ನಾವು ಆಪರೇಷನ್ ಹಸ್ತ ಮಾಡಿಲ್ಲ…ಅವರಾಗಿಯೇ ಬರುತ್ತಿದ್ದಾರೆ…ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ…

  • Politics
  • August 24, 2023
  • No Comment
  • 185

ಮೈಸೂರು,ಆ24,Tv10 ಕನ್ನಡ

ಜೆಡಿಎಸ್ ಶಾಸಕರನ್ನ ಪಕ್ಷಕ್ಕೆ ಸೆಳೆಯಲಾಗುತ್ತಿದೆ ಎಂಬ ಆರೋಪಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ.ನಾವು ಆಪರೇಷನ್ ಹಸ್ತ ಮಾಡುತ್ತಿಲ್ಲ.
ಅವರಾಗಿ ಅವರೇ ಪಕ್ಷಕ್ಕೆ ಬರುತ್ತೇವರ ಅಂತಿದ್ದಾರೆ.ಬರುವವರಿಗೆ ಸ್ವಾಗತ ಕೋರುತ್ತಿದ್ದೇವೆ.ನಾವಾಗಿ ನಾವೇ ಯಾರನ್ನೂ ಪಕ್ಷಕ್ಕೆ ಕರೆತರುವ ಪ್ರಯತ್ನ ಮಾಡ್ತಿಲ್ಲ.
ಅವರ ಭವಿಷ್ಯದ ದೃಷ್ಟಿಯಿಂದ ನಮ್ಮ ಪಕ್ಷದ ವರ್ಚಸ್ ನೋಡಿ ಅವರೇ ನಿರ್ಧಾರ ಮಾಡ್ತಿದ್ದಾರೆ.
ಎಷ್ಟು ಜನ ಬರ್ತಾರೆ ಎಂಬುದನ್ನ ಈಗಲೇ ನಾನು ಹೇಳಲು ಸಾಧ್ಯವಿಲ್ಲ.
ಎಲ್ಲದಕ್ಕೂ ಕಾಲ, ಸಮಯ ಗಳಿಗೆ ಎಂಬುದು ಇರುತ್ತದೆ.
ಆ ಘಳಿಗೆ ಬಂದಾಗ ಎಲ್ಲವೂ ನಡೆಯುತ್ತದೆ ಎಂದು ಸ್ಪಷ್ಟಪಡಿಸಿದರು.ಶಾಸಕರನ್ನ ಸೆಳೆಯುತ್ತಿದ್ದಾರೆ ಎಂಬ ಮಾತುಗಳನ್ನು ನಾನು ಹೇಳುತ್ತಾ ಹೋದರೆ ಅದು ಬಹಳ ದೊಡ್ಡದಾಗುತ್ತದೆ.
ಈಗ ಅದರ ಬಗ್ಗೆ ಚರ್ಚೆ ಬೇಡ ಎಂದು ಡಿ.ಕೆ ಶಿವಕುಮಾರ್ ಹೇಳಿಕೆ ನೀಡಿದ್ದಾರೆ…

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *