ನಂಜನಗೂಡು:ಒತ್ತುವರಿಯಾಗಿದ್ದ ಸ್ಮಶಾನದ ಜಮೀನು ತೆರುವು…

ನಂಜನಗೂಡು:ಒತ್ತುವರಿಯಾಗಿದ್ದ ಸ್ಮಶಾನದ ಜಮೀನು ತೆರುವು…

ನಂಜನಗೂಡು:ಒತ್ತುವರಿಯಾಗಿದ್ದ ಸ್ಮಶಾನದ ಜಮೀನು ತೆರುವು…

ನಂಜನಗೂಡು,ಆ24,Tv10 ಕನ್ನಡ

ನಂಜನಗೂಡು ತಾಲೂಕಿನಲ್ಲಿ ಒತ್ತುವರಿಯಾಗಿದ್ದ ಸ್ಮಶಾನದ ಜಮೀನು ತೆರುವುಗೊಳಿಸಲಾಗಿದೆ.ನಂಜನಗೂಡು ತಾಲೂಕು ಕಸಬಾ ಹೋಬಳಿ ಕೊಂಗಳ್ಳಿ ಗ್ರಾಮಕ್ಕೆ ಸೇರಿದ ಸರ್ವೆ ನಂಬರ್ 6/1 ಮತ್ತು 6/2 ಸರ್ಕಾರಿ ಜಮೀನು ಹಾಗೂ ಸಾರ್ವಜನಿಕ ಸ್ಮಶಾನ ದ ಜಮೀನನ್ನು ಒತ್ತುವರಿ ಮಾಡಿಕೊಳ್ಳಲಾಗಿತ್ತು.ಸಂಭಂಧ ಪಟ್ಟ ದಾಖಲೆಗಳನ್ನ ಪರಿಶೀಲಿಸಿದ ಅಧಿಕಾರಿಗಳು ಅಕ್ರಮವಾಗಿ ಒತ್ತುವರಿ ದನ್ನ ಖಚಿತಪಡಿಸಿಕೊಂಡು ತೆರುವುಗೊಳಿಸಿದ್ದಾರೆ.ಮೈಸೂರು ಉಪ ವಿಭಾಗ ಅಧಿಕಾರಿಗಳಾದ ರಕ್ಷಿತ್ ರವರ ಆದೇಶದ ಮೇರೆಗೆ ತಹಸಿಲ್ದಾರ್ ರವರಾದ ಶಿವಕುಮಾರ್ ಕಾಸುನೂರು ರವರ ನೇತೃತ್ವದಲ್ಲಿ RI ಹರೀಶ್ ಹಾಗೂ ಗ್ರಾಮ ಆಡಳಿತ ಅಧಿಕಾರಿ ಅರ್ಜುನ್ ರಾಯ್ ರವರುಗಳು ತೆರವು ಕಾರ್ಯಾಚರಣೆ ನಡೆಸಿದ್ದಾರೆ…

Spread the love

Related post

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…
ಮಂಗಳಮುಖಿ ಕಿಡ್ನಾಪ್…ಲೈಂಗಿಕ ಕಿರುಕುಳ…ನಾಲ್ವರು ದುಷ್ಕರ್ಮಿಗಳಿಂದ ಕೃತ್ಯ…ಮೂವರು ಅಂದರ್…24 ಗಂಟೆಯಲ್ಲಿ ಮೇಟಗಳ್ಳಿ ಪೊಲೀಸರ ಯಶಸ್ವಿ ಕಾರ್ಯಾಚರಣೆ…

ಮಂಗಳಮುಖಿ ಕಿಡ್ನಾಪ್…ಲೈಂಗಿಕ ಕಿರುಕುಳ…ನಾಲ್ವರು ದುಷ್ಕರ್ಮಿಗಳಿಂದ ಕೃತ್ಯ…ಮೂವರು ಅಂದರ್…24 ಗಂಟೆಯಲ್ಲಿ ಮೇಟಗಳ್ಳಿ ಪೊಲೀಸರ…

ಮಂಗಳಮುಖಿ ಕಿಡ್ನಾಪ್…ಲೈಂಗಿಕ ಕಿರುಕುಳ…ನಾಲ್ವರು ದುಷ್ಕರ್ಮಿಗಳಿಂದ ಕೃತ್ಯ…ಮೂವರು ಅಂದರ್…24 ಗಂಟೆಯಲ್ಲಿ ಮೇಟಗಳ್ಳಿ ಪೊಲೀಸರ ಯಶಸ್ವಿ ಕಾರ್ಯಾಚರಣೆ… ಮೈಸೂರು,ಏ18,Tv10 ಕನ್ನಡ ತಡರಾತ್ರಿಯಲ್ಲಿ ಒಂಟಿಯಾಗಿ ಬರುತ್ತಿದ್ದ ಮಂಗಳಮುಖಿಯನ್ನ ನಾಲ್ವರು ದುಷ್ಕರ್ಮಿಗಳು ಬಲವಂತವಾಗಿ ಆಟೋದಲ್ಲಿ…

Leave a Reply

Your email address will not be published. Required fields are marked *