ಬೆಳ್ಳಂಬೆಳಗ್ಗೆ ಜೆಸಿಬಿ ಘರ್ಜನೆ…ಆಶ್ರಯ ಯೋಜನೆಗೆ ಮೀಸಲಾದ ಜಮೀನು ಒತ್ತುವರಿ ತೆರುವು…ಮಳೆಯಲ್ಲೂ ಕಾರ್ಯಾಚರಣೆ…

ಬೆಳ್ಳಂಬೆಳಗ್ಗೆ ಜೆಸಿಬಿ ಘರ್ಜನೆ…ಆಶ್ರಯ ಯೋಜನೆಗೆ ಮೀಸಲಾದ ಜಮೀನು ಒತ್ತುವರಿ ತೆರುವು…ಮಳೆಯಲ್ಲೂ ಕಾರ್ಯಾಚರಣೆ…

ಮೈಸೂರು,ಆ19,Tv10 ಕನ್ನಡ

ಬೆಳ್ಳಂಬೆಳಗ್ಗೆ ಸರ್ಕಾರಿ ಜಮೀನು ಒತ್ತುವರಿ ಮಾಡಿಕೊಂಡಿದ್ದವರಿಗೆ ಮೈಸೂರು ತಾಲೂಕು ತಹಸೀಲ್ದಾರ್ ಬಿ.ಎನ್.ಗಿರೀಶ್ ಶಾಕ್ ಕೊಟ್ಟಿದ್ದಾರೆ.ಆಶ್ರಯ ಯೋಜನೆಗಾಗಿ ಮಂಜೂರಾಗಿದ್ದ ಸರ್ಕಾರಿ ಗೋಮಾಳ ರಕ್ಷಿಸಿದ್ದಾರೆ.ಸರ್ಕಾರಿ ಜಮೀನಿನಲ್ಲಿ ನಿರ್ಮಿಸಲಾದ ಹಸು ಕೊಟ್ಟಿಗೆಗಳನ್ನ ನೆಲಸಮ ಮಾಡಿ ತೆರುವುಗೊಳಿಸಿದ್ದಾರೆ.ಮಳೆಯನ್ನೂ ಲೆಕ್ಕಿಸದ ತಹಸೀಲ್ದಾರ್ ತೆರುವು ಕಾರ್ಯಾಚರಣೆ ನಡೆಸಿದ್ದಾರೆ.

ಮೈಸೂರು ತಾಲೂಕು ಇಲವಾಲ ಹೋಬಳಿ ಆನಂದೂರು ಗ್ರಾಮದ ಸರ್ವೆ ನಂ 6 ಮೂಲತಃ ಸರ್ಕಾರಿ ಗೋಮಾಳ.1996 ರಲ್ಲಿ ಆಶ್ರಯ ಯೋಜನೆಗಾಗಿ 4 ಎಕ್ರೆ ಮಂಜೂರಾಗಿತ್ತು.ಸದರಿ ಜಮೀನಿನಲ್ಲಿ ಆನಂದೂರು ಗ್ರಾಮದ ಗವಿರಂಗೇಗೌಡ ಹಾಗೂ ಇತರರು 20 ಗುಂಟೆ ಜಮೀನು ಒತ್ತುವರಿ ಮಾಡಿಕೊಂಡಿದ್ದಾರೆ. ಸದರಿ ಜಮೀನಿನಲ್ಲಿ ಹಸು ಕೊಟ್ಟಿಗೆ ಸಹ ನಿರ್ಮಿಸಲಾಗಿದೆ.ಬೆಳಗಿನ ಮಳೆಯಲ್ಲೂ ಸಹ ತೆರುವು ಕಾರ್ಯಾಚರಣೆ ಪೂರ್ಣಗೊಳಿಸಿ ಸರ್ಕಾರಿ ಜಮೀನನ್ನ ರಕ್ಷಿಸಿದ್ದಾರೆ.

ತಹಸೀಲ್ದಾರ್ ಟಿ.ಎನ್.ಗಿರೀಶ್ ಗೆ ತಾಲೂಕು ಪಂಚಾಯ್ತಿ ಇ.ಓ.ಗಿರೀಶ್,ಭೂ ದಾಖಲೆಗಳ ಸಹಾಯಕ ನಿರ್ದೇಶಕ ಚಿಕ್ಕಣ್ಣ,ತಾಲೂಕು ಸರ್ವೇಯರ್ ವೆಂಕಟೇಶ್,ಉಪತಹಸೀಲ್ದಾರ್ ಕುಬೇರ್,ರಾಜಸ್ವ ನಿರೀಕ್ಷಕರಾದ ಶಿವಕುಮಾರ್ ಸೇರಿದಂತೆ ಇತರರು ಸಾಥ್ ನೀಡಿದರು…

Spread the love

Related post

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…
ಮಂಗಳಮುಖಿ ಕಿಡ್ನಾಪ್…ಲೈಂಗಿಕ ಕಿರುಕುಳ…ನಾಲ್ವರು ದುಷ್ಕರ್ಮಿಗಳಿಂದ ಕೃತ್ಯ…ಮೂವರು ಅಂದರ್…24 ಗಂಟೆಯಲ್ಲಿ ಮೇಟಗಳ್ಳಿ ಪೊಲೀಸರ ಯಶಸ್ವಿ ಕಾರ್ಯಾಚರಣೆ…

ಮಂಗಳಮುಖಿ ಕಿಡ್ನಾಪ್…ಲೈಂಗಿಕ ಕಿರುಕುಳ…ನಾಲ್ವರು ದುಷ್ಕರ್ಮಿಗಳಿಂದ ಕೃತ್ಯ…ಮೂವರು ಅಂದರ್…24 ಗಂಟೆಯಲ್ಲಿ ಮೇಟಗಳ್ಳಿ ಪೊಲೀಸರ…

ಮಂಗಳಮುಖಿ ಕಿಡ್ನಾಪ್…ಲೈಂಗಿಕ ಕಿರುಕುಳ…ನಾಲ್ವರು ದುಷ್ಕರ್ಮಿಗಳಿಂದ ಕೃತ್ಯ…ಮೂವರು ಅಂದರ್…24 ಗಂಟೆಯಲ್ಲಿ ಮೇಟಗಳ್ಳಿ ಪೊಲೀಸರ ಯಶಸ್ವಿ ಕಾರ್ಯಾಚರಣೆ… ಮೈಸೂರು,ಏ18,Tv10 ಕನ್ನಡ ತಡರಾತ್ರಿಯಲ್ಲಿ ಒಂಟಿಯಾಗಿ ಬರುತ್ತಿದ್ದ ಮಂಗಳಮುಖಿಯನ್ನ ನಾಲ್ವರು ದುಷ್ಕರ್ಮಿಗಳು ಬಲವಂತವಾಗಿ ಆಟೋದಲ್ಲಿ…

Leave a Reply

Your email address will not be published. Required fields are marked *