ಚಂದ್ರಯಾನ 3 ಕ್ರೆಡಿಟ್ ವಾರ್…ಯಶಸ್ಸು ಇಸ್ರೋ ವಿಜ್ಞಾನಿಗಳಿಗೆ ಸಲ್ಲಬೇಕು…

  • Politics
  • August 26, 2023
  • No Comment
  • 254

ಮೈಸೂರು,ಆ26,Tv10 ಕನ್ನಡ

ಚಂದ್ರಯಾನ -3 ಯಶಸ್ಸಿನ ಬಗ್ಗೆ ಕ್ರೆಡಿಟ್ ವಾರ್ ಶುರುವಾಗಿದೆ. ಯಶಸ್ಸು ಇಸ್ರೋ ವಿಜ್ಞಾನಿಗಳಿಗೆ ಸಲ್ಲಬೇಕು ಎಂದು
ಮೈಸೂರಿನಲ್ಲಿ ಸಚಿವ ಹೆಚ್ ಸಿ ಮಹದೇವಪ್ಪ ಹೇಳಿದ್ದಾರೆ.ನೆಹರೂ, ರಾಜೀವ್ ಗಾಂಧಿ ಕಾಲದಿಂದಲೂ ಬಾಹ್ಯಕಾಶಕ್ಕೆ ಒತ್ತು ನೀಡುತ್ತಾ ಬಂದಿದ್ದಾರೆ.
ಅದರ ಪರಿಣಾಮ ಚಂದ್ರಯಾನ-3 ಯಶಸ್ವಿಯಾಗಿದೆ.
ಹಾಗಾಗಿ ಇಸ್ರೋ ವಿಜ್ಞಾನಿಗಳಿಗೆ ಇದರ ಸಂಪೂರ್ಣ ಯಶಸ್ಸು ಸೇರುತ್ತದೆ ಎಂದು ಸ್ಪಷ್ಟಪಡಿಸಿದರು.
ಬಿಜೆಪಿ ನಾಯಕರನ್ನು ಮೋದಿ ಬೀದೀಲಿ ನಿಲ್ಲಿಸಿದ್ರು ಅನ್ನೋ ಟ್ವೀಟ್ ವಿಚಾರಕ್ಕೆ ಪ್ರತಿಕ್ರಿಯಿಸಿ
ರಾಜ್ಯದ ಜನರೇ ಈಗಾಗಲೇ ಅವರನ್ನು ಸೋಲಿಸಿ ಬೀದಿಗೆ ನಿಲ್ಲಿಸಿದ್ದಾರೆ.ಅವರ ಬಗ್ಗೆ ಮಾತನಾಡೋ ಅವಶ್ಯಕತೆ ಇಲ್ಲ ಎಂದು ವ್ಯಂಗ್ಯವಾಡಿದರು…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *