ಚಂದ್ರಯಾನ 3 ಯಶಸ್ಸಿಗೆ ಬಿಜೆಪಿ ಮುಖಂಡರಿಂದ ಮಂತ್ರಾಲಯ ಯಾತ್ರೆ…

ಮೈಸೂರು,ಆ22,Tv10 ಕನ್ನಡ

ಚಂದ್ರಯಾನ 3 ಯಶಸ್ಸು ಕೋರಿ ಮೈಸೂರು ಬಿಜೆಪಿ ಮುಖಂಡರು ಮಂತ್ರಾಲಯ ಯಾತ್ರೆ ಕೈಗೊಂಡಿದ್ದಾರೆ.ನಾಳೆ ಗುರುರಾಯರಿಗೆ ವಿಶೇಷ ಪೂಜೆ ಸಲ್ಲಿಸಿ ಯಶಸ್ಸು ಕೋರಲಿದ್ದಾರೆ.ಮೈಸೂರು ಕೆ.ಆರ್.ಕ್ಷೇತ್ರದ ಬಿಜೆಪಿ ಶಾಸಕ ಶ್ರೀವತ್ಸ ನೇತೃತ್ವದಲ್ಲಿ ಇಂದು ಮಂತ್ರಾಲಯಕ್ಕೆ ಯಾತ್ರೆ ಹೊರಟಿದ್ದಾರೆ.ಮೈಸೂರು ಮಹಾನಗರ ಪಾಲಿಕೆ ಸದಸ್ಯರು ಸೇರಿದಂತೆ 80 ಕ್ಕೂ ಹೆಚ್ಚು ಮುಖಂಡರು ರೈಲಿನಲ್ಲಿ ಹೊರಟಿದ್ದು ನಾಳೆ ವಿಶೇಷ ಪೂಜೆ ಕೈಗೊಳ್ಳಲಿದ್ದಾರೆ.ಭಾರತಮಾತೆಗೆ,ಇಸ್ರೂ ವಿಜ್ಞಾನಿಗಳಿಗೆ, ಹಾಗೂ ಪ್ರಧಾನಿ ನರೇಂದ್ರ ಮೋದಿಗೆ ಜೈಕಾರ ಕೂಗಿ ಪ್ರಯಾಣ ಬೆಳೆಸಿದ್ದಾರೆ…

Spread the love

Related post

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…
ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಕೊಳ್ಳೇಗಾಲ,ಜೂ26,Tv10 ಕನ್ನಡ ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ಮೂರು ಮರಿಗಳು ಅಸಹಜ ಸಾವಿಗೀಡಾಗಿರುವ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ…
ಪೀಡಿಯಾಟ್ರಿಕ್ ನ್ಯೂರೋಲಾಜಿಸ್ಟ್ ಡಾ. ಅನುಷಾ ರಾಜ್ ಗೆ ಮಿಸ್. ಮೆಡಿಕ್ವೀನ್ 2025 ಕಿರೀಟ…

ಪೀಡಿಯಾಟ್ರಿಕ್ ನ್ಯೂರೋಲಾಜಿಸ್ಟ್ ಡಾ. ಅನುಷಾ ರಾಜ್ ಗೆ ಮಿಸ್. ಮೆಡಿಕ್ವೀನ್ 2025…

ಮೈಸೂರು,ಜೂ26,Tv10 ಕನ್ನಡ ಮೈಸೂರಿನ ಪೀಡಿಯಾಟ್ರಿಕ್ ನ್ಯೂರಾಲಜಿಸ್ಟ್ ಡಾ.ಅನೂಷಾ ರಾಜ್ ರವರು ಮಿಸ್ ಮೆಡಿಕ್ವೀನ್ 2025 ಸ್ಪರ್ಧೆಯಲ್ಲಿ ವಿಜಯಿಯಾಗಿ ಹೊರಹೊಮ್ಮಿದ್ದಾರೆ. ಜೂನ್ 22 ರಂದು ಮಹಾರಾಷ್ಟ್ರದ ಪುಣೆಯಲ್ಲಿ ನಡೆದ ಸ್ಪರ್ಧೆಯಲ್ಲಿ…

Leave a Reply

Your email address will not be published. Required fields are marked *