ಬೆಳ್ಳಂಬೆಳಗ್ಗೆ ಜೆಸಿಬಿ ಘರ್ಜನೆ…ಆಶ್ರಯ ಯೋಜನೆಗೆ ಮೀಸಲಾದ ಜಮೀನು ಒತ್ತುವರಿ ತೆರುವು…ಮಳೆಯಲ್ಲೂ ಕಾರ್ಯಾಚರಣೆ…

ಬೆಳ್ಳಂಬೆಳಗ್ಗೆ ಜೆಸಿಬಿ ಘರ್ಜನೆ…ಆಶ್ರಯ ಯೋಜನೆಗೆ ಮೀಸಲಾದ ಜಮೀನು ಒತ್ತುವರಿ ತೆರುವು…ಮಳೆಯಲ್ಲೂ ಕಾರ್ಯಾಚರಣೆ…

ಮೈಸೂರು,ಆ19,Tv10 ಕನ್ನಡ

ಬೆಳ್ಳಂಬೆಳಗ್ಗೆ ಸರ್ಕಾರಿ ಜಮೀನು ಒತ್ತುವರಿ ಮಾಡಿಕೊಂಡಿದ್ದವರಿಗೆ ಮೈಸೂರು ತಾಲೂಕು ತಹಸೀಲ್ದಾರ್ ಬಿ.ಎನ್.ಗಿರೀಶ್ ಶಾಕ್ ಕೊಟ್ಟಿದ್ದಾರೆ.ಆಶ್ರಯ ಯೋಜನೆಗಾಗಿ ಮಂಜೂರಾಗಿದ್ದ ಸರ್ಕಾರಿ ಗೋಮಾಳ ರಕ್ಷಿಸಿದ್ದಾರೆ.ಸರ್ಕಾರಿ ಜಮೀನಿನಲ್ಲಿ ನಿರ್ಮಿಸಲಾದ ಹಸು ಕೊಟ್ಟಿಗೆಗಳನ್ನ ನೆಲಸಮ ಮಾಡಿ ತೆರುವುಗೊಳಿಸಿದ್ದಾರೆ.ಮಳೆಯನ್ನೂ ಲೆಕ್ಕಿಸದ ತಹಸೀಲ್ದಾರ್ ತೆರುವು ಕಾರ್ಯಾಚರಣೆ ನಡೆಸಿದ್ದಾರೆ.

ಮೈಸೂರು ತಾಲೂಕು ಇಲವಾಲ ಹೋಬಳಿ ಆನಂದೂರು ಗ್ರಾಮದ ಸರ್ವೆ ನಂ 6 ಮೂಲತಃ ಸರ್ಕಾರಿ ಗೋಮಾಳ.1996 ರಲ್ಲಿ ಆಶ್ರಯ ಯೋಜನೆಗಾಗಿ 4 ಎಕ್ರೆ ಮಂಜೂರಾಗಿತ್ತು.ಸದರಿ ಜಮೀನಿನಲ್ಲಿ ಆನಂದೂರು ಗ್ರಾಮದ ಗವಿರಂಗೇಗೌಡ ಹಾಗೂ ಇತರರು 20 ಗುಂಟೆ ಜಮೀನು ಒತ್ತುವರಿ ಮಾಡಿಕೊಂಡಿದ್ದಾರೆ. ಸದರಿ ಜಮೀನಿನಲ್ಲಿ ಹಸು ಕೊಟ್ಟಿಗೆ ಸಹ ನಿರ್ಮಿಸಲಾಗಿದೆ.ಬೆಳಗಿನ ಮಳೆಯಲ್ಲೂ ಸಹ ತೆರುವು ಕಾರ್ಯಾಚರಣೆ ಪೂರ್ಣಗೊಳಿಸಿ ಸರ್ಕಾರಿ ಜಮೀನನ್ನ ರಕ್ಷಿಸಿದ್ದಾರೆ.

ತಹಸೀಲ್ದಾರ್ ಟಿ.ಎನ್.ಗಿರೀಶ್ ಗೆ ತಾಲೂಕು ಪಂಚಾಯ್ತಿ ಇ.ಓ.ಗಿರೀಶ್,ಭೂ ದಾಖಲೆಗಳ ಸಹಾಯಕ ನಿರ್ದೇಶಕ ಚಿಕ್ಕಣ್ಣ,ತಾಲೂಕು ಸರ್ವೇಯರ್ ವೆಂಕಟೇಶ್,ಉಪತಹಸೀಲ್ದಾರ್ ಕುಬೇರ್,ರಾಜಸ್ವ ನಿರೀಕ್ಷಕರಾದ ಶಿವಕುಮಾರ್ ಸೇರಿದಂತೆ ಇತರರು ಸಾಥ್ ನೀಡಿದರು…

Spread the love

Related post

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…
ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್ ವಾರ್ನಿಂಗ್…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್…

Leave a Reply

Your email address will not be published. Required fields are marked *