ಮೈಸೂರು:ಸ್ನೇಹಿತನ ಕೊಲೆ ಆರೋಪಿಯ ತಂದೆ ತಾಯಿ ಅಂತ್ಯಕ್ರಿಯೆಗೆ ಅನುಮತಿ ನೀಡಿದ ನ್ಯಾಯಾಲಯ…

  • Crime
  • August 22, 2023
  • No Comment
  • 195

ಮೈಸೂರು,ಆ22,Tv10 ಕನ್ನಡ

ಸ್ನೇಹಿತನ ಕೊಲೆ ಮಾಡಿ ಜೈಲು ಸೇರಿದ್ದ ಆರೋಪಿ ತೇಜಸ್ ಗೆ ಮೃತಪಟ್ಟ ತಂದೆ ತಾಯಿ ಅಂತ್ಯಕ್ರಿಯೆ ನೆರವೇರಿಸಲು ಮೈಸೂರು ನ್ಯಾಯಾಲಯ ಅನುಮತಿ ನೀಡಿದೆ.ಕ್ಷುಲ್ಲಕ ಕಾರಣಕ್ಕೆ ತೇಜಸ್ ಸ್ನೇಹಿತ ಬಾಲರಾಜ್ ಗೆ ಚಾಕುವಿನಿಂದ ಇರಿದು ಕೊಂದ ಆರೋಪದಡಿ ಜೈಲು ಸೇರಿದ್ದ.ಕೃತ್ಯದಲ್ಲಿ ತೇಜಸ್ ತಂದೆ ಸಾಮ್ರಾಟ್ ಸಹ ಭಾಗಿಯಾಗಿ ಮಗನ ಜೊತೆ ಜೈಲು ಸೇರಿದ್ದರು.ತೇಜಸ್ ಹಾಗೂ ಸಾಮ್ರಾಟ್ ಇಬ್ಬರೂ ಜೈಲು ಸೇರಿದ ಹಿನ್ನಲೆ ಮನನೊಂದ ಸಾಮ್ರಾಟ್ ಪತ್ನಿ ಇಂದ್ರಾಣಿ ಆತ್ಮಹತ್ಯೆ ಮಾಡಿಕೊಂಡರು.ಈ ಅಘಾತದಿಂದ ಜೈಲಿನಲ್ಲಿದ್ದ ಸಾಮ್ರಾಟ್ ಹೃದಯಾಘಾತದಿಂದ ಮೃತಪಟ್ಟರು.ಕೊಲೆ ನಡೆದ ಎರಡು ದಿನಗಳ ಅಂತರದಲ್ಲಿ ಆರೋಪಿಯ ತಂದೆ ಹಾಗೂ ತಾಯಿ ಮೃತಪಟ್ಟಿದ್ದಾರೆ.ತಂದೆ ತಾಯಿ ಅಂತ್ಯಕ್ರಿಯೆ ನೆರವೇರಿಸಲು ತೇಜಸ್ ಗೆ ನ್ಯಾಯಾಲಯ ಅನುಮತಿ ನೀಡಿದೆ.
ಚಾಮುಂಡಿ ಬೆಟ್ಟದ ತಪ್ಪಲಿನ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ….

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು… ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *