ಕಲ್ಲಿನ ಶಿಲೆಗಳ ಕಳುವಿಗೆ ಯತ್ನ…6 ಮಂದಿ ಬಂಧನ…

ಕಲ್ಲಿನ ಶಿಲೆಗಳ ಕಳುವಿಗೆ ಯತ್ನ…6 ಮಂದಿ ಬಂಧನ…

ಮೈಸೂರು,ಆ24,Tv10 ಕನ್ನಡ

ಬೆಲೆ ಬಾಳುವ ಅಮೂಲ್ಯ ಕಲ್ಲಿನ ಶಿಲೆಗಳ ಕಳ್ಳತನಕ್ಕೆ ಯತ್ನಿಸಿದ 6 ಮಂದಿ ಬಂಧಿಸುವಲ್ಲಿ
ಮೈಸೂರು ಮೇಟಗಳ್ಳಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಮೈಸೂರಿನ ಗೋಕುಲಂ 3ನೇ ಹಂತದ ನಿವಾಸಿ ಮನೋಜ್ (26) ಕೆ.ಸಚಿನ್ (24)
ನಾಗನಹಳ್ಳಿ ನಿವಾಸಿ ಎನ್. ಸಂತೋಷ್ ಕುಮಾರ್ (33)
ನಂಜನಗೂಡು ತಾಲೂಕು
ತಾಲೂರು ಗ್ರಾಮದ ಚಂದ್ರಶೇಖರ ಮೂರ್ತಿ (42)
ಮೆಲ್ಲಹಳ್ಳಿ ಗ್ರಾಮದ ಗೋಪಾಲ್ (36)
ಭುಗತಗಳ್ಳಿ ನಿವಾಸಿ ನಾಗೇಶ (30) ಬಂಧಿತ ಆರೋಪಿಗಳು.
ಮೈಸೂರು ಬೆಂಗಳೂರು ಹೆದ್ದಾರಿಯ ನಾಗನಹಳ್ಳಿ ಗೇಟ್ ಬಳಿ ಆರೋಪಿಗಳನ್ನ ವಶಕ್ಕೆ ಪಡೆಯಲಾಗಿದೆ.
ಕಸ್ತೂರಿ ನಿವಾಸ ಹೋಟೆಲ್ ಪಕ್ಕದ ಕಲ್ಲಿನ ಶಿಲೆಗಳನ್ಬ ತಯಾರಿಸುವ ಕಾರ್ಯಾಗಾರದಲ್ಲಿ
ಇದ್ದ 2 ಲಕ್ಷ ರೂಪಾಯಿ ಮೌಲ್ಯದ ಒಂದು ಜೊತೆ ಕಲ್ಲಿನ ಆನೆ ಶಿಲೆಗಳನ್ನ
ಟಾಟಾ ಜೀಪ್ ವಾಹನಲ್ಲಿ ತೆಗೆದುಕೊಂಡು ಹೋಗಲು ಯತ್ನಿಸಿದಾಗ ಮೇಟಗಳ್ಳಿ ಠಾಣೆ
ಇನ್ಸಪೆಕ್ಟರ್ ದಿವಾಕರ್‌ ನೇತೃತ್ವದ ತಂಡ ಬಂಧಿಸಿದೆ.
ಮೇಟಗಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *