ಕಲ್ಲಿನ ಶಿಲೆಗಳ ಕಳುವಿಗೆ ಯತ್ನ…6 ಮಂದಿ ಬಂಧನ…

ಕಲ್ಲಿನ ಶಿಲೆಗಳ ಕಳುವಿಗೆ ಯತ್ನ…6 ಮಂದಿ ಬಂಧನ…

ಮೈಸೂರು,ಆ24,Tv10 ಕನ್ನಡ

ಬೆಲೆ ಬಾಳುವ ಅಮೂಲ್ಯ ಕಲ್ಲಿನ ಶಿಲೆಗಳ ಕಳ್ಳತನಕ್ಕೆ ಯತ್ನಿಸಿದ 6 ಮಂದಿ ಬಂಧಿಸುವಲ್ಲಿ
ಮೈಸೂರು ಮೇಟಗಳ್ಳಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಮೈಸೂರಿನ ಗೋಕುಲಂ 3ನೇ ಹಂತದ ನಿವಾಸಿ ಮನೋಜ್ (26) ಕೆ.ಸಚಿನ್ (24)
ನಾಗನಹಳ್ಳಿ ನಿವಾಸಿ ಎನ್. ಸಂತೋಷ್ ಕುಮಾರ್ (33)
ನಂಜನಗೂಡು ತಾಲೂಕು
ತಾಲೂರು ಗ್ರಾಮದ ಚಂದ್ರಶೇಖರ ಮೂರ್ತಿ (42)
ಮೆಲ್ಲಹಳ್ಳಿ ಗ್ರಾಮದ ಗೋಪಾಲ್ (36)
ಭುಗತಗಳ್ಳಿ ನಿವಾಸಿ ನಾಗೇಶ (30) ಬಂಧಿತ ಆರೋಪಿಗಳು.
ಮೈಸೂರು ಬೆಂಗಳೂರು ಹೆದ್ದಾರಿಯ ನಾಗನಹಳ್ಳಿ ಗೇಟ್ ಬಳಿ ಆರೋಪಿಗಳನ್ನ ವಶಕ್ಕೆ ಪಡೆಯಲಾಗಿದೆ.
ಕಸ್ತೂರಿ ನಿವಾಸ ಹೋಟೆಲ್ ಪಕ್ಕದ ಕಲ್ಲಿನ ಶಿಲೆಗಳನ್ಬ ತಯಾರಿಸುವ ಕಾರ್ಯಾಗಾರದಲ್ಲಿ
ಇದ್ದ 2 ಲಕ್ಷ ರೂಪಾಯಿ ಮೌಲ್ಯದ ಒಂದು ಜೊತೆ ಕಲ್ಲಿನ ಆನೆ ಶಿಲೆಗಳನ್ನ
ಟಾಟಾ ಜೀಪ್ ವಾಹನಲ್ಲಿ ತೆಗೆದುಕೊಂಡು ಹೋಗಲು ಯತ್ನಿಸಿದಾಗ ಮೇಟಗಳ್ಳಿ ಠಾಣೆ
ಇನ್ಸಪೆಕ್ಟರ್ ದಿವಾಕರ್‌ ನೇತೃತ್ವದ ತಂಡ ಬಂಧಿಸಿದೆ.
ಮೇಟಗಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ… ಮೈಸೂರು,ಜೂ9,Tv10 ಕನ್ನಡ ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಹಾಗೂ…
ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…? ನಂಜನಗೂಡು,ಜೂ7,Tv10 ಕನ್ನಡ ಸಾರ್ವಜನಿಕರಿಗೆ ಅನುಕೂಲವಾಗಿ ಪರಿಣಮಿಸಬೇಕಿದ್ದ ಗ್ರಾಮ ಪಂಚಾಯ್ತಿ ಕಾರ್ಯಾಲಯ ಸಿಬ್ಬಂದಿಗಳಿಲ್ಲದೆ ಬಣಗುಡುತ್ತಾ ಹಿಡಿಶಾಪಕ್ಕೆ ತುತ್ತಾಗಿದೆ.ಕೆಲಸ ಕಾರ್ಯಗಳಿಗೆ ಬರುವ ಜನ ಖಾಲಿ…
ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು…

ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು…

ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು… ಎಚ್.ಡಿ.ಕೋಟೆ,ಜೂ4,Tv10 ಕನ್ನಡ ಸರ್ಕಾರಿ ಶಾಲಾ ದಾಖಲಾತಿಯಲ್ಲಿ ಬೋವಿ ಎಂಬುದನ್ನು ಬೋಯಿ ಎಂದು ತಿದ್ದಿದ ಆರೋಪದ ಹಿನ್ನಲೆ ಶಾಲೆ ಮುಖ್ಯಶಿಕ್ಷಕ ಅಮಾನತುಪಡಿಸಲಾಗಿದೆ.ಹೆಚ್.ಡಿ.ಕೋಟೆ…

Leave a Reply

Your email address will not be published. Required fields are marked *