ಅಮಿತ್ ಶಾ ಕರೆ ಮಾಡಿದ ತಕ್ಷಣ ಜಗದೀಶ್ ಶೆಟ್ಟರ್ ಬಿಜೆಪಿಗೆ ಹೋಗುವುದಿಲ್ಲ…ಶಾಸಕ ಹರೀಶ್ ಗೌಡ…

  • Politics
  • August 26, 2023
  • No Comment
  • 88

ಮೈಸೂರು,ಏ26,Tv10 ಕನ್ನಡ

ಅಮಿತ್ ಶಾ ಜಗದೀಶ್ ಶೆಟ್ಟರ್ ಅವರಿಗೆ ಕರೆ ಮಾಡಿದ ವಿಚಾರಕ್ಕೆ ಮೈಸೂರಿನ ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಗೌಡ ಪ್ರತಿಕ್ರಿಯಿಸಿದ್ದಾರೆ.
ಬಿಜೆಪಿ ಜಗದೀಶ್ ಶೆಟ್ಟರ್ ಅವರಿಗೆ ಯಾವ ರೀತಿ ಮೋಸ ಮಾಡಿದರು
ಇದು ಇಡೀ ರಾಜ್ಯಕ್ಕೆ ಗೊತ್ತಿದೆ.ಅಮಿತ್ ಶಾ ಕರೆ ಮಾಡಿದ ತಕ್ಷಣ ಜಗದೀಶ್ ಶೆಟ್ಟರ್ ಮತ್ತೆ ಬಿಜೆಪಿಗೆ ಹೋಗುವುದಿಲ್ಲ.
ಕಾಂಗ್ರೆಸ್ ಅವರಿಗೆ ಸೂಕ್ತ ಸ್ಥಾನ ಮಾನ ಕೊಟ್ಟಿದೆ.
ಅವರು ಎಲ್ಲವನ್ನು ಅಳೆದು ತೂಗಿ ಕಾಂಗ್ರೆಸ್ ಪಕ್ಷಕ್ಕೆ ಬಂದವರು.
ಇನ್ನು ಸಾಕಷ್ಟು ಜನ ಬಿಜೆಪಿ ಜೆಡಿಎಸ್‌ನಿಂದ ನಮ್ಮ ಪಕ್ಷಕ್ಕೆ ಬರಲು ತುದಿಗಾಲಲ್ಲಿ ನಿಂತಿದ್ದಾರೆ.
ನಮ್ಮ ಮುಂದೆ ಇರುವುದು ಗ್ಯಾರಂಟಿ ಯೋಜನೆ ಹಾಗೂ ಲೋಕಸಭಾ ಚುನಾವಣೆ.
ಈ ಬಾರಿ ರಾಜ್ಯದಲ್ಲಿ 20 ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲಲಿದೆ.
ಮೈಸೂರು ಕೊಡಗು ಕ್ಷೇತ್ರವನ್ನು ಖಂಡಿತವಾಗಿ ಈ ಬಾರಿ ನಾವು ಗೆಲ್ಲುತ್ತೇವೆ.
ಇದರಿಂದ ನಮ್ಮನ್ನು ವಿಚಲಿತ ಮಾಡುವ ಷಡ್ಯಂತ್ರ ಬಿಜೆಪಿ ಮಾಡುತ್ತಿದೆ.
ಆದರೆ ಅವರ ಷಡ್ಯಂತ್ರಗಳಿಗೆ ನಾವು ವಿಚಲಿತರಾಗುವುದಿಲ್ಲ
ಇದಕ್ಕೆ ತಕ್ಕ ಉತ್ತರವನ್ನು ಒಬ್ಬ ಸಾಮಾನ್ಯ ಕಾರ್ಯಕರ್ತ ಸಹಾ ನೀಡಲು ಸಮರ್ಥನಾಗಿದ್ದಾನೆ ಎಂದು ಹೇಳಿದ್ದಾರೆ…

