ಶಾಲಾ ಬಾಲಕಿ ಅಪಹರಣ ಯತ್ನ…ಹುಲ್ಲಹಳ್ಳಿ ಠಾಣೆಯಲ್ಲಿ ದೂರು ದಾಖಲು…

ಶಾಲಾ ಬಾಲಕಿ ಅಪಹರಣ ಯತ್ನ…ಹುಲ್ಲಹಳ್ಳಿ ಠಾಣೆಯಲ್ಲಿ ದೂರು ದಾಖಲು…

ನಂಜನಗೂಡು,ಆ19,Tv10 ಕನ್ನಡ

ನಂಜನಗೂಡಿನ ಹುಲ್ಲಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿನಿ ಅಪಹರಣ ಯತ್ನ ನಡೆದಿದೆ. ಎರಡನೇ ತರಗತಿಯ ಅನುಷಾ ಎಂಬಾಕೆಯನ್ನ ಅಪಹರಿಸುವ ಯತ್ನ ನಡೆದಿದೆ. ಶೌಚಾಲಯಕ್ಕೆ ತೆರಳಿದ ವೇಳೆ ಇಬ್ಬರು ಅಪರಿಚಿತ ವ್ಯಕ್ತಿಗಳು ಅಪಹರಿಸಲು ಯತ್ನಿಸಿದ್ದಾರೆ. ಬಾಲಕಿಯ ಬಾಯಿಗೆ ಬಟ್ಟೆ ತುರುಕಿ ಅಪಹರಿಸಲು ಯತ್ನಿಸಿದಾಗ ಕಿರುಚಾಡಿದ್ದಾಳೆ.ಅನುಷಾ ಕಿರುಚಾಡಿದ ಶಬ್ದಕ್ಕೆ ಶಾಲೆಯ ವಿದ್ಯಾರ್ಥಿಗಳು ಮತ್ತು ಶಿಕ್ಷಕರುಗಳು ದೌಡಾಯಿಸಿದಾಗ ಬಾಲಕಿಯನ್ನ ದುಷ್ಕರ್ಮಿಗಳು ಸ್ಥಳದಲ್ಲಿ ಬಿಟ್ಟು ಪರಾರಿಯಾಗಿದ್ದಾರೆ. ಘಟನೆಯನ್ನು ಖಂಡಿಸಿ ಜಯ ಕರ್ನಾಟಕ ಸಂಘಟನೆಯ ಹೋಬಳಿಯ ಅಧ್ಯಕ್ಷ ಜವರ ನಾಯಕ ಘಟನೆಯನ್ನ ಖಂಡಿಸಿದ್ದಾರೆ. ಶಾಲೆಯ ಹಿಂಭಾಗ ಕಾಂಪೌಂಡ್ ಸಂಪೂರ್ಣ ಶಿಥಿಲ ಗೊಂಡಿದ್ದು ಮತ್ತು ಅತಿ ಹೆಚ್ಚು ಮರ ಗಿಡಗಂಟೆಗಳು ಬೆಳೆದಿದ್ದು ವಿಧ್ಯಾರ್ಥಿಗಳಿಗೆ ರಕ್ಷಣೆ ಇಲ್ಲ ಎಂದು ಆರೋಪಿಸಿದ್ದಾರೆ. ಗಿಡಗಂಟೆಗಳನ್ನು ತೆರೆವುಗೊಳಿಸಿ ಕಾಂಪೌಂಡ್ ನಿರ್ಮಿಸಲು ಒತ್ತಾಯಿಸಿದ್ದಾರೆ.ಈ ಸಂಭಂಧ ಶಾಲೆಯ ಮುಖ್ಯ ಶಿಕ್ಷಕರುಗಳು ಹುಲ್ಲಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ…

Spread the love

Related post

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…
ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್ ವಾರ್ನಿಂಗ್…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್…

Leave a Reply

Your email address will not be published. Required fields are marked *