ನಂಜನಗೂಡು:ಒತ್ತುವರಿಯಾಗಿದ್ದ ಸ್ಮಶಾನದ ಜಮೀನು ತೆರುವು…

ನಂಜನಗೂಡು:ಒತ್ತುವರಿಯಾಗಿದ್ದ ಸ್ಮಶಾನದ ಜಮೀನು ತೆರುವು…

ನಂಜನಗೂಡು:ಒತ್ತುವರಿಯಾಗಿದ್ದ ಸ್ಮಶಾನದ ಜಮೀನು ತೆರುವು…

ನಂಜನಗೂಡು,ಆ24,Tv10 ಕನ್ನಡ

ನಂಜನಗೂಡು ತಾಲೂಕಿನಲ್ಲಿ ಒತ್ತುವರಿಯಾಗಿದ್ದ ಸ್ಮಶಾನದ ಜಮೀನು ತೆರುವುಗೊಳಿಸಲಾಗಿದೆ.ನಂಜನಗೂಡು ತಾಲೂಕು ಕಸಬಾ ಹೋಬಳಿ ಕೊಂಗಳ್ಳಿ ಗ್ರಾಮಕ್ಕೆ ಸೇರಿದ ಸರ್ವೆ ನಂಬರ್ 6/1 ಮತ್ತು 6/2 ಸರ್ಕಾರಿ ಜಮೀನು ಹಾಗೂ ಸಾರ್ವಜನಿಕ ಸ್ಮಶಾನ ದ ಜಮೀನನ್ನು ಒತ್ತುವರಿ ಮಾಡಿಕೊಳ್ಳಲಾಗಿತ್ತು.ಸಂಭಂಧ ಪಟ್ಟ ದಾಖಲೆಗಳನ್ನ ಪರಿಶೀಲಿಸಿದ ಅಧಿಕಾರಿಗಳು ಅಕ್ರಮವಾಗಿ ಒತ್ತುವರಿ ದನ್ನ ಖಚಿತಪಡಿಸಿಕೊಂಡು ತೆರುವುಗೊಳಿಸಿದ್ದಾರೆ.ಮೈಸೂರು ಉಪ ವಿಭಾಗ ಅಧಿಕಾರಿಗಳಾದ ರಕ್ಷಿತ್ ರವರ ಆದೇಶದ ಮೇರೆಗೆ ತಹಸಿಲ್ದಾರ್ ರವರಾದ ಶಿವಕುಮಾರ್ ಕಾಸುನೂರು ರವರ ನೇತೃತ್ವದಲ್ಲಿ RI ಹರೀಶ್ ಹಾಗೂ ಗ್ರಾಮ ಆಡಳಿತ ಅಧಿಕಾರಿ ಅರ್ಜುನ್ ರಾಯ್ ರವರುಗಳು ತೆರವು ಕಾರ್ಯಾಚರಣೆ ನಡೆಸಿದ್ದಾರೆ…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು… ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *