ಚಂದ್ರಯಾನ 3 ಕ್ರೆಡಿಟ್ ವಾರ್…ಯಶಸ್ಸು ಇಸ್ರೋ ವಿಜ್ಞಾನಿಗಳಿಗೆ ಸಲ್ಲಬೇಕು…

  • Politics
  • August 26, 2023
  • No Comment
  • 259

ಮೈಸೂರು,ಆ26,Tv10 ಕನ್ನಡ

ಚಂದ್ರಯಾನ -3 ಯಶಸ್ಸಿನ ಬಗ್ಗೆ ಕ್ರೆಡಿಟ್ ವಾರ್ ಶುರುವಾಗಿದೆ. ಯಶಸ್ಸು ಇಸ್ರೋ ವಿಜ್ಞಾನಿಗಳಿಗೆ ಸಲ್ಲಬೇಕು ಎಂದು
ಮೈಸೂರಿನಲ್ಲಿ ಸಚಿವ ಹೆಚ್ ಸಿ ಮಹದೇವಪ್ಪ ಹೇಳಿದ್ದಾರೆ.ನೆಹರೂ, ರಾಜೀವ್ ಗಾಂಧಿ ಕಾಲದಿಂದಲೂ ಬಾಹ್ಯಕಾಶಕ್ಕೆ ಒತ್ತು ನೀಡುತ್ತಾ ಬಂದಿದ್ದಾರೆ.
ಅದರ ಪರಿಣಾಮ ಚಂದ್ರಯಾನ-3 ಯಶಸ್ವಿಯಾಗಿದೆ.
ಹಾಗಾಗಿ ಇಸ್ರೋ ವಿಜ್ಞಾನಿಗಳಿಗೆ ಇದರ ಸಂಪೂರ್ಣ ಯಶಸ್ಸು ಸೇರುತ್ತದೆ ಎಂದು ಸ್ಪಷ್ಟಪಡಿಸಿದರು.
ಬಿಜೆಪಿ ನಾಯಕರನ್ನು ಮೋದಿ ಬೀದೀಲಿ ನಿಲ್ಲಿಸಿದ್ರು ಅನ್ನೋ ಟ್ವೀಟ್ ವಿಚಾರಕ್ಕೆ ಪ್ರತಿಕ್ರಿಯಿಸಿ
ರಾಜ್ಯದ ಜನರೇ ಈಗಾಗಲೇ ಅವರನ್ನು ಸೋಲಿಸಿ ಬೀದಿಗೆ ನಿಲ್ಲಿಸಿದ್ದಾರೆ.ಅವರ ಬಗ್ಗೆ ಮಾತನಾಡೋ ಅವಶ್ಯಕತೆ ಇಲ್ಲ ಎಂದು ವ್ಯಂಗ್ಯವಾಡಿದರು…

Spread the love

Related post

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು… ಮೈಸೂರು,ಆ20,Tv10 ಕನ್ನಡ ಹಳೇ ದ್ವೇಷದ ಹಿನ್ನಲೆ ನಡೆದ ಗಲಾಟೆಯಲ್ಲಿ ಕಾರಿನ ಬ್ಯಾನೆಟ್ ಮೇಲೆ…
50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ… ಮೈಸೂರು,ಆ19,Tv10 ಕನ್ನಡ 14-03-2023 ರ ನಿರ್ದೇಶನ ಉಲ್ಲಂಘಿಸಿ 50-50 ಅನುಪಾತದಡಿ ಹಂಚಿಕೆ ಮಾಡಿರುವ…
ಕ್ಯಾಪ್ಟನ್ ಅಭಿಮನ್ಯುವಿಗೆ ರಾಜೋಚಿತ ಬೀಳ್ಕೊಡುಗೆ ನೀಡಿ…ಸಚಿವ ಈಶ್ವರ ಖಂಡ್ರೆ

ಕ್ಯಾಪ್ಟನ್ ಅಭಿಮನ್ಯುವಿಗೆ ರಾಜೋಚಿತ ಬೀಳ್ಕೊಡುಗೆ ನೀಡಿ…ಸಚಿವ ಈಶ್ವರ ಖಂಡ್ರೆ

ಕ್ಯಾಪ್ಟನ್ ಅಭಿಮನ್ಯುವಿಗೆ ರಾಜೋಚಿತ ಬೀಳ್ಕೊಡುಗೆ ನೀಡಿ…ಸಚಿವ ಈಶ್ವರ ಖಂಡ್ರೆ ಬೆಂಗಳೂರು,ಆ19,Tv10 ಕನ್ನಡ ಆರು ಬಾರಿ ಚಿನ್ನದ ಅಂಬಾರಿ ಹೊತ್ತಿರುವ 60 ವರ್ಷದ ಕ್ಯಾಪ್ಟನ್ ಅಭಿಮನ್ಯುವಿಗೆ ಈ ಬಾರಿಯ ಮೈಸೂರು…

Leave a Reply

Your email address will not be published. Required fields are marked *