ಸರ್ಕಾರಿ ನೀರು ಹರಿಯುವ ಹಳ್ಳ ಒತ್ತುವರಿ ತೆರುವು…ನೀರಾವರಿ ಇಲಾಖೆ ಅಧಿಕಾರಿಗಳಿಗೆ ಹಸ್ತಾಂತರ…

ಸರ್ಕಾರಿ ನೀರು ಹರಿಯುವ ಹಳ್ಳ ಒತ್ತುವರಿ ತೆರುವು…ನೀರಾವರಿ ಇಲಾಖೆ ಅಧಿಕಾರಿಗಳಿಗೆ ಹಸ್ತಾಂತರ…

ನಂಜನಗೂಡು,ಆ24,Tv10 ಕನ್ನಡ

ನಂಜನಗೂಡು ತಾಲೂಕು ಕಸಬಾ ಹೋಬಳಿ ನಂಜನಗೂಡು ಗ್ರಾಮ ಸರ್ವೆ ನಂಬರ್ 1355 ಮತ್ತು 1248 ಮಧ್ಯ ಇರುವ ಒತ್ತುವರಿಯಾಗಿದ್ದ ಸರ್ಕಾರಿ ನೀರು ಹರಿಯುವ ಹಳ್ಳ ತೆರುವುಗೊಳಿಸಲಾಯಿತು.ಮೈಸೂರು ಉಪವಿಭಾಗಾಧಿಕಾರಿ ರಕ್ಷಿತ್ ಆದೇಶದ ಮೇರೆಗೆ ತಹಸೀಲ್ದಾರ್ ಶಿವಕುಮಾರ್ ಕಾಸನೂರ ರವರು ಅಳತೆ ಮಾಡಿಸಿ ಒತ್ತುವರಿ

ತೆರುವುಗೊಳಿಸಿದ್ದಾರೆ.ಆರ್.ಐ.ಹರೀಶ್ ಹಾಗೂ ಗ್ರಾಮ ಆಡಳಿತ ಅಧಿಕಾರಿ ಅರ್ಜುನ್ ರಾಯ್ ರವರು ತೆರುವು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ.ವಶಕ್ಕೆ ಪಡೆದ ಜಮೀನನ್ನ ನೀರಾವರಿ ಇಲಾಖೆ ನುಗು ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಅಧಿಕಾರಿಗೆ ಗ್ರಾಮಸ್ಥರ ಸಮಕ್ಷಮದಲ್ಲಿ ಹಸ್ತಾಂತರಿಸಿದ್ದಾರೆ…

Spread the love

Related post

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ. ಹನೂರು Tv10 ಕನ್ನಡ21/01/2026 ಹನೂರು :ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವಕ ಚಿರತೆ ದಾಳಿಗೆ ಬಲಿಯಾದ…
ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು…

ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು…

ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು… ಮಂಡ್ಯ,ಜ21,Tv10 ಕನ್ನಡಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ಕಾಲುಜಾರಿ ನೀರುಪಾಲಾದ ಘಟನೆ ಕೆ.ಆರ್.ಪೇಟೆ ತಾಲೂಕಿನ ಅಂಚೆಬೀರನಹಳ್ಳಿಯಲ್ಲಿ ನಡೆದಿದೆ.ಆನೆಗೋಳ ಗ್ರಾಮದ ರೈತ…
ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ…

ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ…

ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ… ಮೈಸೂರು,ಜ19,Tv10 ಕನ್ನಡ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯನವರ ಮಹತ್ತರ ಯೋಜನೆಯ ನಿಮ್ಹಾನ್ಸ್ ಮಾದರಿಯ ಸಂಸ್ಥೆ ಸ್ಥಾಪನೆಗೆ ಗ್ರೀನ್…

Leave a Reply

Your email address will not be published. Required fields are marked *