ಬೆಳ್ಳಂಬೆಳಗ್ಗೆ ಜೆಸಿಬಿ ಘರ್ಜನೆ…ಆಶ್ರಯ ಯೋಜನೆಗೆ ಮೀಸಲಾದ ಜಮೀನು ಒತ್ತುವರಿ ತೆರುವು…ಮಳೆಯಲ್ಲೂ ಕಾರ್ಯಾಚರಣೆ…

ಬೆಳ್ಳಂಬೆಳಗ್ಗೆ ಜೆಸಿಬಿ ಘರ್ಜನೆ…ಆಶ್ರಯ ಯೋಜನೆಗೆ ಮೀಸಲಾದ ಜಮೀನು ಒತ್ತುವರಿ ತೆರುವು…ಮಳೆಯಲ್ಲೂ ಕಾರ್ಯಾಚರಣೆ…

ಮೈಸೂರು,ಆ19,Tv10 ಕನ್ನಡ

ಬೆಳ್ಳಂಬೆಳಗ್ಗೆ ಸರ್ಕಾರಿ ಜಮೀನು ಒತ್ತುವರಿ ಮಾಡಿಕೊಂಡಿದ್ದವರಿಗೆ ಮೈಸೂರು ತಾಲೂಕು ತಹಸೀಲ್ದಾರ್ ಬಿ.ಎನ್.ಗಿರೀಶ್ ಶಾಕ್ ಕೊಟ್ಟಿದ್ದಾರೆ.ಆಶ್ರಯ ಯೋಜನೆಗಾಗಿ ಮಂಜೂರಾಗಿದ್ದ ಸರ್ಕಾರಿ ಗೋಮಾಳ ರಕ್ಷಿಸಿದ್ದಾರೆ.ಸರ್ಕಾರಿ ಜಮೀನಿನಲ್ಲಿ ನಿರ್ಮಿಸಲಾದ ಹಸು ಕೊಟ್ಟಿಗೆಗಳನ್ನ ನೆಲಸಮ ಮಾಡಿ ತೆರುವುಗೊಳಿಸಿದ್ದಾರೆ.ಮಳೆಯನ್ನೂ ಲೆಕ್ಕಿಸದ ತಹಸೀಲ್ದಾರ್ ತೆರುವು ಕಾರ್ಯಾಚರಣೆ ನಡೆಸಿದ್ದಾರೆ.

ಮೈಸೂರು ತಾಲೂಕು ಇಲವಾಲ ಹೋಬಳಿ ಆನಂದೂರು ಗ್ರಾಮದ ಸರ್ವೆ ನಂ 6 ಮೂಲತಃ ಸರ್ಕಾರಿ ಗೋಮಾಳ.1996 ರಲ್ಲಿ ಆಶ್ರಯ ಯೋಜನೆಗಾಗಿ 4 ಎಕ್ರೆ ಮಂಜೂರಾಗಿತ್ತು.ಸದರಿ ಜಮೀನಿನಲ್ಲಿ ಆನಂದೂರು ಗ್ರಾಮದ ಗವಿರಂಗೇಗೌಡ ಹಾಗೂ ಇತರರು 20 ಗುಂಟೆ ಜಮೀನು ಒತ್ತುವರಿ ಮಾಡಿಕೊಂಡಿದ್ದಾರೆ. ಸದರಿ ಜಮೀನಿನಲ್ಲಿ ಹಸು ಕೊಟ್ಟಿಗೆ ಸಹ ನಿರ್ಮಿಸಲಾಗಿದೆ.ಬೆಳಗಿನ ಮಳೆಯಲ್ಲೂ ಸಹ ತೆರುವು ಕಾರ್ಯಾಚರಣೆ ಪೂರ್ಣಗೊಳಿಸಿ ಸರ್ಕಾರಿ ಜಮೀನನ್ನ ರಕ್ಷಿಸಿದ್ದಾರೆ.

ತಹಸೀಲ್ದಾರ್ ಟಿ.ಎನ್.ಗಿರೀಶ್ ಗೆ ತಾಲೂಕು ಪಂಚಾಯ್ತಿ ಇ.ಓ.ಗಿರೀಶ್,ಭೂ ದಾಖಲೆಗಳ ಸಹಾಯಕ ನಿರ್ದೇಶಕ ಚಿಕ್ಕಣ್ಣ,ತಾಲೂಕು ಸರ್ವೇಯರ್ ವೆಂಕಟೇಶ್,ಉಪತಹಸೀಲ್ದಾರ್ ಕುಬೇರ್,ರಾಜಸ್ವ ನಿರೀಕ್ಷಕರಾದ ಶಿವಕುಮಾರ್ ಸೇರಿದಂತೆ ಇತರರು ಸಾಥ್ ನೀಡಿದರು…

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *