ಮೈಸೂರು: ಯುವಕನ ಕೊಲೆ…ತಂದೆಯ ಎದುರೇ ಚಾಕು ಹಾಕಿದ ಚೆಡ್ಡಿ ದೋಸ್ತಿಗಳು…

ಬಾಲರಾಜ್ (28) ಕೊಲೆಯಾದ ದುರ್ದೈವಿ

ಮೈಸೂರು,ಆ20,Tv10 ಕನ್ನಡ

ಕ್ಷುಲ್ಲಕ ಕಾರಣಕ್ಕೆ ಮೈಸೂರಿನಲ್ಲಿ ಯುವಕನ ಕೊಲೆಯಾಗಿದೆ.ಮೈಸೂರಿನ
ವಿದ್ಯಾನಗರ ಬಡಾವಣೆಯ ನಾಲ್ಕನೇ ಕ್ರಾಸ್‌ನಲ್ಲಿ ಘಟನೆ ನಡೆದಿದೆ.ಮೈಸೂರು ರೇಸ್ ಕೋರ್ಸ್ ಬುಕ್ಕಿಯ ಜೊತೆ ಕೆಲಸ ಮಾಡುತ್ತಿದ್ದ
ಬಾಲರಾಜ್ (28) ಕೊಲೆಯಾದ ದುರ್ದೈವಿ.ನಾಲ್ಕು ಜನರಿಂದ ಕೃತ್ಯ ನಡೆದಿದೆ.
ನಾಲ್ವರ ವಿರುದ್ದ ಎಫ್ ಐ ಅರ್ ದಾಖಲಾಗಿದೆ.
ತೇಜಸ್,ಸಂಜಯ್, ಕಿರಣ್,ಸಾಮ್ರಾಟ್, ವಿರುದ್ದ ಎಫ್ ಐ ಆರ್ ದಾಖಲಾಗಿದೆ.ಚಿಕ್ಕ ವಯಸ್ಸಿನಿಂದ ಮೃತ ಹಾಗೂ ಆರೋಪಿಗಳು ಸ್ನೇಹಿತರು.ಕ್ಷುಲ್ಲಕ ಕಾರಣಕ್ಕೆ ಜಗಳ ಆರಂಭವಾಗಿದೆ.ಎಲ್ಲರೂ ಒಂದೇ ರಸ್ತೆ ನಿವಾಸಿಗಳು.ಕ್ಷುಲ್ಲಕ ಕಾರಣಕ್ಕೆ ಬಾಲರಾಜ್ ಮನೆ ಮುಂದೆ ಬಂದು ಕ್ಯಾತೆ ತೆಗೆದಿದ್ದಾರೆ.ಮಾತಿನ ಚಕಮಕಿ ನಡೆಯುತ್ತಿದ್ದ ವೇಳೆ ಮೃತನ ತಂದೆ ಜಗಳ ಬಿಡಿಸಲು ಯತ್ನಿಸಿದ್ದಾರೆ.ಈ ವೇಳೆ ಆರೋಪಿಗಳು ಚಾಕುವಿನಿಂದ ಇರಿದಿದ್ದಾರೆ.ಬಾಲರಾಜ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ನಜರ್‌ಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಮಂಡ್ಯ,ಜೂ30,Tv10 ಕನ್ನಡ ಕೆ.ಆರ್.ಎಸ್.ಡ್ಯಾಂ ಒಡಲನ್ನು ತುಂಬಿದ ಕಾವೇರಿ ಮಾತೆಗೆ ಇಂದು ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ.ಈ ಹಿನ್ನೆಲೆ ಕೆ ಆರ್.ಎಸ್.ನವವಧುವಿನಂತೆ ಶೃಂಗಾರಗೊಂಡಿದೆ.ಕನ್ನಡ ಬಾವುಟದಿಂದ ಕಂಗೊಳಿಸುತ್ತಿದೆ.ಹಸಿರು ತೋರಣ, ಹೂಗಳ ಮೂಲಕ…
ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ ಪುರೋಹಿತ ಹಲ್ಲೆ…

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ…

ಮೈಸೂರು,ಜೂ29,Tv10 ಕನ್ನಡ ಟ್ರಸ್ಟ್ ಗೆ ನೀಡಿದ ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ ಪುರೋಹಿತನೊಬ್ಬ ಮತ್ತೊಬ್ಬ ಪುರೋಹಿತನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಚಾಮುಂಡಿಪುರಂ ಬಳಿ ನಡೆದಿದೆ.ಗೀತಾಮೃತ…
ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…

Leave a Reply

Your email address will not be published. Required fields are marked *