ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ರಾಜ್ಯಕ್ಕೆ ದುರ್ದೆಸೆ ಪ್ರಾರಂಭವಾಗಿದೆ…ಮಾಜಿ ಸಚಿವ ಸಿ.ಟಿ.ರವಿ…

ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ರಾಜ್ಯಕ್ಕೆ ದುರ್ದೆಸೆ ಪ್ರಾರಂಭವಾಗಿದೆ…ಮಾಜಿ ಸಚಿವ ಸಿ.ಟಿ.ರವಿ…

ಮೈಸೂರು,ಆ18,Tv10 ಕನ್ನಡ

ಬಿಜೆಪಿ ಶಾಸಕರು ಕಾಂಗ್ರೆಸ್ ಗೆ ಹೋಗುತ್ತಾರೆ ಎಂಬ ವಿಚಾರಕ್ಕೆ ಮೈಸೂರಿನಲ್ಲಿ ಮಾಜಿ ಸಚಿವ ಸಿ.ಟಿ.ರವಿ ಪ್ರತಿಕ್ರಿಯಿಸಿದ್ದಾರೆ.ರಾಜ್ಯದಲ್ಲಿ ಕಾಂಗ್ರೆಸ್
ಅಧಿಕಾರ ಬಂದಾಗಿನಿಂದ ರಾಜ್ಯಕ್ಕೆ ದುರ್ದೆಸೆ ಶುರುವಾಗಿದೆ.
ಬಿಜೆಪಿ ಅಧಿಕಾರದಲ್ಲಿ ಇದ್ದಾಗ ಕೆ.ಆರ್.ಎಸ್ ಭರ್ತಿಯಾಗದ ಸ್ಥಿತಿ ಇರಲಿಲ್ಲ.ಈಗ ರೈತರಿಗೆ ನೀರಿಲ್ಲ, ಜಲಾಶಯ ಖಾಲಿಯಾಗಿದೆ.
ಪವರ್ ಕಟ್, ಲೋಡ್ ಶೆಡಿಂಗ್ ಶುರುವಾಗಿದೆ.
ಶೂನ್ಯ ಬಿಲ್ ಅಂತಾರೆ, ಕರೆಂಟೇ ಇಲ್ಲದ ಮೇಲೆ ಶೂನ್ಯ ಬಿಲ್ ಬರುತ್ತೆ.
ಇಂತಹ‌ ದುರ್ದೆಸೆ ಇರುವ ಸಂಧರ್ಭದಲ್ಲಿ ಕಾಂಗ್ರೆಸ್ ಗೆ ಶಾಸಕರು ಹೋಗುತ್ತಾರೆ ಎಂದು ನಂಬಲು ಸಾಧ್ಯವಿಲ್ಲ.
ಹೋಗೋರನ್ನ ರಾಜಕೀಯ ಜಾಣ್ಮೆ ಇರೋರು,ಬುದ್ದಿವಂತರು ಎಂದು ಹೇಳಲ್ಲ.
ಹೋಗುವವರಿಗೆ ದೂರಾಲೋಚನೆ ಇದೆ‌ ಎಂದು ಹೇಳಲಾಗಲ್ಲ.
ಸರ್ಕಾರ ಬಂದಾಗಿನಿಂದ ಅಲ್ಲಿನ ಹಿರಿಯ ಶಾಸಕರಿಗೆ ಸಮಾಧಾನ ಇಲ್ಲ.
ಇಲ್ಲಿಂದ ಹೋದವರಿಗೆ ಏನ್ ಸಮಾಧಾನ ಸಿಗುತ್ತೆ.ಇದರಿಂದ ಹೋಗುವ ಸಾಧ್ಯತೆ ಇಲ್ಲ ಎಂದು ನಂಬುತ್ತೇನೆ.
ಸೋಮಶೇಖರ್ ಅವರ ಜೊತೆ ಮಾತನಾಡುತ್ತೇನೆ.
ಅವರ ಭಾವನೆ ಏನಿದೆ ಎಂದು ತಿಳಿದುಕೊಂಡು ಉಳಿದವರ ಜೊತೆ ಮಾತನಾಡುತ್ತೇನೆ.
ಚುನಾವಣೆ ಮುಗಿದು 3 ತಿಂಗಳಾಗಿದೆ.ನಾವು ಸೋತಿರುವವರೆ ಇನ್ನೊಬ್ಬರ ಕಡೆ ಬೊಟ್ಟು ಮಾಡುತ್ತಿಲ್ಲ.
ನಾವು ಸೋತಿರೋದಕ್ಕೆ ತಪ್ಪು ನಮ್ಮದು ಅಂತ ಹೇಳ್ತಿದ್ದೇವೆ.
ಸೋಮಶೇಖರ್ ಜೊತೆ ಪೋನ್‌ ನಲ್ಲಿ ಮಾತಮಾಡಿದ್ದೇನೆ.
ಕೂತು ಮಾತನಾಡಿದ ನಂತರ ಎಲ್ಲವು ಬಗೆಹರಿಯುತ್ತೆ ಎಂದು ಹೇಳಿಕೆ ನೀಡಿದ್ದಾರೆ…

Spread the love

Related post

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ ಪುರೋಹಿತ ಹಲ್ಲೆ…

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ…

ಮೈಸೂರು,ಜೂ29,Tv10 ಕನ್ನಡ ಟ್ರಸ್ಟ್ ಗೆ ನೀಡಿದ ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ ಪುರೋಹಿತನೊಬ್ಬ ಮತ್ತೊಬ್ಬ ಪುರೋಹಿತನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಚಾಮುಂಡಿಪುರಂ ಬಳಿ ನಡೆದಿದೆ.ಗೀತಾಮೃತ…
ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…
ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಕೊಳ್ಳೇಗಾಲ,ಜೂ26,Tv10 ಕನ್ನಡ ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ಮೂರು ಮರಿಗಳು ಅಸಹಜ ಸಾವಿಗೀಡಾಗಿರುವ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ…

Leave a Reply

Your email address will not be published. Required fields are marked *