ಆಗಸ್ಟ್ 30 ರಂದು ಗೃಹಲಕ್ಷ್ಮಿ ಯೋಜನೆಗೆ ಮೈಸೂರಿನಲ್ಲಿ ಚಾಲನೆ: ಅಗತ್ಯ ಸಿದ್ಧತೆಗಳ ಬಗ್ಗೆ ಜಿಲ್ಲಾಧಿಕಾರಿಗಳಿಂದ ಪರಿಶೀಲನೆ

ಮೈಸೂರು,ಆ22, ಆಗಸ್ಟ್ 30 ರಂದು ಮೈಸೂರಿನಲ್ಲಿ ನಡೆಯಲಿರುವ ಗೃಹಲಕ್ಷ್ಮಿ ಯೋಜನೆಯ ಚಾಲನೆ ಕಾರ್ಯಕ್ರಮದ ಸಂಬಂಧ ಇಂದು ಜಿಲ್ಲಾಧಿಕಾರಿಗಳಾದ ಡಾ ಕೆ.ವಿ.ರಾಜೇಂದ್ರ ಹಾಗೂ ನಗರ ಪೊಲೀಸ್ ಆಯುಕ್ತರಾದ ರಮೇಶ್ ಬಿ ಬಾನೋತ್ ಅವರು ಇಂದು ಮಹಾರಾಜ ಕಾಲೇಜು ಮೈದಾನಕ್ಕೆ ಭೇಟಿ ನೀಡಿ ಅಗತ್ಯ ಸಿದ್ಧತೆಗಳ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿಗಳು ಮೈಸೂರು, ಮಂಡ್ಯ, ಚಾಮರಾಜನಗರ ಹಾಗೂ ಮಡಿಕೇರಿ ಜಿಲ್ಲೆಗಳಿಂದ 1.5 ಲಕ್ಷ ಫಲಾನುಭವಿಗಳು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸುವರು. ಈ ಸಂಬಂಧ ವಾಹನ ನಿಲುಗಡೆ ಸೂಕ್ತವಾದ ವ್ಯವಸ್ಧೆ ಮಾಡಬೇಕು. ಕಾರ್ಯಕ್ರಮದಲ್ಲಿ ವ್ಯವಸ್ಧಿತವಾದ ಆಸನದ ವ್ಯವಸ್ಧೆ, ಊಟದ ವ್ಯವಸ್ಧೆ , ಕುಡಿಯುವ ನೀರಿನ ವ್ಯವಸ್ಧೆ ಸಮರ್ಪಕವಾಗಿ ಮಾಡಬೇಕು ಎಂದು ಅವರು ತಿಳಿಸಿದರು.

ವೇದಿಕೆ ನಿರ್ಮಾಣ, ಮೊಬೈಲ್ ಶೌಚಾಲಯ, ಆರೋಗ್ಯ ಇಲಾಖೆಯಿಂದ ಆಂಬುಲೆನ್ಸ್ ವ್ಯವಸ್ಧೆ ಹಾಗೂ ವೈದ್ಯರ ತಂಡ ನಿಯೋಜಿಸಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಆಯುಕ್ತರಾದ ಅರ್ಷದ್ ಉರ್ ರೆಹಮಾನ್ ಷರೀಫ್, ಮೂಡಾ ಆಯುಕ್ತರಾದ ದಿನೇಶ್ ಕುಮಾರ್, ಉಪ ಪೊಲೀಸ್ ಆಯುಕ್ತರಾದ ಮುತ್ತುರಾಜ್, ಜಾಹ್ನವಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಧಿತರಿದ್ದರು…

Spread the love

Related post

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…

Leave a Reply

Your email address will not be published. Required fields are marked *