ಹೇಳಲಾಗಲ್ಲ.
ಸರ್ಕಾರ ಬಂದಾಗಿನಿಂದ ಅಲ್ಲಿನ ಹಿರಿಯ ಶಾಸಕರಿಗೆ ಸಮಾಧಾನ ಇಲ್ಲ.
ಇಲ್ಲಿಂದ ಹೋದವರಿಗೆ ಏನ್ ಸಮಾಧಾನ ಸಿಗುತ್ತೆ.ಇದರಿಂದ ಹೋಗುವ ಸಾಧ್ಯತೆ ಇಲ್ಲ ಎಂದು ನಂಬುತ್ತೇನೆ.
ಸೋಮಶೇಖರ್ ಅವರ ಜೊತೆ ಮಾತನಾಡುತ್ತೇನೆ.
ಅವರ ಭಾವನೆ ಏನಿದೆ ಎಂದು ತಿಳಿದುಕೊಂಡು ಉಳಿದವರ ಜೊತೆ ಮಾತನಾಡುತ್ತೇನೆ.
ಚುನಾವಣೆ ಮುಗಿದು 3 ತಿಂಗಳಾಗಿದೆ.ನಾವು ಸೋತಿರುವವರೆ ಇನ್ನೊಬ್ಬರ ಕಡೆ ಬೊಟ್ಟು ಮಾಡುತ್ತಿಲ್ಲ.
ನಾವು ಸೋತಿರೋದಕ್ಕೆ ತಪ್ಪು ನಮ್ಮದು ಅಂತ ಹೇಳ್ತಿದ್ದೇವೆ.
ಸೋಮಶೇಖರ್ ಜೊತೆ ಪೋನ್‌ ನಲ್ಲಿ ಮಾತಮಾಡಿದ್ದೇನೆ.
ಕೂತು ಮಾತನಾಡಿದ ನಂತರ ಎಲ್ಲವು ಬಗೆಹರಿಯುತ್ತೆ ಎಂದು ಹೇಳಿಕೆ ನೀಡಿದ್ದಾರೆ…

Spread the love

Related post

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…
ಮಂಗಳಮುಖಿ ಕಿಡ್ನಾಪ್…ಲೈಂಗಿಕ ಕಿರುಕುಳ…ನಾಲ್ವರು ದುಷ್ಕರ್ಮಿಗಳಿಂದ ಕೃತ್ಯ…ಮೂವರು ಅಂದರ್…24 ಗಂಟೆಯಲ್ಲಿ ಮೇಟಗಳ್ಳಿ ಪೊಲೀಸರ ಯಶಸ್ವಿ ಕಾರ್ಯಾಚರಣೆ…

ಮಂಗಳಮುಖಿ ಕಿಡ್ನಾಪ್…ಲೈಂಗಿಕ ಕಿರುಕುಳ…ನಾಲ್ವರು ದುಷ್ಕರ್ಮಿಗಳಿಂದ ಕೃತ್ಯ…ಮೂವರು ಅಂದರ್…24 ಗಂಟೆಯಲ್ಲಿ ಮೇಟಗಳ್ಳಿ ಪೊಲೀಸರ…

ಮಂಗಳಮುಖಿ ಕಿಡ್ನಾಪ್…ಲೈಂಗಿಕ ಕಿರುಕುಳ…ನಾಲ್ವರು ದುಷ್ಕರ್ಮಿಗಳಿಂದ ಕೃತ್ಯ…ಮೂವರು ಅಂದರ್…24 ಗಂಟೆಯಲ್ಲಿ ಮೇಟಗಳ್ಳಿ ಪೊಲೀಸರ ಯಶಸ್ವಿ ಕಾರ್ಯಾಚರಣೆ… ಮೈಸೂರು,ಏ18,Tv10 ಕನ್ನಡ ತಡರಾತ್ರಿಯಲ್ಲಿ ಒಂಟಿಯಾಗಿ ಬರುತ್ತಿದ್ದ ಮಂಗಳಮುಖಿಯನ್ನ ನಾಲ್ವರು ದುಷ್ಕರ್ಮಿಗಳು ಬಲವಂತವಾಗಿ ಆಟೋದಲ್ಲಿ…

Leave a Reply

Your email address will not be published. Required fields are marked *