Spread the love

Related post

ಕಳುವು ಮಾಲು ಮಾರಾಟ ಮಾಡಲು ಸಹಕರಿಸಿದ ಪ್ರಕರಣ…ಅಶೋಕಾಪುರಂ ಠಾಣೆ ಮುಖ್ಯಪೇದೆ ರಾಜು ಸಸ್ಪೆಂಡ್…

ಕಳುವು ಮಾಲು ಮಾರಾಟ ಮಾಡಲು ಸಹಕರಿಸಿದ ಪ್ರಕರಣ…ಅಶೋಕಾಪುರಂ ಠಾಣೆ ಮುಖ್ಯಪೇದೆ ರಾಜು…

ಮೈಸೂರು,ಸೆ7,Tv10 ಕನ್ನಡ ಕಳುವು ಮಾಡಿದ ಚಿನ್ನಾಭರಣಗಳನ್ನ ಮಾರಾಟ ಮಾಡಲು ಸಹಕರಿಸಿದ ಆರೋಪದ ಮೇಲೆ ಅಶೋಕಾಪುರಂ ಠಾಣೆ ಮುಖ್ಯಪೇದೆ ರಾಜು ಅಮಾನತುಪಡಿಸಿ ಆದೇಶ ಹೊರಡಿಸಲಾಗಿದೆ.ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್…
ಕೊಲೆ ಆರೋಪಿ ಅಂದರ್…ನಂಜನಗೂಡು ಗ್ರಾಮಾಂತರ ಠಾಣೆ ಪೊಲೀಸರ ಯಶಸ್ವಿ ಕಾರ್ಯಾಚರಣೆ…

ಕೊಲೆ ಆರೋಪಿ ಅಂದರ್…ನಂಜನಗೂಡು ಗ್ರಾಮಾಂತರ ಠಾಣೆ ಪೊಲೀಸರ ಯಶಸ್ವಿ ಕಾರ್ಯಾಚರಣೆ…

ನಂಜನಗೂಡು,ಸೆ7,Tv10 ಕನ್ನಡ ಅಕ್ರಮ ಸಂಭಂಧ ಹಿನ್ನಲೆ ವ್ಯಕ್ತಿಯನ್ನ ಮೊಚ್ಚಿನಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಯನ್ನ ಸೆರೆ ಹಿಡಿಯುವಲ್ಲಿ ನಂಜನಗೂಡು ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ.ಮಹದೇವ ಶೆಟ್ಟಿ (45) ಬಂಧಿತ…
ಗೌರಿಗಣೇಶ ಹಬ್ಬ ಹಿನ್ನೆಲೆ: ದಸರಾ ಆನೆಗಳಿಗೆ ವಿಶೇಷ ಪೂಜೆ …

ಗೌರಿಗಣೇಶ ಹಬ್ಬ ಹಿನ್ನೆಲೆ: ದಸರಾ ಆನೆಗಳಿಗೆ ವಿಶೇಷ ಪೂಜೆ …

ಮೈಸೂರು,ಸೆ7,Tv10 ಕನ್ನಡಗೌರಿ ಗಣೇಶ ಹಬ್ಬವಾದ ಇಂದು ಅರಮನೆ ಆವರಣದಲ್ಲಿ ವಾಸ್ತವ್ಯ ಹೂಡಿರುವ ದಸರಾ ಗಜಪಡೆಗೆ ವಿಶೇಷ ಪೂಜೆ ನೆರವೇರಿಸಲಾಯಿತು.ಅಭಿಮನ್ಯು ನೇತೃತ್ವದ ಎಲ್ಲಾ ಹದಿನಾಲ್ಕು ಆನೆಗಳಿಗೂ ಪೂಜೆ ನೆರವೇರಿಸಲಾಯಿತು.ಮೈಸೂರು ಜಿಲ್ಲಾಧಿಕಾರಿ…

Leave a Reply

Your email address will not be published. Required fields are marked *