ಸ್ನೇಹಿತನ ಕೊಲೆ ಪ್ರಕರಣ…ಆರೋಪಿ ತಾಯಿ ಆತ್ಮಹತ್ಯೆ…ತಂದೆ ಹೃದಯಾಘಾತದಿಂದ ಸಾವು…

  • Crime
  • August 22, 2023
  • No Comment
  • 259

ಮೈಸೂರು,ಆ22,Tv10 ಕನ್ನಡ

ಚಾಕುವಿನಿಂದ ಇರಿದು ಸ್ನೇಹಿತನ ಕೊಲೆ ಮಾಡಿದ್ದ ಆರೋಪಿಯ ತಾಯಿ ಅವಮಾನ ತಾಳದೆ ಆತ್ಮಹತ್ಯೆ ಮಾಡಿಕೊಂಡರೆ ಜೈಲಿನಲ್ಲಿದ್ದ ತಂದೆ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ. ಎರಡು ದಿನಗಳ ಹಿಂದೆ ವಿದ್ಯಾನಗರದಲ್ಲಿ ಬಾಲರಾಜ್ ಗೆ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿತ್ತು.ಪ್ರಕರಣಕ್ಕೆ ಸಂಭಂಧಿಸಿದಂತೆ ತೇಜಸ್,ಸಂಜಯ್,ಕಿರಣ್,ಸಾಮ್ರಾಟ್ ನಾಲ್ವರ ವಿರುದ್ದ ಪ್ರಕರಣ ದಾಖಲಾಗಿತ್ತು.ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದ ತೇಜಸ್ ತಾಯಿ ಇಂದ್ರಾಣಿ
ಆಘಾತದಿಂದ ಆತ್ಮಹತ್ಯೆ(35) ಮಾಡಿಕೊಂಡಿದ್ದಾರೆ.
ತೇಜಸ್ ತಾಯಿ ಇಂದ್ರಾಣಿ ಅವಮಾನ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡರೆ ಇಂದ್ರಾಣಿ ಪತಿ ಸಾಮ್ರಾಟ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಬಾಲರಾಜ್ ಕೊಲೆ ಪ್ರಕರಣದಲ್ಲಿ ಸಾಮ್ರಾಟ್ ಸಹ ಆರೋಪಿಯಾಗಿದ್ದರು.
ಸಾಮ್ರಾಟ್ ಮತ್ತೊಬ್ಬ ಆರೋಪಿ ತೇಜಸ್ ತಂದೆ ಆಗಿದ್ದಾರೆ.
ಸಾಮ್ರಾಟ್‌ಗೆ ಜೈಲಿನಲ್ಲಿ ಹೃದಯಾಘಾತ ಸಾವನ್ನಪ್ಪಿದ್ದಾರೆ.ನಜರಬಾದ್ ಹಾಗೂ
ಮಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…
ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…

Leave a Reply

Your email address will not be published. Required fields are marked *