ಶಾಲಾ ಬಾಲಕಿ ಅಪಹರಣ ಯತ್ನ…ಹುಲ್ಲಹಳ್ಳಿ ಠಾಣೆಯಲ್ಲಿ ದೂರು ದಾಖಲು…

ಶಾಲಾ ಬಾಲಕಿ ಅಪಹರಣ ಯತ್ನ…ಹುಲ್ಲಹಳ್ಳಿ ಠಾಣೆಯಲ್ಲಿ ದೂರು ದಾಖಲು…

ನಂಜನಗೂಡು,ಆ19,Tv10 ಕನ್ನಡ

ನಂಜನಗೂಡಿನ ಹುಲ್ಲಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿನಿ ಅಪಹರಣ ಯತ್ನ ನಡೆದಿದೆ. ಎರಡನೇ ತರಗತಿಯ ಅನುಷಾ ಎಂಬಾಕೆಯನ್ನ ಅಪಹರಿಸುವ ಯತ್ನ ನಡೆದಿದೆ. ಶೌಚಾಲಯಕ್ಕೆ ತೆರಳಿದ ವೇಳೆ ಇಬ್ಬರು ಅಪರಿಚಿತ ವ್ಯಕ್ತಿಗಳು ಅಪಹರಿಸಲು ಯತ್ನಿಸಿದ್ದಾರೆ. ಬಾಲಕಿಯ ಬಾಯಿಗೆ ಬಟ್ಟೆ ತುರುಕಿ ಅಪಹರಿಸಲು ಯತ್ನಿಸಿದಾಗ ಕಿರುಚಾಡಿದ್ದಾಳೆ.ಅನುಷಾ ಕಿರುಚಾಡಿದ ಶಬ್ದಕ್ಕೆ ಶಾಲೆಯ ವಿದ್ಯಾರ್ಥಿಗಳು ಮತ್ತು ಶಿಕ್ಷಕರುಗಳು ದೌಡಾಯಿಸಿದಾಗ ಬಾಲಕಿಯನ್ನ ದುಷ್ಕರ್ಮಿಗಳು ಸ್ಥಳದಲ್ಲಿ ಬಿಟ್ಟು ಪರಾರಿಯಾಗಿದ್ದಾರೆ. ಘಟನೆಯನ್ನು ಖಂಡಿಸಿ ಜಯ ಕರ್ನಾಟಕ ಸಂಘಟನೆಯ ಹೋಬಳಿಯ ಅಧ್ಯಕ್ಷ ಜವರ ನಾಯಕ ಘಟನೆಯನ್ನ ಖಂಡಿಸಿದ್ದಾರೆ. ಶಾಲೆಯ ಹಿಂಭಾಗ ಕಾಂಪೌಂಡ್ ಸಂಪೂರ್ಣ ಶಿಥಿಲ ಗೊಂಡಿದ್ದು ಮತ್ತು ಅತಿ ಹೆಚ್ಚು ಮರ ಗಿಡಗಂಟೆಗಳು ಬೆಳೆದಿದ್ದು ವಿಧ್ಯಾರ್ಥಿಗಳಿಗೆ ರಕ್ಷಣೆ ಇಲ್ಲ ಎಂದು ಆರೋಪಿಸಿದ್ದಾರೆ. ಗಿಡಗಂಟೆಗಳನ್ನು ತೆರೆವುಗೊಳಿಸಿ ಕಾಂಪೌಂಡ್ ನಿರ್ಮಿಸಲು ಒತ್ತಾಯಿಸಿದ್ದಾರೆ.ಈ ಸಂಭಂಧ ಶಾಲೆಯ ಮುಖ್ಯ ಶಿಕ್ಷಕರುಗಳು ಹುಲ್ಲಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ…

Spread the love

Related post

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…
ಮಂಗಳಮುಖಿ ಕಿಡ್ನಾಪ್…ಲೈಂಗಿಕ ಕಿರುಕುಳ…ನಾಲ್ವರು ದುಷ್ಕರ್ಮಿಗಳಿಂದ ಕೃತ್ಯ…ಮೂವರು ಅಂದರ್…24 ಗಂಟೆಯಲ್ಲಿ ಮೇಟಗಳ್ಳಿ ಪೊಲೀಸರ ಯಶಸ್ವಿ ಕಾರ್ಯಾಚರಣೆ…

ಮಂಗಳಮುಖಿ ಕಿಡ್ನಾಪ್…ಲೈಂಗಿಕ ಕಿರುಕುಳ…ನಾಲ್ವರು ದುಷ್ಕರ್ಮಿಗಳಿಂದ ಕೃತ್ಯ…ಮೂವರು ಅಂದರ್…24 ಗಂಟೆಯಲ್ಲಿ ಮೇಟಗಳ್ಳಿ ಪೊಲೀಸರ…

ಮಂಗಳಮುಖಿ ಕಿಡ್ನಾಪ್…ಲೈಂಗಿಕ ಕಿರುಕುಳ…ನಾಲ್ವರು ದುಷ್ಕರ್ಮಿಗಳಿಂದ ಕೃತ್ಯ…ಮೂವರು ಅಂದರ್…24 ಗಂಟೆಯಲ್ಲಿ ಮೇಟಗಳ್ಳಿ ಪೊಲೀಸರ ಯಶಸ್ವಿ ಕಾರ್ಯಾಚರಣೆ… ಮೈಸೂರು,ಏ18,Tv10 ಕನ್ನಡ ತಡರಾತ್ರಿಯಲ್ಲಿ ಒಂಟಿಯಾಗಿ ಬರುತ್ತಿದ್ದ ಮಂಗಳಮುಖಿಯನ್ನ ನಾಲ್ವರು ದುಷ್ಕರ್ಮಿಗಳು ಬಲವಂತವಾಗಿ ಆಟೋದಲ್ಲಿ…

Leave a Reply

Your email address will not be published. Required fields are marked *