KRS:ಚಿರತೆ ಆಯ್ತು…ಇದೀಗ ನಾಯಿ ಹಾವಳಿ…15 ಪ್ರವಾಸಿಗರಿಗೆ ಕಚ್ಚಿದ ನಾಯಿ…

KRS:ಚಿರತೆ ಆಯ್ತು…ಇದೀಗ ನಾಯಿ ಹಾವಳಿ…15 ಪ್ರವಾಸಿಗರಿಗೆ ಕಚ್ಚಿದ ನಾಯಿ…

ಮಂಡ್ಯ : ಚಿರತೆ ಬಳಿಕ KRS ನಲ್ಲಿ

KRS:ಚಿರತೆ ಆಯ್ತು…ಇದೀಗ ನಾಯಿ ಹಾವಳಿ…15 ಪ್ರವಾಸಿಗರಿಗೆ ಕಚ್ಚಿದ ನಾಯಿ…

ಮಂಡ್ಯ,ಆ21,Tv10 ಕನ್ನಡ

ಕೆಲವು ದಿನಗಳ ಹಿಂದಷ್ಟೆ KRS ನಲ್ಲಿ ಚಿರತೆ ಕಾಣಿಸಿಕೊಂಡು ಆತಂಕ ಸೃಷ್ಟಿಯಾಗಿದ್ದ ಕೆ.ಆರ್.ಎಸ್.ನಲ್ಲಿ ಇದೀಗ ನಾಯಿ ಹಾವಳಿ ಪ್ರವಾಸಿಗರನ್ನ ಬೆಚ್ಚಿ ಬೀಳಿಸಿದೆ.ಬೃಂದಾವನದ ಸೊಬಗು ನೊಡಲು ಬಂದ 15 ನಾಯಿ ಜನಕ್ಕೆ ಕಚ್ಚಿದೆ.
ನಿನ್ನೆ ರಾತ್ರಿ KRS ನ ಬೃಂದಾವನದಲ್ಲಿ ಘಟನೆ ನಡೆದಿದೆ.
ವೀಕೆಂಡ್ ಹಿನ್ನೆಲೆ ನಿನ್ನೆ KRS ಗೆ ಪ್ರವಾಸಿಗರ ದಂಡು ಹರಿದು ಬಂದಿತ್ತು.ಧ್ವನಿ ಬೆಳಕು ಕಾರಂಜಿಯನ್ನ ಪ್ರವಾಸಿಗರು ನೋಡುತ್ತಿದ್ದ ವೇಳೆ ನಾಯಿ
ಏಕಾ ಏಕಿ ನುಗ್ಗಿ
ಸುಮಾರು 15 ಜನರಿಗೆ ಕಡಿದಿದೆ.ನಾಯಿ ದಾಳಿಯಿಂದ ಪ್ರವಾಸಿಗರು ದಿಕ್ಕೆಟ್ಟು ಓಡಿದ್ದಾರೆ.ನಾಯಿ ಅವಂತಾರದಿಂದ ದಿಬ್ಬಂದಿಗಳು ಅರ್ಧಕ್ಕೆ ಪ್ರವಾಸಿಗರನ್ನ ಹೊರಕ್ಕೆ ಕಳಿಸಿದ್ದಾರೆ.ಚಿರತೆ ಆತಂಕದಿಂದ ಹೊರಬಂದ ಪ್ರವಾಸಿಗರಿಗೆ ನಾಯಿ ಕಾಟ ಶುರುವಾಗಿದೆ…

Spread the love

Related post

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ ಪುರೋಹಿತ ಹಲ್ಲೆ…

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ…

ಮೈಸೂರು,ಜೂ29,Tv10 ಕನ್ನಡ ಟ್ರಸ್ಟ್ ಗೆ ನೀಡಿದ ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ ಪುರೋಹಿತನೊಬ್ಬ ಮತ್ತೊಬ್ಬ ಪುರೋಹಿತನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಚಾಮುಂಡಿಪುರಂ ಬಳಿ ನಡೆದಿದೆ.ಗೀತಾಮೃತ…
ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…
ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಕೊಳ್ಳೇಗಾಲ,ಜೂ26,Tv10 ಕನ್ನಡ ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ಮೂರು ಮರಿಗಳು ಅಸಹಜ ಸಾವಿಗೀಡಾಗಿರುವ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ…

Leave a Reply

Your email address will not be published. Required fields are marked *