ಲಾಂಗ್ ಹಿಡಿದು ಕಾಲೇಜಿಗೆ ಬಂದ ವಿದ್ಯಾರ್ಥಿ…ಯಾಕೆ ಗೊತ್ತಾ…?

  • Crime
  • August 25, 2023
  • No Comment
  • 223

ಮಂಡ್ಯ,ಆ25,Tv10 ಕನ್ನಡ

ಲಾಂಗ್ ಹಿಡಿದ ವಿಧ್ಯಾರ್ಥಿಯೊಬ್ಬ ಕಾಲೇಜಿಗೆ ಬಂದು ಉಪನ್ಯಾಸಕರಿಗೆ ಆವಾಜ್ ಹಾಕಿದ ಘಟನೆ ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಬಿ.ಜಿ.ನಗರದ ಡಿಪ್ಲೊಮೋ ಕಾಲೇಜಿನಲ್ಲಿ ನಡೆದಿದೆ.
ತರಗತಿಗೆ ಬರುತ್ತಿಲ್ಲವೆಂದು ಪೋಷಕರಿಗೆ ದೂರು ನೀಡಿದ್ದ ಉಪನ್ಯಾಸಕನಿಗೆ ಲಾಂಗ್ ತೋರಿಸಿ ಧಂಕಿ ಹಾಕಿದ ವೀಡಿಯೋ ವೈರಲ್ ಆಗಿದೆ.
ಕುಣಿಗಲ್ ತಾಲೂಕಿನ ಅವರೇಗೆರೆ ಗ್ರಾಮದ ಉದಯ್ ಗೌಡ (18) ಲಾಂಗ್ ತೋರಿಸಿದ ವಿದ್ಯಾರ್ಥಿ.ಉಪನ್ಯಾಸಕ ಚಂದನ್ ರವರು ದೂರು ನೀಡಿದ್ದರು.
ಲಾಂಗ್ ಹಿಡಿದು ಬಂದ ಘಟನೆ ವಿಡಿಯೋವನ್ನ ವಿಧ್ಯಾರ್ಥಿಗಳು ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ.ಈ ಕುರಿತಂತೆ
ಬೆಳ್ಳೂರು ಪೊಲೀಸ್ ಠಾಣೆಗೆ ಉಪನ್ಯಾಸಕ ಚಂದನ್ ದೂರು ನೀಡಿದ್ದರು.ನಂತರ
ಪೋಷಕರೊಂದಿಗೆ ಬಂದು ಉದಯ್ ಗೌಡ ಕ್ಷಮೆಯಾಚಿಸಿದ್ದಾನೆ.
ಬೆಳ್ಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ…

Spread the love

Related post

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಮಂಡ್ಯ,ಜೂ30,Tv10 ಕನ್ನಡ ಕೆ.ಆರ್.ಎಸ್.ಡ್ಯಾಂ ಒಡಲನ್ನು ತುಂಬಿದ ಕಾವೇರಿ ಮಾತೆಗೆ ಇಂದು ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ.ಈ ಹಿನ್ನೆಲೆ ಕೆ ಆರ್.ಎಸ್.ನವವಧುವಿನಂತೆ ಶೃಂಗಾರಗೊಂಡಿದೆ.ಕನ್ನಡ ಬಾವುಟದಿಂದ ಕಂಗೊಳಿಸುತ್ತಿದೆ.ಹಸಿರು ತೋರಣ, ಹೂಗಳ ಮೂಲಕ…
ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ ಪುರೋಹಿತ ಹಲ್ಲೆ…

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ…

ಮೈಸೂರು,ಜೂ29,Tv10 ಕನ್ನಡ ಟ್ರಸ್ಟ್ ಗೆ ನೀಡಿದ ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ ಪುರೋಹಿತನೊಬ್ಬ ಮತ್ತೊಬ್ಬ ಪುರೋಹಿತನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಚಾಮುಂಡಿಪುರಂ ಬಳಿ ನಡೆದಿದೆ.ಗೀತಾಮೃತ…
ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…

Leave a Reply

Your email address will not be published. Required fields are marked *